ಶಿವಮೊಗ್ಗ ಹೆಚ್ಚುವರಿ ರಕ್ಷಣಾಧಿಕಾರಿಗೆ ಐಪಿಎಸ್ ಆಗಿ ಬಡ್ತಿ

101221 HT Shekar Shimoga ASP Promoted to IPS

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಡಿಸೆಂಬರ್ 2021 ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಅವರಿಗೆ ಐಪಿಎಸ್ ಆಗಿ ಬಡ್ತಿ ನೀಡಲಾಗಿದೆ. ಹಿಂದಿನ ಹೆಚ್ಚುವರಿ ರಕ್ಷಣಾಧಿಕಾರಿ ಮುತ್ತುರಾಜ್ ಅವರಿಗೂ ಐಪಿಎಸ್ ಆಗಿ ಬಡ್ತಿ ನೀಡಲಾಗಿದೆ. 2017ರ ಬ್ಯಾಚಿನ ಕೆ.ಎಸ್.ಪಿ.ಎಸ್ ಬ್ಯಾಚಿನ ಹೆಚ್.ಟಿ.ಶೇಖರ್ ಮತ್ತು ಮುತ್ತುರಾಜ್ ಅವರಿಗೆ ಐಪಿಎಸ್ ಅಗಿ ಬಡ್ತಿ ನೀಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ಗೆಜೆಟ್’ನಲ್ಲಿ ಪ್ರಕಟಿಸಲಾಗಿದೆ. 2016, 2017 ಮತ್ತು 2019ರ ಬ್ಯಾಚಿನ 26 ಕೆ.ಎಸ್.ಪಿ.ಎಸ್ ಅಧಿಕಾರಿಗಳಿಗೆ ಐಪಿಎಸ್ … Read more

ಭದ್ರಾವತಿ ಉಪ ವಿಭಾಗಕ್ಕೆ ನೂತನ ಎಎಸ್ಪಿ

Bhadravathi News Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ನವೆಂಬರ್ 2021 ಭದ್ರಾವತಿ ಉಪ ವಿಭಾಗಕ್ಕೆ ನೂತನ ಎಎಸ್ಪಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿತೇಂದ್ರಕುಮಾರ್ ಅವರು ಭದ್ರಾವತಿ ಉಪ ವಿಭಾಗದ ನೂತನ ಎಎಸ್’ಪಿಯಾಗಿದ್ದಾರೆ. ಎಎಸ್’ಪಿಯಾಗಿದ್ದ ಸಾಹಿಲ್ ಬಾಗ್ಲಾ ಅವರನ್ನು ಹುಬ್ಬಳ್ಳಿ – ಧಾರವಾಡದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಜಿತೇಂದ್ರ ಕುಮಾರ್ ಅವರನ್ನು ನಿಯೋಜಿಸಲಾಗಿದೆ. ಜಿತೇಂದ್ರ ಕುಮಾರ್ ಅವರು 2019ರ ಬ್ಯಾಚ್’ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಬ್ಯಾಕೋಡು ಜೋಡಿ ಕೊಲೆ ಕೇಸ್ ಭೇದಿಸಲು ಆದ್ಯತೆ, ಒಂದು ಲೈಕ್’ಗಾಗಿ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಸಲಹೆ

171121 Rohan Jagadish Sagara ASP

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021 ಬ್ಯಾಕೋಡು ಜೋಡಿ ಕೊಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳನ್ನ ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾಗರ ಉಪ ವಿಭಾಗದ ಹೆಚ್ಚುವರಿ ರಕ್ಷಣಾಧಿಕಾರಿ ರೋಹನ್ ಜಗದೀಶ್ ತಿಳಿಸಿದರು. ಸಾಗರದ ನೂತನ ಎಎಸ್’ಪಿಯಾಗಿ ಅಧಿಕಾರ ಸ್ವೀಕರಿಸಿರುವ ರೋಹನ್ ಜಗದೀಶ್ ಅವರು, ಪತ್ರಕರ್ತರೊಂದಿಗೆ ಮಾತನಾಡಿದರು. ಬ್ಯಾಕೋಡು ಜೋಡಿ ಕೊಲೆ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಸ್ವಿಕರಿಸಿದ್ದೇವೆ. ಕೊಲೆಗಾರರನ್ನು ಹಿಡಿಯಲು ಶಕ್ತಿಮೀರಿ ಪ್ರಯತ್ನ ನಡೆಸಲಾಗುತ್ತದೆ ಎಂದರು. ಒಂದೇ … Read more

ಶಿವಮೊಗ್ಗ ಪೊಲೀಸರಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ವಿಭಿನ್ನವಾಗಿ ಮಾಸ್ಕ್ ಕಾರ್ಯಾಚರಣೆ, ಹೇಗಿತ್ತು?

190421 Mask Operation by Shimoga Police 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 APRIL 2021 ಮಾಸ್ಕ್ ಧರಿಸದವರಿಗೆ ಕಪಾಳಮೋಕ್ಷ, ಹಣವಿಲ್ಲದಿದ್ದರೂ ಒತ್ತಾಯಪೂರ್ವಕವಾಗಿ ವಸೂಲಿ ಮಾಡುತ್ತಿರುವ ಪ್ರಕರಣಗಳ ನಡುವೆ ಶಿವಮೊಗ್ಗ ಪೊಲೀಸರು ವಿಭಿನ್ನವಾಗಿ ಕಾರ್ಯ ನಿರ್ವಹಿಸಿ, ಜನ ಮೆಚ್ಚುಗೆ ಗಳಿಸಿದ್ದಾರೆ. ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದ ಪೊಲೀಸರು, ಮಾಸ್ಕ್ ಧರಿಸದವರಿಗೆ ಕ್ಲಾಸ್ ತೆಗೆದುಕೊಂಡರು. ಬಳಿಕ ಮಾಸ್ಕ್ ವಿತರಣೆ ಮಾಡಿ, ಕರೋನದಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ಮಾಸ್ಕ್ ತೊಡಿಸಿದ ಹೆಚ್ಚುವರಿ ಎಸ್‍ಪಿ ಖಾಸಗಿ ಬಸ್ ನಿಲ್ದಾಣದಲ್ಲಿ ಹಲವರು ಮಾಸ್ಕ್ … Read more