ಭದ್ರಾವತಿಯಲ್ಲಿ ಯುವಕನ ಮೇಲೆ ಹಲ್ಲೆ ಬೆನ್ನಿಗೆ ವಿಡಿಯೋ ವೈರಲ್

Assault-on-Sunil-in-Bhadravathi

ಭದ್ರಾವತಿ| ಮನೆ ಮುಂದಿನ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಈ ನಡುವೆ ಅಂದರ್ ಬಾಹರ್ ವಿಡಿಯೋ ವೈರಲ್ ಆಗಿದ್ದು, ಹಲ್ಲೆಗೆ ಇದುವೆ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಭದ್ರಾವತಿ ನೆಹರು ನಗರ ನಿವಾಸಿ ಸುನಿಲ್ (28) ಎಂಬಾತನ ಮೇಲೆ ಹಲ್ಲೆಯಾಗಿದೆ. ಭದ್ರಾವತಿಯ ಮುಬಾರಕ್ ಅಲಿಯಾಸ್ ಡಿಚ್ಚಿ (26) ಎಂಬಾತ ಹಲ್ಲೆ ನಡೆಸಿದ್ದಾನೆ. ಕೆಲಸಕ್ಕೆ ಹೋಗಲು ಸುನಿಲ್ ತನ್ನ ಮನೆ ಮುಂದಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಮುಬಾರಕ್ ಅಲಿಯಾಸ್ ಡಿಚ್ಚಿ, ಸುನಿಲನನ್ನು ಅಡ್ಡಗಟ್ಟಿದ್ದಾನೆ. … Read more

BREAKING NEWS | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ

150822 Youth Stabbed in Shimoga

ಶಿವಮೊಗ್ಗ| ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಆತನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿದೆ. ನಗರ ಉಪ್ಪಾರಕೇರಿಯಲ್ಲಿ ಘಟನೆ ಸಂಭವಿಸಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಚಾರ ತಿಳಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ, ಎ.ಎ ಸರ್ಕಲ್‌ನಲ್ಲಿ ಗಲಾಟೆಯಾದ ಹಿನ್ನೆಲೆ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು. ಎಂಕೆಕೆ ರಸ್ತೆಯ ಸಿಲ್ಕ್ ಅಂಗಡಿಯಲ್ಲಿ ಪ್ರೇಮ್ ಸಿಂಗ್ … Read more

ಗ್ರಾಮ ಪಂಚಾಯಿತಿ ಸದಸ್ಯೆಗೆ ನಿಂದಿಸಿ, ಹೊಡೆದ ಪಕ್ಕದ ಮನೆ ವ್ಯಕ್ತಿ

crime name image

SHIVAMOGGA LIVE NEWS | HOSANGARA | 30 ಜುಲೈ 2022 ಪಕ್ಕದ ಮನೆಯ ವ್ಯಕ್ತಿಯೊಬ್ಬ ಗ್ರಾಮ ಪಂಚಾಯಿತಿ (GRAMA PANCHAYATH) ಸದಸ್ಯೆಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸನಗರ ತಾಲೂಕು ಅರಸಾಳು ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗಿದೆ. ಪಕ್ಕದ ಮನೆ ವ್ಯಕ್ತಿಯೊಂದಿಗೆ ಗ್ರಾಮ ಪಂಚಾಯಿತಿ (GRAMA PANCHAYATH) ಸದಸ್ಯೆ ಸುಶೀಲಾ ಅವರ ಕುಟುಂಬಕ್ಕೆ ವೈಮನಸಿತ್ತು. ಆ ವ್ಯಕ್ತಿ … Read more

‘ನಾನು ಶುಗರ್ ಫ್ಯಾಕ್ಟರಿ ರೌಡಿ’ ಅಂತಾ ಬೆದರಿಸಿ, ಚಿಕನ್ ವ್ಯಾಪಾರಿ ತಲೆಗೆ ದೊಣ್ಣೆಯಿಂದ ಹೊಡೆದು ಪರಾರಿ

crime name image

SHIVAMOGGA LIVE NEWS | SHIMOGA | 20 ಜುಲೈ 2022 ಕೋಳಿ ಮಾಂಸ (CHICKEN) ಖರೀದಿಸಿ ಹಣ ಕೇಳಿದ್ದಕ್ಕೆ ಗ್ರಾಹಕನೊಬ್ಬ ವ್ಯಾಪಾರಿಯ ತಲೆಗೆ ದೊಣ್ಣೆಯಿಂದ (ASSAULT) ಹೊಡೆದು ಪರಾರಿಯಾಗಿದ್ದಾನೆ. ಗಾಯಗೊಂಡಿದ್ದ ವ್ಯಾಪಾರಿಯನ್ನು ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಿದ್ದಾರೆ. ಮಲವಗೊಪ್ಪದ (MALAVAGOPPA) ಪಿ.ವಿ.ಮೊಹಮ್ಮದ್ ಗಾಯಗೊಂಡಿರುವ ವ್ಯಾಪಾರಿ. ಮಲವಗೊಪ್ಪದ ಆಸೀಫ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ‘ನಾನು ಶುಗರ್ ಫ್ಯಾಕ್ಟರಿ ರೌಡಿ’ ಮಲವಗೊಪ್ಪದಲ್ಲಿ ಪಿ.ವಿ.ಮೊಹಮ್ಮದ್ ಅವರು ಚಿಕನ್ ಮಾರಾಟ ಮಳಿಗೆ ನಡೆಸುತ್ತಿದ್ದಾರೆ. … Read more

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚಿನಿಂದ ಹಲ್ಲೆ, ಕಾರಣವೇನು?

Attack-on-Bajarangadal-Worker-Kantharaju-in-Shimoga

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದಲ್ಲಿ ಬಜರಂಗದಳ ( BAJARANGADAL ) ಕಾರ್ಯಕರ್ತನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ( ASSAULT ) ನಡೆಸಲಾಗಿದೆ. ಆತನನ್ನು ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಈ ಬೆಳವಣಿಗೆ ಹಿಂದೂ ( HINDU ) ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಕಾಂತರಾಜು ಎಂಬಾತನ ಮೇಲೆ ಹಲ್ಲೆಯಾಗಿದೆ. ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ … Read more

ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ ಆಟೋ ಚಾಲಕನಿಗೆ ಚಾಕು ಇರಿತ, ಸಾವು

crime name image

SHIVAMOGGA LIVE NEWS | SHIMOGA | 12 ಜುಲೈ 2022 ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕನಿಗೆ ಚಾಕು ಇರಿಯಲಾಗಿದೆ (ASSAULT). ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಟೋ ಚಾಲಕ ಕೊನೆಯುಸಿರೆಳೆದಿದ್ದಾರೆ (DEATH). ಆಟೋ ಚಾಲಕ (AUTO DRIVER) ಅಣ್ಣಾನಗರದ ಮೆಹಬೂಬ್‌ ಪಾಷಾ (52) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜು.7ರಂದು ಬೆಳಗ್ಗೆ ಮನೆ ಮುಂದೆ ನಿಲ್ಲಿಸಿದ್ದ ಆಟೋ ಮೇಲಿನ ಟಾರ್ಪಲ್ ತೆಗೆಯುವಾಗ ಎದುರು ಮನೆಯ ಚೋ‌ರ್ ಬಚ್ಚ ಅಲಿಯಾಸ್ ತಬ್ರೇಜ್ ಚಾಕು … Read more

ಮಥುರಾ ಪ್ಯಾರಡೈಸ್ ಬಳಿ ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ

crime name image

SHIVAMOGGA LIVE NEWS | SHIMOGA | 12 ಜುಲೈ 2022 ಶಿವಮೊಗ್ಗದ ಬಾಲರಾಜ ಅರಸ್ ರಸ್ತೆಯಲ್ಲಿ (BALARAJ URS ROAD) ಯುವಕನೊಬ್ಬನ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ (ASSAULT) ನಡೆಸಿದ್ದಾರೆ. ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಹರ್ಷ, ಹಲ್ಲೆಗೊಳಗಾದ ಯುವಕ. ಈತ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದಾನೆ. ಸೋಮವಾರ ಸಂಜೆ ವೇಳೆಗೆ ಹರ್ಷನ ಮೇಲೆ ಹಲ್ಲೆಯಾಗಿದೆ. ಇದನ್ನೂ ಓದಿ –  ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಬಿದ್ದಿದ್ದ ವ್ಯಕ್ತಿ ಸಾವು, ಕೈ … Read more

ಶಿವಮೊಗ್ಗದಲ್ಲಿ ಪೊಲೀಸ್ ಸಿಬ್ಬಂದಿ ಮುಖಕ್ಕೆ ಪರಚಿ ವ್ಯಕ್ತಿ ಪರಾರಿ

vinobanagara polic station and police jeep

SHIVAMOGGA LIVE NEWS | SHIMOGA | 15 ಜೂನ್ 2022 ಜಗಳವಾಡುತ್ತಿದ್ದವರನ್ನು ವಿಚಾರಣೆ ಮಾಡಲು ತೆರಳಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆಯೆ ವ್ಯಕ್ತಿಯೊಬ್ಬ ದಾಳಿ ಮಾಡಿ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪೊಲೀಸ್ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ. ATTACK ವಿನೋಬನಗರ ಠಾಣೆ ಪೊಲೀಸ್ ಠಾಣೆ ಸಿಬ್ಬಂದಿ ಶಿವರಾಮ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಏನಿದು ಪ್ರಕರಣ? ಶಿವರಾಮ್ ಅವರು ಇ.ಆರ್.ಎಸ್.ಎಸ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೊಮ್ಮನಕಟ್ಟೆ ಬಳಿ ಗಲಾಟೆ ಆಗುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಇ.ಆರ್.ಎಸ್.ಎಸ್ ವಾಹನದಲ್ಲಿ … Read more

ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ಚಾಕು ಇರಿದವನು ಒಬ್ಬನಲ್ಲ, ಘಟನೆಗೇನು ಕಾರಣ?

Cloath-Shops-closed-in-Gandhi-Bazaar

SHIVAMOGGA LIVE NEWS | SHIMOGA | 9 ಜೂನ್ 2022 ಗಾಂಧಿ ಬಜಾರ್ ಬಟ್ಟೆ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರಿಗೆ ಚಾಕು ಇರಿತ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಹಳೆ ವೈಷಮ್ಯವೆ ಘಟನೆಗೆ ಕಾರಣ ಎಂದು ಮೆಲ್ನೋಟಕ್ಕೆ ತಿಳಿದು ಬಂದಿದೆ. (ASSAULT) ಚೋರ್ ಬಜಾರ್’ನಲ್ಲಿ ಬಟ್ಟೆ ವ್ಯಾಪಾರಿ ಸೆಂದಿಲ್ ಕುಮಾರ್ (43) ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿತ್ತು. ಎದೆ ಭಾಗ, ಕಿಬ್ಬೊಟ್ಟೆ, ಎಡ ತೊಡೆಗೆ ಮಾರಕಾಸ್ತ್ರಗಳಿಂದ ಇರಿಯಲಾಗಿತ್ತು. ಕೂಡಲೆ ಸೆಂದಿಲ್’ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. … Read more

ಶಿವಮೊಗ್ಗದ ಹೊಸಮನೆಯಲ್ಲಿ ಯುವಕನಿಗೆ ಚಾಕು ಇರಿತ

crime name image

SHIVAMOGGA LIVE NEWS | SHIMOGA | 8 ಜೂನ್ 2022 ಹಳೆ ವೈಷಮ್ಯಕ್ಕೆ ಹೊಸಮನೆ ಬಡಾವಣೆಯಲ್ಲಿ ಯುವಕನ ಮೇಲೆ ಚಾಕುಗಳಿಂದ ದಾಳಿ (ASSAULT) ನಡೆಸಲಾಗಿದೆ. ಗಂಭೀರ ಗಾಯಗೊಂಡಿದ್ದ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಪಾಳದ ರಂಗನಾಥ ಬಡಾವಣೆಯ ರೂಪೇಶ (29) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ಹೊಸಮನೆ ದೊಡ್ಡಮ್ಮನ ದೇವಸ್ಥಾನದ ಬಳಿ ಘಟನೆ ಸಂಭವಿಸಿದೆ. ಏನಿದು ಘಟನೆ? ಸೋಮವಾರ ರಾತ್ರಿ ದರ್ಶನ್ ಎಂಬಾತ ಕರೆ ಮಾಡಿ, ಮಾತನಾಡುವುದಿದೆ ಎಂದು ರೂಪೇಶನನ್ನು ಹೊಸಮನೆ ಬಡಾವಣೆಗೆ ಕರೆಸಿಕೊಂಡಿದ್ದಾನೆ. … Read more