ಸರ್ಕಾರಿ ನೌಕರರ ಸಂಘ ವಜಾಗೊಳಿಸುವಂತೆ ಏಕಾಂಗಿ ಪ್ರತಿಭಟನೆ
SHIVAMOGGA LIVE NEWS | SHIMOGA | 22 ಜುಲೈ 2022 ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಾರ್ವಜನಿಕರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಸಂಘದ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿ ಅದನ್ನು ವಜಾಗೊಳಿಸಬೇಕು ಎಂದು ಜೆಡಿಯು (JDU) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಅವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ (PROTEST) ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬಗಳ ಹಿತವನ್ನು ಕಾಪಾಡಿಕೊಂಡು ಬಂದಿವೆ. … Read more