ATNC ಕಾಲೇಜಿನಲ್ಲಿ ನಾಯಕತ್ವ ತರಬೇತಿ, ವಿದ್ಯಾರ್ಥಿಗಳಿಗೆ ಯಾರೆಲ್ಲ ಏನೆಲ್ಲ ಸಲಹೆ ನೀಡಿದರು? ಇಲ್ಲಿದೆ ಪಾಯಿಂಟ್ಸ್‌

Leadership-training-at-ATNC-College-in-Shimoga.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ, ರಾಷ್ಟ್ರೀಯ ಶಿಕ್ಷಣ ಸಮಿತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತಾಶ್ರಯದಲ್ಲಿ ನಾಯಕತ್ವ ತರಬೇತಿ (Leadership Training) ಕಾರ್ಯಾಗಾರದಲ್ಲಿ ‘ನಾಯಕತ್ವ ಕೌಶಲ್ಯಗಳು : ನಾಯಕ/ಕಿ ಎಂದರೆ ಯಾರು?’ ವಿಷಯದ ಕುರಿತು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ವಿಶೇಷ ಉಪನ್ಯಾಸ ನೀಡಿದರು. ಸೇವೆ ಎನ್ನುವುದು ಒಂದು ದಿನಕ್ಕೆ ಸೀಮಿತವಾದ ಪರಿಕಲ್ಪನೆಯಲ್ಲ. ಗಾಂಧೀಜಿಯವರು ಹೇಳುವ ಹಾಗೆ, ನಮ್ಮ ಜೀವನದಲ್ಲಿ ಸಾಮಾಜಿಕ ಬದಲಾವಣೆಗೆ ನಿರಂತರ ಶ್ರಮಿಸಿದಾಗ ಮಾತ್ರ … Read more

ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹೇಗಿತ್ತು ನಾಟಕ?

270925-street-drama-in-Shimog-dasara.webp

ಶಿವಮೊಗ್ಗ: ರಂಗ ದಸರಾದಲ್ಲಿ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳು ನಗರದ ವಿವಿಧೆಡೆ ಹಲವು ಲಾವಣಿ ಮತ್ತು ಜನಪದ ಕಥೆ ಆಧಾರಿತ ಸ್ವಾತಂತ್ರ್ಯ ಹೋರಾಟದ ‘ಹಲಗಲಿ’ ಬೀದಿ ನಾಟಕ (Street Drama) ಪ್ರದರ್ಶಿಸಿದರು. ಬೀದಿ ನಾಟಕ ಪ್ರದರ್ಶನವನ್ನು ಆ‌ರ್ ಟಿಒ ಕಚೇರಿ ರಸ್ತೆಯಲ್ಲಿ ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಉದ್ಘಾಟಿಸಿದರು. ರಂಗಕರ್ಮಿ ಹೊನ್ನಾಳಿ ಚಂದ್ರಶೇಖರ್‌, ನಾಟಕದ ನಿರ್ದೇಶಕ ಚಂದನ್‌ ನೀನಾಸಂ ಸೇರಿ ಹಲವರು ಇದ್ದರು. ವಿನೋಬನಗರ ಎಪಿಎಂಸಿ ತರಕಾರಿ ಮಾರುಕಟ್ಟೆ, ಎಟಿಎನ್‌ಸಿ ಕಾಲೇಜು, ಆರ್‌ಟಿಒ … Read more

ಎಟಿಎನ್‌ಸಿ ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ದಿನಾಚರಣೆ, ಧ್ವಜಾರೋಹಣ

NSS-Flag-hoisting-at-ATNCC-College

ಶಿವಮೊಗ್ಗ: ಎಟಿಎನ್‌ಸಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ (NSS Day) ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಎನ್‌ಎಸ್‌ಎಸ್‌ ಸಂಯೋಜನಾಧಿಕಾರಿಗಳಾದ ಪ್ರೊ. ಮಂಜುನಾಥ್‌.ಎನ್‌, ಗಾಯತ್ರಿ ಸೇರಿದಂತೆ ಹಲವರು ಇದ್ದರು. ಸಂಯೋಜನಾಧಿಕಾರಿ ಪ್ರವೀಣ್‌.ಬಿ.ಎನ್‌ ಸ್ವಯಂ ಸೇವಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲ ತರಗತಿಗಳಲ್ಲಿಯು ಎನ್‌ಎಸ್‌ಎಸ್‌ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಇದನ್ನೂ ಓದಿ » ವಿಡಿಯೋ ಕರೆಯಲ್ಲೆ ಶಿವಮೊಗ್ಗದ ವ್ಯಕ್ತಿ ಅರೆಸ್ಟ್‌, ಹುಷಾರ್‌ ಮುಂದಿನ ಟಾರ್ಗೆಟ್‌ ನೀವೆ, ಏನಿದು ಕೇಸ್‌?

ಶಿವಮೊಗ್ಗದಲ್ಲಿ ATNCC ವಿದ್ಯಾರ್ಥಿಗಳಿಂದ ಪಥ ಸಂಚಲನ, ಯಾರೆಲ್ಲ ಇದ್ದರು? ಏನೆಲ್ಲ ಮಾತನಾಡಿದರು?

ATNCC-Students-rally-in-Shimoga-city.

ಶಿವಮೊಗ್ಗ: ಏಡ್ಸ್‌ ವಿರುದ್ಧ ಜಾಗೃತಿಗೆ ನಗರದ ATNCC ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ಬೀದಿ ನಾಟಕ ಮಾಡಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಬಸವೇಶ್ವರ ವೃತ್ತದವರೆಗೆ ಪಥ ಸಂಚಲನ ಮಾಡಿದರು. ಗಾಂಧಿ ಪಾರ್ಕ್‌ ಮುಂಭಾಗ ಬಸವೇಶ್ವರ ಪ್ರತಿಮೆ ಎದುರು ಹೆಚ್‌ಐವಿ, ಏಡ್ಸ್‌ ಪೀಡಿತರ ವಿರುದ್ಧದ ತಾರತಮ್ಯ ತೊಡೆದು ಹೋಗುವುದಾಗಿ ಪ್ರಮಾಣವಚನ ಬೋಧಿಸಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಹೆಚ್‌ಐವಿ, ಏಡ್ಸ್‌ಗೆ ಯುವಜನರು ಬಲಿ ಆಗುತ್ತಿದ್ದಾರೆ. ಇದು ಅತ್ಯಂತ ಕಳವಳಕಾರಿಯಾಗಿದೆ. ಜಾಗೃತಿಯಿಂದ ಮಾತ್ರ ಇದನ್ನು ತಡೆಯಲು ಸಾಧ್ಯ. ಸೊಳ್ಳೆ ಕಚ್ಚುವುದು, ಗಾಳಿ, … Read more

ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್‌

ATNCC-College-Programme-SP-Mithun-Kumar.

ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯುವ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು? ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು … Read more

ಎಟಿಎನ್‌ಸಿಸಿ ಸಂಜೆ ಕಾಲೇಜಿಗೆ ದಾಖಲಾತಿ ಆರಂಭ, ಏನೆಲ್ಲ ಸೌಲಭ್ಯವಿದೆ?

Atncc-college-shimoga

ಶಿವಮೊಗ್ಗ: ರಾಷ್ಟ್ರೀಯ ಶಿಕ್ಷಣ ಸಮಿತಿಯ ಪ್ರತಿಷ್ಠಿತ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ದಾಖಲಾತಿ (Admission) ಆರಂಭವಾಗಿದೆ. ಡೊನೇಷನ್‌ ಇಲ್ಲದೆ ಬಿ.ಕಾಂ ಪದವಿ ಪ್ರವೇಶಾತಿ ಕಲ್ಪಿಸಲಾಗುತ್ತದೆ ಎಂದು ಕಾಲೇಜು ಪ್ರಾಂಶುಪಾಲ ಘನಶ್ಯಾಮ ತಿಳಿಸಿದ್ದಾರೆ. ಎಟಿಎನ್‌ಸಿಸಿ ಸಂಜೆ ಕಾಲೇಜಿನಲ್ಲಿ ನುರಿತ ಅಧ್ಯಾಪಕರಿಂದ ಸಿ.ಎ, ಐಎಎಸ್‌, ಐಬಿಪಿಎಸ್‌ ಪರೀಕ್ಷೆಗಳ ಕುರಿತು ಮಾಹಿತಿ ದೊರೆಯಲಿದೆ. ವಿದ್ಯಾರ್ಥಿ ವೇತನದ ಸೌಲಭ್ಯವಿದೆ. ಕಂಪ್ಯೂಟರ್‌ ಲ್ಯಾಬ್‌, ಡಿಜಿಟಲ್‌ ಲೈಬ್ರರಿ, ಆಡಿಯೋ ವಿಷುಯಲ್‌ ಸಭಾಂಗಣ, ಸ್ಪರ್ಧಾತ್ಮಕ ಪರೀಕ್ಷಗಳ ಮಾಹಿತಿ, ಕಾಲೇಜು ಆವರಣದಲ್ಲಿ ಸಿಸಿಟಿವಿ ಸೌಲಭ್ಯವಿದೆ. … Read more

ಶಿವಮೊಗ್ಗ ATNC ಕಾಲೇಜಿನಿಂದ ಆಚಾರ್ಯ ಕನ್ನಡ ಉತ್ಸವ

ATNC-College-Acharya-Kannad-habba-in-Kuvempu-rangamandira

SHIMOGA NEWS, 20 NOVEMBER 2024 : ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಕುವೆಂಪು ವಿಶ್ವವಿದ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕುವೆಂಪು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ‘ಆಚಾರ್ಯ ಕನ್ನಡ ಉತ್ಸವ – 2024’ ನಡೆಯಿತು. ಸಾಧಕರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್‌.ಎನ್.ನಾಗರಾಜ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಭಾಷೆ ನಮ್ಮ ಭಾವನೆಗಳನ್ನು ವ್ಯಕ್ತಪಡಿಸುವ ಸಾಧನ. ಕರ್ನಾಟಕದ ನೆಲದಲ್ಲಿ ಕನ್ನಡದ ಉಳುವಿನ ಚರ್ಚೆ ನಡೆಯುವುದು ಬೇಸರದ ಸಂಗತಿ. ಸರ್ಕಾರ, … Read more

ATNCCಯಲ್ಲಿ ಮ್ಯಾನೇಜ್‌ಮೆಂಟ್‌ ಫೆಸ್ಟ್‌, ಲೋಗೋ ಬಿಡುಗಡೆ ವೇಳೆ ವಿದ್ಯಾರ್ಥಿಗಳ ಫ್ಲ್ಯಾಶ್‌ ಮಾಬ್‌ ಡ್ಯಾನ್ಸ್‌

ATNCC-Acharya-Advitiya-in-Shimoga

SHIVAMOGGA LIVE NEWS | 9 MAY 2024 SHIMOGA : ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮೇ 18ರಂದು ಆಚಾರ್ಯ ಅದ್ವಿತೀಯ 2K24 ಕಲ್ಚರಲ್‌ ಮತ್ತು ಮ್ಯಾನೇಜ್‌ಮೆಂಟ್‌ ಫೆಸ್ಟ್‌ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಮಮತಾ.ಪಿ.ಆರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ. ಮಮತಾ, ವಿದ್ಯಾರ್ಥಿಗಳಿಗೆ 10 ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಬೆಸ್ಟ್‌ ಮ್ಯಾನೇಜರ್‌, ಮಾರ್ಕೆಟಿಂಗ್‌, ಹೆಚ್‌ಅರ್‌ಎಂ, ಫೈನಾನ್ಸ್‌, ಸಿಂಗಿಂಗ್‌, … Read more

ಪಿಯುಸಿ ನಂತರ ಮುಂದೇನು? ಕಾಮರ್ಸ್‌ ವಿದ್ಯಾರ್ಥಿಗಳಿಗೆ ಶಿವಮೊಗ್ಗದಲ್ಲಿ ಉಚಿತ ಕಾರ್ಯಾಗಾರ, ಎಲ್ಲಿ? ಯಾವಾಗ?

Atncc-college-shimoga

SHIVAMOGGA LIVE NEWS | 20 APRIL 2024 EDUCATION NEWS : ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮುಂದೇನು ಎಂದು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲು, ಉಚಿತ ಕಾರ್ಯಾಗಾರ ಆಯೋಜಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ಸಮಿತಿ, ಎಟಿಎನ್‌ಸಿ ಸಂಜೆ ಕಾಲೇಜು ವತಿಯಿಂದ ಕಾಮರ್ಸ್‌ ವಿದ್ಯಾರ್ಥಿಗಳಿಗೆ ಏ.22ರಂದು ಕಾರ್ಯಾಗಾರ ನಡೆಸಲಾಗುತ್ತಿದೆ. ಶಿವಮೊಗ್ಗದ ಎಟಿಎನ್‌ಸಿ ಕಾಲೇಜಿನ ಎವಿ ಹಾಲ್‌ನಲ್ಲಿ ಬೆಳಗ್ಗೆ 10.30ರಿಂದ ಕಾರ್ಯಾಗಾರ ನಡೆಯಲಿದೆ. ಸಂಪನ್ಮೂಲ ವ್ಯಕ್ತಿ ಮುಂಬೈನ ಚಾರ್ಟೆಡ್‌ ಅಕೌಂಟೆಂಟ್‌ ಮೋಹನ್‌ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಎಟಿಎನ್‌ಸಿ ಸಂಜೆ ಕಾಲೇಜು … Read more

ಶಿವಮೊಗ್ಗದಲ್ಲಿ ಕನ್ನಡದ ಪಥ ಸಂಚಲನ, ಮುಖ್ಯ ರಸ್ತೆಗಳಲ್ಲಿ ಜಾಗೃತಿ ಮೂಡಿಸಿದ ವಿದ್ಯಾರ್ಥಿ ಸಮೂಹ

ATNC-College-Students-jaatha-for-Karnataka-Rajyotsava.

SHIVAMOGGA LIVE NEWS | 3 NOVEMBER 2023 SHIMOGA : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು (ATNCC) ವಿದ್ಯಾರ್ಥಿಗಳು ನಗರದಲ್ಲಿ ಪಥ ಸಂಚಲನ (Procession) ನಡೆಸಿದರು. ಪ್ರಮುಖ ರಸ್ತೆಗಳಲ್ಲಿ ಸಾಗಿದ ವಿದ್ಯಾರ್ಥಿಗಳು ಕನ್ನಡ, ಕರ್ನಾಟಕದ ಹಿರಿಮೆ, ಭಾಷೆ ಬಳಕೆ ಕುರಿತು ಜಾಗೃತಿ ಮೂಡಿಸುವ ವಿವಿಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿದರು. ಎಟಿಎನ್‌ಸಿ ಕಾಲೇಜು ಆವರಣದಿಂದ ಕನ್ನಡ, ಕರ್ನಾಟಕದ ಪರ ಘೋಷಣೆ ಕೂಗುತ್ತ ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದರು. ಬಸವೇಶ್ವರ ವೃತ್ತ, ಕರ್ನಾಟಕ … Read more