ಅಪಘಾತದಲ್ಲಿ ವಿದ್ಯಾರ್ಥಿ ಸಾವು, ಕುಟುಂಬಕ್ಕೆ ನೆರವಾಗಲು ವಾಟ್ಸಪ್‌ ಗ್ರೂಪ್‌ ಶುರು, ಹರಿದು ಬಂತು ನೆರವು

Whatsapp-Group-for-sachin.

SAGARA, 11 AUGUST 2024 : ಆವಿನಹಳ್ಳಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ನೆರವಾಗಲು ಆತನ ಸ್ನೇಹಿತರು ವಾಟ್ಸಪ್‌ ಗ್ರೂಪ್‌ (WhatsApp Group) ಆರಂಭಿಸಿದ್ದಾರೆ. ವಿವಿಧೆಡೆಯ ನೆರವು ಹೆರಿದು ಬರುತ್ತಿದೆ. ಸಚಿನ್‌ ಹೆಸರಲ್ಲಿ ವಾಟ್ಸಪ್‌ ಗ್ರೂಪ್‌ ಆವಿನಹಳ್ಳಿ ಬಳಿ ಟಿಪ್ಪರ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಕಟ್ಟಿನಕಾರು ಗ್ರಾಮದ ಕೆ.ಪಿ.ಸಚಿನ್‌ (18) ಮೃತಪಟ್ಟಿದ್ದ. ಸಚಿನ್‌ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಹಾಗಾಗಿ ಸಮಾನ ಮನಸ್ಕರು ಧನ ಸಂಗ್ರಹ ಆರಂಭಿಸಿದ್ದಾರೆ. ‘ಸಚಿನ್ ಪಡಬೀಡು ಇವರ ಉಸಿರಿಗೊಂದು ಆಸರೆಯಾಗಿ … Read more

ಅಡಕೆ ಗರಿ ಹಿಡಿದು ಪಾದಯಾತ್ರೆ, ಸರ್ಕಾರಕ್ಕೆ 20 ದಿನದ ಗಡುವು, ಮುಂದೇನು?

Adike-Elechukki-roga-padyathre-from-avinahalli-sagara.

SHIVAMOGGA LIVE NEWS | 18 NOVEMBER 2022 SAGARA | ತಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 20 ದಿನದ ಗಡುವು ನೀಡಲಾಗುತ್ತಿದೆ. ಆ ಬಳಿಕ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುತ್ತದೆ. (20 day deadline) ರೈತ ಹಾಗೂ ಕೂಲಿ ಕಾರ್ಮಿಕರ ಹಿತರಕ್ಷಣಾ ವೇದಿಕೆ ವತಿಯಿಂದ ಸಾಗರ ತಾಲೂಕು ಆವಿನಹಳ್ಳಿಯಿಂದ ಸಾಗರ ಪಟ್ಟಣದವರೆಗೆ ನಡೆದ ಪಾದಯಾತ್ರೆ ವೇಳೆ ರೈತರು ಸರ್ಕಾರಕ್ಕೆ 20 ದಿನದ ಗಡುವು ನೀಡಿ ಎಚ್ಚರಿಸಿದ್ದಾರೆ. (20 day deadline) ರೈತರ ಬೇಡಿಕೆಗಳು … Read more

ಆವಿನಹಳ್ಳಿ ಬಳಿ ಯುವಕ ವಶಕ್ಕೆ, ವಿಚಾರಣೆ ವೇಳೆ ಬಾಯಿಬಿಟ್ಟ ಲಕ್ಷ ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ಹಣದ ಕಥೆ

300921 sagara rural thief arrest

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ಹಳ್ಳಿಗಳಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನ ಪೊಲೀಸರು ಬಂಧಿಸಿದ್ದಾರೆ. ಈತನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆವಿನಹಳ್ಳಿ ಬಳಿ ಅನುಮಾನಾಸ್ಪದವಾಗಿ ಕಂಡ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮನೆಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ. ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಬಂಧಿತ ಯುವಕನಿಂದ ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು, ನಗದು ಮತ್ತು ಬೈಕ್ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ವಸ್ತುಗಳ … Read more

ಮೆಸ್ಕಾಂ ಲೈನ್’ಮ್ಯಾನ್’ಗೆ ಕರೆಂಟ್ ಶಾಕ್, BSNL ಟವರ್ ನಿರ್ವಾಹಕನ ವಿರುದ್ಧ ಕೇಸ್, ಕಾರಣವೇನು?

Sagara Rural Police Station

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಸೆಪ್ಟೆಂಬರ್ 2021 ವಿದ್ಯುತ್ ಶಾಕ್’ಗೆ ಒಳಗಾಗಿ ಲೈನ್ ಮ್ಯಾನ್ ಒಬ್ಬರು ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು, ಗಾಯಗೊಂಡಿದ್ದಾರೆ. ಬಿಎಸ್ಎನ್ಎಲ್ ಟವರ್ ಆಪರೇಟರ್ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಲಿದೇವರಬನದ ರವಿಕಾಂತ್ (24) ಗಾಯಗೊಂಡ ಲೈನ್ ಮ್ಯಾನ್. ಸಾಗರ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಿದ್ದಾರೆ. ಏನಿದು ಘಟನೆ? ಶಾಕ್’ಗೆ ಕಾರಣವೇನು? ಸಾಗರದ ಆವಿನಹಳ್ಳಿ ಫೀಡರ್’ನಲ್ಲಿ ನಿರ್ವಹಣೆ ಇರುವುದರಿಂದ ವಿದ್ಯುತ್ ಕಡಿತಗೊಳಿಸುವುದಾಗಿ ಮೆಸ್ಕಾಂ ಪ್ರಕಟಣೆ … Read more

ತೋಟದ ಮನೆಗೆ ಆಕಸ್ಮಿಕ ಬೆಂಕಿ, ಧಗಧಗ ಉರಿದು ಹೋದ ವಸ್ತುಗಳು

ಶಿವಮೊಗ್ಗ ಲೈವ್.ಕಾಂ | SAGARA | 3 ಫೆಬ್ರವರಿ 2020 ತೋಟದ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹಲವು ವಸ್ತುಗಳು ಸುಟ್ಟು ಭಸ್ಮವಾಗಿದೆ. ಸಾಗರ ತಾಲೂಕು ಆವಿನಹಳ್ಳಿ ಗ್ರಾಮದ ಸಿಗಂದೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ನಾರಾಯಣಪ್ಪ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಬೈಕ್ ಸೇರಿದಂತೆ ಹಲವು ವಸ್ತುಗಳು ಸುಟ್ಟು ಭಸ್ಮವಾಗಿವೆ. ಜಿಲ್ಲಾ ಪಂಚಾಯಿತಿ ಸದಸ್ಯ ಭೀಮನೇರಿ ಶಿವಪ್ಪ, ಮಾಜಿ … Read more