ಶಿವಮೊಗ್ಗದ ಸುಗುಣಾ ಸತೀಶ್‌ಗೆ ಅಪರ್ಣ ನಿರೂಪಣಾ ರತ್ನ ಪ್ರಶಸ್ತಿ

award-for-anchor-suguna-satish

ಶಿವಮೊಗ್ಗ: ದೂರದರ್ಶನ ಚಂದನ ಮತ್ತು ಆಕಾಶವಾಣಿಯ ವಾರ್ತಾ ವಾಚಕಿ ಹಾಗೂ ನಿರೂಪಕಿ ಸುಗುಣಾ ಸತೀಶ್ ಅವರಿಗೆ ‘ಅಪರ್ಣ ನಿರೂಪಣಾ ರತ್ನ’ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಜ್ಯಮಟ್ಟದ ಶಿಕ್ಷಕರ ಸಮ್ಮೇಳನ 2025 ರಲ್ಲಿ ಸೂರ್ಯ ಫೌಂಡೇಶನ್ ಮತ್ತು ಸ್ಪಾರ್ಕ್ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಸೋಮೇಶ್ವರ ನವೋದಯ, ಚಲನಚಿತ್ರ ನಟ ಸಾಯಿಪ್ರಕಾಶ್, ನಿಶ್ಚಿತ ಫೌಂಡೇಶನ್ ನ ಅಧ್ಯಕ್ಷರು ಮತ್ತು ಭಾರತೀಯ ಜನತಾ ಪಕ್ಷದ ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ನಿಶ್ಚಿತ, ರಾಜ್ಯ … Read more

ಶಿವಮೊಗ್ಗದ ಕೈಗಾರಿಕೆಗಳಿಗೆ ಪ್ರಶಸ್ತಿ, ಅತ್ಯುತ್ತಮ ಕಾರ್ಮಿಕರಿಗೆ ಗೌರವ, ವಿಜೇತರ ಪಟ್ಟಿ ಪ್ರಕಟ

Chamber-of-Commerce-Press-Meet-Gopinath

ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ (Industries) ಸಂಘದಿಂದ ಸೆ.15ರಂದು ಬೆಳಗ್ಗೆ 10.30ಕ್ಕೆ ಶಾಂತಲಾ ಸ್ಪೆರೋಕಾಸ್ಟ್ ಸಭಾಂಗಣದಲ್ಲಿ ಎಂಜಿನಿರ‍್ಸ್ ಡೇ, ಸರ್.ಎಂ.ವಿಶ್ವೇಶ್ವರಯ್ಯ ಜನ್ಮದಿನ ಹಾಗೂ ಟಿ.ವಿ.ನಾರಾಯಣ ಶಾಸ್ತ್ರಿ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ಅವರ ದೂರದೃಷ್ಟಿತ್ವದಿಂದ ಜಿಲ್ಲೆಯಲ್ಲಿ ಹಲವು ಸಣ್ಣ, ಮಧ್ಯಮ ಕೈಗಾರಿಕೆಗಳು ಪ್ರಾರಂಭವಾದವು. ಅದೇ ರೀತಿ ಟಿ.ವಿ.ನಾರಾಯಣ ಶಾಸ್ತ್ರಿ ಅವರ ಶ್ರಮದಿಂದ ಜಿಲ್ಲೆಯಲ್ಲಿ ಕೈಗಾರಿಕಾ ಕ್ರಾಂತಿ ಆರಂಭವಾಯಿತು. ಈ ಮೂಲಕ … Read more

ಶಿವಮೊಗ್ಗ ಜಿಲ್ಲೆಯ 16 ಸಹಕಾರ ಸಂಘಗಳಿಗೆ ಡಿಸಿಸಿ ಬ್ಯಾಂಕ್‌ನಿಂದ ಉತ್ತಮ ಸಹಕಾರ ಸಂಘ ಪ್ರಶಸ್ತಿ, ಇಲ್ಲಿದೆ ಲಿಸ್ಟ್

RM-Manjunatha-Gowda-Press-meet-in-DCC-Bank

ಶಿವಮೊಗ್ಗ: ಸೆ.10ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ (ಡಿಸಿಸಿ ಬ್ಯಾಂಕ್‌) ವಾರ್ಷಿಕ ಮಹಾಸಭೆ ನಡೆಯಲಿದ್ದು, ಅಂದು ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ (Award) ನೀಡಲಾಗುತ್ತದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ತಿಳಿಸಿದರು. ಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಎಂ.ಮಂಜುನಾಥ ಗೌಡ, ಆರು ಉತ್ತಮ ಸಹಕಾರ ಸಂಘಗಳಿಗೆ ₹10,000 ಪ್ರೋತ್ಸಾಹ ಧನ ಮತ್ತು ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು. ಯಾವೆಲ್ಲ ಸಂಘಕ್ಕೆ ಪ್ರಶಸ್ತಿ ಲಭಿಸಿದೆ? ಗಾಜನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅತ್ಯುತ್ತಮ … Read more

BREAKING NEWS – ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ, 19 ಶಿಕ್ಷಕರಿಗೆ ವಿಶೇಷ ಪ್ರಶಸ್ತಿ

DDPI-office-Shimoga.

ಶಿವಮೊಗ್ಗ: ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಮತ್ತು ಶಿಕ್ಷಕಿಯ ಪಟ್ಟಿ ಪ್ರಕಟಿಸಲಾಗಿದೆ. ಶಿವಮೊಗ್ಗದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯು ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಹೆಸರನ್ನು ಬಹಿರಂಗಪಡಿಸಿದೆ. ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ (teachers day) ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕರಿ ಪ್ರಶಸ್ತಿ ನೀಡಲಾಗುತ್ತದೆ. ಯಾರೆಲ್ಲ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ? ಕಿರಿಯ ಪ್ರಾಥಮಿಕ ಶಾಲಾ ವಿಭಾಗ ಸಾಗರದ ಆನಂದಪುರದ ಶೀಲಾ.ಪಿ, ಹೊಸನಗರದ ಬೈಸಗುಂದದ ಮಂಜಪ್ಪ.ಡಿ, ತೀರ್ಥಹಳ್ಳಿಯ ಬಾಳೆಹಳ್ಳಿಯ ಜ್ಯೋತಿ.ಹೆಚ್.ಎಂ, ಭದ್ರಾವತಿಯ ಹೊಳಗಂಗೂರಿನ ಶಾರದಾ.ಎಸ್‌, ಸೊರಬದ ಕಲ್ಕೊಪ್ಪದ ಗಣೇಶ ನಾಯ್ಕ.ಎನ್‌, ಶಿಕಾರಿಪುರದ ಜಕ್ಕನಹಳ್ಳಿಯ … Read more

ಶಿವಮೊಗ್ಗದ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ | ಮುದಸ್ಸಿರ್‌ ಅಹ್ಮದ್‌ಗೆ ಪ್ರಶಸ್ತಿ ಪ್ರದಾನ | ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ

9-AM-FATAFAT-NEWS.webp

ಇದನ್ನೂ ಓದಿ » ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಪ್ರಮೋದ್‌ ಮುತಾಲಿಕ್‌ಗೆ ತಡೆ, ನೊಟೀಸ್‌ ಕೊಟ್ಟು ಗಡಿ ದಾಟಿಸಿದ ಪೊಲೀಸ್‌, ಯಾಕೆ?

ಶಿವಮೊಗ್ಗದ ಮೂವರು ಉದ್ಯಮಿಗಳಿಗೆ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ, ಯಾರಿಗೆಲ್ಲ ಪ್ರಶಸ್ತಿ ಲಭಿಸಿದೆ?

chamber-of-commerce-president-gopinath-press-meet

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಮೂವರಿಗೆ ಹೆಮ್ಮೆಯ ವಾಣಿಜ್ಯೋದ್ಯಮಿ (Business Men) ಪ್ರಶಸ್ತಿ ನೀಡಲಾಗುತ್ತಿದೆ. ಡಿಸೆಂಬರ್‌ 28ರಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೆರೋಕ್ಯಾಸ್ಟ್‌ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್‌, ಕರ್ನಾಟಕ ವಾಣಿಜ್ಯ ಮತ್ತು ಕೈಗರಿಕಾ ಮಹಾಸಂಸ್ಥೆಯ ಅ‍ಧ್ಯಕ್ಷ ಎಂ.ಜಿ.ಬಾಲಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ … Read more

ಕೃಷಿಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ

Agriculture-News-Farmer

SHIMOGA NEWS, 30 OCTOBER 2024 : ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ (Award) ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, … Read more

ಶಿವಮೊಗ್ಗದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಶ್ರೀಧರ್‌, ಅಭಿನಂದರೆ ಸ್ವೀಕರಿಸಿ ಏನೆಲ್ಲ ಹೇಳಿದರು?

Padmashree-Awardee-Dr-Shridhar-in-Shimoga.

SHIVAMOGGA LIVE NEWS | 24 JUNE 2024 SHIMOGA : ಜೀವನದಲ್ಲಿ ಗುರಿ, ಆದರ್ಶಗಳಿದ್ದರೆ ನಮ್ಮಲ್ಲಿ ಯಾವ ಕೊರತೆಯಿದೆ ಎಂಬ ಬಗ್ಗೆ ಯೋಚನೆ ಮಾಡುವುದಿಲ್ಲ ಎಂದು ಪದ್ಮಶ್ರೀ ಪ್ರಶಸ್ತಿ (Padmashree Awardee) ಪುರಸ್ಕೃತ, ಚಾಣಕ್ಯ ವಿಶ್ವವಿದ್ಯಾಲಯದ ಕುಲಾಪತಿ ಡಾ.ಎಂ.ಕೆ.ಶ್ರೀಧರ್ ಹೇಳಿದರು. ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಶನ್‌ನಿಂದ ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಚಳವಳಿಯ ಮೂಲಕ ಆರ್‌ಎಸ್‌ಎಸ್ ಮತ್ತು ಎಬಿವಿಪಿಯ ಸಂಪರ್ಕಕ್ಕೆ ಬಂದೆ. ಈ ಎರಡೂ … Read more

ಶಿವಮೊಗ್ಗದ ಮುದಸ್ಸಿರ್‌ ಅಹಮದ್‌ಗೆ ಹಜರತ್‌ ಟಿಪ್ಪು ಸುಲ್ತಾನ್‌ ಶಹೀದ್‌ ಪ್ರಶಸ್ತಿ

Journalist-Mudasir-Ahmed-tippu-sultan-award

SHIVAMOGGA LIVE NEWS | 12 FEBRUARY 2024 SHIMOGA : ಆಜ್‌ ಕಾ ಇಂಕ್ವಿಲಾಬ್‌ ಉರ್ದು ಪತ್ರಿಕೆ ಸಂಪಾದಕ ಮುದಸ್ಸಿರ್‌ ಅಹಮದ್‌ ಅವರಿಗೆ ಪ್ರತಿಷ್ಠಿತ ಹಜರತ್‌ ಟಿಪ್ಪು ಸುಲ್ತಾನ್‌ ಶಹೀದ್‌ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಮುಸ್ಲಿಂ ಮುತ್ತಹಿದಾ ತೆಹ್ರೀಕ್, ಎಂಇಜಿ ನ್ಯೂಸ್ ಗ್ರೂಪ್ ಮತ್ತು ಫೀಡ್ ಫಾರ್ಮಾಸ್ಯುಟಿಕಲ್ಸ್ ವತಿಯಿಂದ ರಾಜ್ಯಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಕ್ಯಾಪಿಟಲ್‌ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು. … Read more

BREAKING NEWS | ಮಾಜಿ ಸಚಿವ ಕಾಗೋಡು ತಿಮ್ಮಪ್ಪಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಶಸ್ತಿ

agodu-Thimmappa-General-Image.jp

SHIVAMOGGA LIVE NEWS | 17 AUGUST 2023 BENGALURU : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ (AWARD) ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಮಿನಿಸ್ಟರ್‌, MLAಗಳ ಜೊತೆ ಸಿಎಂ‌ ಸಭೆ, ಲೋಕಸಭೆ ಅಭ್ಯರ್ಥಿ ಬಗ್ಗೆ ಮಹತ್ವದ ಚರ್ಚೆ, ಇಲ್ಲಿದೆ 4 ಪ್ರಮುಖ ಪಾಯಿಂಟ್‌ ಸಾಹಿತಿ ಹಿ.ಶಿ. … Read more