ಹಣಗೆರೆಯಿಂದ ಆಯನೂರಿಗೆ ಬಸ್ಸಿನಲ್ಲಿ ಪ್ರಯಾಣ, ಆಭರಣದ ಅಂಗಡಿಗೆ ತೆರಳಿದಾಗ ಮಹಿಳೆಗೆ ಕಾದಿತ್ತು ಆಘಾತ

Ayanur Graphics

ಶಿವಮೊಗ್ಗ: ಹಣಗೆರೆಯಿಂದ ಆಯನೂರಿಗೆ ಖಾಸಗಿ ಬಸ್ಸಿನಲ್ಲಿ ತೆರಳುವಾಗ ಮಹಿಳೆಯ ಮಾಂಗಲ್ಯ (Mangalya) ಸರ ಕಳ್ಳತನವಾಗಿದೆ. ಚಿನ್ನದ ಅಂಗಡಿಗೆ ತೆರಳಿದಾಗಲೆ ಮಹಿಳೆಗೆ ತನ್ನ ಮಾಂಗಲ್ಯ ಸರ ಕಳುವಾಗಿರುವುದು ಗೊತ್ತಾಗಿದ್ದು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗಿರಿಜಾ ಎಂಬುವವರು ಖಾಸಗಿ ಬಸ್ಸಿನಲ್ಲಿ ಪ್ರಯಾಣ ಮಾಡಿದ್ದರು. ಆಯನೂರಿನಲ್ಲಿ ವೈದ್ಯರ ಬಳಿ ಚಿಕಿತ್ಸೆ ಪಡೆದು, ಇಲ್ಲಿನ ಗಣೇಶ ಜ್ಯೂವೆಲರಿ ಅಭರಣ ಮಳಿಗೆಗೆ ತೆರಳಿದ್ದರು. ಅಂಗಡಿಯವರು ಕೊರಳು ನೋಡಿ ಸರ ಇಲ್ಲವ ಎಂದು ಪ್ರಶ್ನಿಸಿದಾಗ ಗಿರಿಜಾ ಅವರಿಗೆ ತಮ್ಮ ಮಾಂಗಲ್ಯ ಸರ ನಾಪತ್ತೆ ಆಗಿರುವುದು ಗೊತ್ತಾಗಿದೆ. … Read more

ಬೈಪಾಸ್‌ ರಸ್ತೆ ಸೇತುವೆ ಉದ್ಘಾಟನೆ, ‘ಅಧಿಕೃತವೋ?, ಅನಧಿಕೃತವೋ?’

Ayanuru-Manjunatha-questions-inaguration-of-bypass-road-bridge

SHIVAMOGGA LIVE NEWS | 19 DECEMBER 2023 SHIMOGA : ಬೈಪಾಸ್‌ ರಸ್ತೆಯಲ್ಲಿ ಸೇತುವೆ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿದೆ. ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌, ಉದ್ಘಾಟನೆ ಕಾರ್ಯಕ್ರಮ ಅಧಿಕೃತವೋ ಅನಧಿಕೃತವೋ ಎಂದು ಸಂಸದ ರಾಘವೇಂದ್ರ ಅವರನ್ನು ಪ್ರಶ್ನಿಸಿದ್ದಾರೆ. 4 ಪ್ರಮುಖ ತಕರಾರು ಕಾಮಗಾರಿ ಪೂರ್ಣಗೊಂಡಿರುವ ಪ್ರಮಾಣಪತ್ರ ಇಲ್ಲದೆ, ಲೋಕೋಪಯೋಗಿ ಇಲಾಖೆ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಸಂಸದ ರಾಘವೇಂದ್ರ ಅವರು ಏಕಾಏಕಿ ಸೇತುವೆ ಉದ್ಘಾಟಿಸಿದ್ದಾರೆ. … Read more

ಭದ್ರಾವತಿಯಲ್ಲಿ ಯಮ, ಚಿತ್ರಗುಪ್ತ | ಶಿವಮೊಗ್ಗ, ಆನಂದಪುರ, ಭದ್ರಾವತಿಯಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್‌

Yama-Chitragupta-steet-play-organized-by-police.

SHIVAMOGGA LIVE NEWS | 11 DECEMBER 2023 ಬೈಕ್‌ಗೆ ಕಾರು ಡಿಕ್ಕಿ, ರೈತನಿಗೆ ಗಾಯ SHIMOGA : ಡೈರಿಗೆ ಹಾಲು ಹಾಕಲು ಬೈಕ್‌ನಲ್ಲಿ ತೆರಳುತ್ತಿದ್ದ ರೈತನಿಗೆ ಕಾರು ಹೊಡದಿದೆ. ಗಾಯಗೊಂಡಿರುವ ರೈತ ಚೋಡನಾಳ್‌ನ ಸೋಮಶೇಖರ್‌ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಪ್ಪೂರಿನಲ್ಲಿರುವ ಹಾಲಿನ ಡೈರಿಗೆ ಹಾಕು ಹಾಕಲು ಬೈಕ್‌ನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಘಟನೆ ಸಂಭವಿಸಿದೆ. ಸಾಗರ ಕಡೆಯಿಂದ ಬಂದ ಕಾರು ಸೋಮಶೇಖರ್‌ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಸೋಮಶೇಖರ್‌ ಅವರ … Read more

ಆಯನೂರು, ಕುಂಸಿ ಸೇರಿ ಹಲವು ಗ್ರಾಮಗಳಲ್ಲಿ ಡಿ.2ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗುತ್ತೆ?

power cut mescom ELECTRICITY

SHIVAMOGGA LIVE NEWS | 1 DECEMBER 2023 SHIMOGA : ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರನಹಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿ.2 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರನಹಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಹಿಟ್ಟೂರು, ನಾರಾಯಣಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, … Read more

ಆಯನೂರಿನಲ್ಲಿ ಚಾಲನೆಗೊಳ್ಳಲಿದೆ ಮಾರ್ಗ, ಸಾರ್ವಜನಿಕರಿಗೆ ಕೆಪಿಟಿಸಿಎಲ್‌ ವಾರ್ನಿಂಗ್‌

Ayanur Graphics

SHIVAMOGGA LIVE NEWS | 1 DECEMBER 2023 SHIMOGA : ಆಯನೂರಿನಲ್ಲಿ (Ayanur) ಹೊಸದಾಗಿ ನಿರ್ಮಿಸಿರುವ ವಿದ್ಯುತ್‌ ಉಪಕೇಂದ್ರದ ಕಾಮಗಾರಿ ಪೂರ್ಣಗೊಂಡಿದೆ. ಡಿ.1ರಂದು ಅಥವಾ ನಂತರದ ದಿನಗಳಲ್ಲಿ ಮಾರ್ಗ ಚಾಲನೆಗೊಳ್ಳಲಿದೆ. ಹಾಗಾಗಿ ಸಾರ್ವಜನಿಕರು ಈ ಮಾರ್ಗದಲ್ಲಿನ ಗೋಪುರಗಳನ್ನು ಹತ್ತುವುದು, ದನಕರು ಕಟ್ಟುವುದು ಅಥವಾ ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದನ್ನು ನಿಷೇಧಿಸಲಾಗಿದೆ. ಈ ಕೃತ್ಯದಿಂದ ಉಂಟಾಗುವ ಪರಿಣಾಮಗಳಿಗೆ ಅವರೇ ನೇರ ಹೊಣೆಯಾಗಲಿದ್ದು ಯಾವುದೇ ಜವಾಬ್ದಾರಿ ಹೊರುವುದಿಲ್ಲ ಹಾಗೂ ಪರಿಹಾರ ನೀಡುವುದಿಲ್ಲ ಎಂದು ಶಿವಮೊಗ್ಗ ಕೆಪಿಟಿಸಿಎಲ್ ತಿಳಿಸಿದೆ. ಇದನ್ನೂ … Read more

ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿ, ಸುದ್ದಿಗೋಷ್ಠಿಯಲ್ಲಿ ಏನೇನಲ್ಲ ಹೇಳಿದರು?

Ayanuru-Manjunatha-press-meet-about-congress-joining.jpg

SHIVAMOGGA LIVE NEWS | 23 AUGUST 2023 SHIMOGA : ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ (Congress Party) ಖಚಿತಗೊಂಡಿದೆ. ಆ.24 ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಆ.24ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಾನು ಮತ್ತು ನನ್ನ ಸ್ನೇಹಿತರು ಪಕ್ಷ ಸೇರ್ಪಡೆಯಾಗಲಿದ್ದೇವೆ. ಶಿಕಾರಿಪುರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ನಾಗರಾಜಗೌಡ ಅವರು ನಮ್ಮೊಂದಿಗೆ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ತಿಳಿಸಿದರು. ವಿಧಾನಸಭೆ ಚುನಾವಣೆ ಹೊತ್ತಿನಲ್ಲೆ … Read more

ಆಯನೂರು ಹತ್ಯೆ ಕೇಸ್‌, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಸತೀಶನ ಕಾಲಿಗೆ ಗುಂಡು ಹಾರಿಸಿದ್ದೇಕೆ? ಕಂಪ್ಲೀಟ್‌ ಮಾಹಿತಿ

Ayanuru-Murder-Case-three-arrest

SHIVAMOGGA LIVE | 6 JUNE 2023 SHIMOGA : ಆಯನೂರಿನ ಬಾರ್‌ ಕ್ಯಾಶಿಯರ್‌ ಸಚಿನ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ (Arrest). ಪ್ರಮುಖ ಆರೋಪಿ ಸತೀಶ್‌ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯು ಸಮೀಪದ ಕಾಡಿನಲ್ಲಿ ಅವಿತುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆಯೆ ದಾಳಿ ನಡೆಸಿದ್ದ. ಮೂವರು ಆರೋಪಿಗಳು ಅರೆಸ್ಟ್‌ ಬಾರ್‌ ಕ್ಯಾಶಿಯರ್‌ ಸಚಿನ್‌ (27) ಹತ್ಯೆ ಪ್ರಕರಣದ ಆರೋಪಿಗಳಾದ ಸತೀಶ್‌, ಅಶೋಕ್‌ … Read more

ಆಯನೂರು – ರಿಪ್ಪನ್ ಪೇಟೆ ರಸ್ತೆಯಲ್ಲಿ ಟ್ಯಾಂಕರ್ ಪಲ್ಟಿ, ಅಗ್ನಿಶಾಮಕ ಸಿಬ್ಬಂದಿ ದೌಡು

tanker-lorry-accident-at-ayanur-ripponpete-road

SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿ (tanker lorry) ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಆಯನೂರು – ರಿಪ್ಪನ್ ಪೇಟೆ ಮಾರ್ಗ ಮಧ್ಯೆ 9ನೇ ಮೈಲಿಕಲ್ಲು ಬಳಿ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ (tanker lorry) ರಸ್ತೆಯ ಬಲ ಭಾಗಕ್ಕೆ ಬಂದು ಪಲ್ಟಿಯಾಗಿದೆ. ಲಾರಿ ಶಿವಮೊಗ್ಗದ ಕಡೆಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ. … Read more

ಆಯನೂರಿನಿಂದ ಶರಾವತಿ ಸಂತ್ರಸ್ಥರ ಪಾದಯಾತ್ರೆ ಶುರು, ಹೇಗಿದೆ? ಯಾರೆಲ್ಲ ಇದ್ದಾರೆ?

281122 sharavathi padyathre from ayanur in shimoga

SHIVAMOGGA LIVE NEWS | 28 NOVEMBER 2022 ಶಿವಮೊಗ್ಗ : ಶರಾವತಿ ಯೋಜನೆ ಸಂತ್ರಸ್ಥರ ಬದುಕಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಯನೂರಿನಿಂದ ಪಾದಯಾತ್ರೆ (padayathre from ayanur) ನಡೆಸಲಾಗುತ್ತಿದೆ‌. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಪಾದಯಾತ್ರೆಗೆ ಚಾಲನೆ ನೀಡದರು. ನಗಾರಿ ಬಾರಿಸುವ ಮೂಲಕ ಆಯನೂರಿನಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. (padayathre from ayanur) ದೊಡ್ಡ ಸಂಖ್ಯೆಯ ಜನ ಪಾದಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದಾರೆ. ಜಿಲ್ಲೆಯ ವಿವಿಧೆಡೆಯಿಂದ … Read more

ಆಯನೂರು ಬಳಿ ಅಪಘಾತ, ಮೃತನ ಗುರುತು ಪತ್ತೆ, ಗಾಯಾಳುವಿಗೆ ಮುಂದುವರೆದ ಚಿಕಿತ್ಸೆ

Accident-At-Aynur-One-dies-on-spot

SHIMOGA | ಲಾರಿ ಮತ್ತು ಬೈಕ್ ನಡುವೆ ಕಳೆದ ರಾತ್ರಿ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಆತನ ಗುರುತು ಪತ್ತೆಯಾಗಿದೆ. (ACCIDENT IN AYANUR) ಆಯನೂರು ಕೋಟೆಯ ಯಶವಂತ (22) ಮೃತ. ಆತನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ದ್ಯಾವಿನಕೆರೆಯ ವಿನೋದ್ ಎಂಬಾತ ಗಾಯಗೊಂಡಿದ್ದಾನೆ. ಆತನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. (ACCIDENT IN AYANUR) ಆಯನೂರು ಡಾಂಬಾರ್ ಫ್ಯಾಕ್ಟರಿ ಸಮೀಪ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಯಶವಂತ ಮತ್ತು ವಿನೋದ್ ಆಯನೂರು ಕಡೆಯಿಂದ … Read more