ಬುಡಮೇಲಾಗಿ ಹಣಗೆರೆ ರಸ್ತೆಗೆ ಬಿದ್ದ ಮರ, ಮೂರು ಗಂಟೆ ವಾಹನ ಸಂಚಾರ ಸ್ಥಗಿತ, ಮರ ತೆರವಿಗೆ ನೆರವಾದರು ಶಾಸಕ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಜುಲೈ 2021 ಮರ ಬಡುಮೇಲಾಗಿ ರಸ್ತೆಗೆ ಬಿದ್ದು ಆಯನೂರಿನಿಂದ ಹಣಗೆರೆ ತೆರಳುವ ಮಾರ್ಗದಲ್ಲಿ ಸುಮಾರು ಮೂರು ಗಂಟೆ ರಸ್ತೆ ಸಂಚಾರ ವ್ಯತ್ಯಯವಾಗಿತ್ತು. ಅದೆ ಮಾರ್ಗವಾಗಿ ಬಂದ ಶಾಸಕ ಹರತಾಳು ಹಾಲಪ್ಪ ಅವರು ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಕರೆ ಮಾಡಿದ ಬಳಿಕ, ರಸ್ತೆ ಸಂಚಾರಕ್ಕೆ ವ್ಯವಸ್ಥೆಯಾಗಿದೆ. ಶಿವಮೊಗ್ಗದಿಂದ ಹಣಗೆರೆ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುವ ರಸ್ತೆಯಲ್ಲಿ ಮರ ಬುಡಮೇಲಾಗಿತ್ತು. ಸಿರಿಗೆರೆ ಗೇಟ್ ಸಮೀಪ ಘಟನೆ ಸಂಭವಿಸಿತ್ತು. ಮೂರು ಗಂಟೆ … Read more