ಬುಡಮೇಲಾಗಿ ಹಣಗೆರೆ ರಸ್ತೆಗೆ ಬಿದ್ದ ಮರ, ಮೂರು ಗಂಟೆ ವಾಹನ ಸಂಚಾರ ಸ್ಥಗಿತ, ಮರ ತೆರವಿಗೆ ನೆರವಾದರು ಶಾಸಕ

150721 Tree fall at Hanagere Road 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಜುಲೈ 2021 ಮರ ಬಡುಮೇಲಾಗಿ ರಸ್ತೆಗೆ ಬಿದ್ದು ಆಯನೂರಿನಿಂದ ಹಣಗೆರೆ ತೆರಳುವ ಮಾರ್ಗದಲ್ಲಿ ಸುಮಾರು ಮೂರು ಗಂಟೆ ರಸ್ತೆ ಸಂಚಾರ ವ್ಯತ್ಯಯವಾಗಿತ್ತು. ಅದೆ ಮಾರ್ಗವಾಗಿ ಬಂದ ಶಾಸಕ ಹರತಾಳು ಹಾಲಪ್ಪ ಅವರು ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಕರೆ ಮಾಡಿದ ಬಳಿಕ, ರಸ್ತೆ ಸಂಚಾರಕ್ಕೆ ವ್ಯವಸ್ಥೆಯಾಗಿದೆ. ಶಿವಮೊಗ್ಗದಿಂದ ಹಣಗೆರೆ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುವ ರಸ್ತೆಯಲ್ಲಿ ಮರ ಬುಡಮೇಲಾಗಿತ್ತು. ಸಿರಿಗೆರೆ ಗೇಟ್‍ ಸಮೀಪ ಘಟನೆ ಸಂಭವಿಸಿತ್ತು. ಮೂರು ಗಂಟೆ … Read more

ಆಯನೂರು ಬಳಿ ಅಪಘಾತ, ಬೈಕ್ ಸವಾರನ ತಲೆಗೆ ಗಂಭೀರ ಗಾಯ, ಸಾವು

Ayanur Graphics

ಶಿವಮೊಗ್ಗ ಲೈವ್.ಕಾಂ | AYANUR NEWS | 7 ಜುಲೈ 2021 ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಆಯನೂರಿನ ಡಾಂಬರ್ ಫ್ಯಾಕ್ಟರಿ ಬಳಿ ಘಟನೆ ಸಂಭವಿಸಿದೆ. ಸುರೇಶ್ (23) ಮೃತ ಬೈಕ್ ಸವಾರ. ತನ್ನ ಅಣ್ಣನ ಬೈಕ್‍ನಲ್ಲಿ ಚೋರಡಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಬಂದು ಬೈಕ್‍ ಡಿಕ್ಕಿ ಹೊಡೆದಿದೆ. ಅತಿ ವೇಗದಲ್ಲಿದ್ದು ಅಪಘಾತಕ್ಕೀಡಾದ ಹಿನ್ನೆಲೆ ಸುರೇಶ್ ತಲೆಗೆ ಗಂಭೀರ ಗಾಯಗೊಂಡು … Read more

ಇಡೀ ದಿನ ಆಯನೂರು ಸಂಪೂರ್ಣ ಬಂದ್ಗೆ ಟಾಸ್ಕ್ ಫೋರ್ಸ್ ನಿರ್ಣಯ

Ayanuru General Image Board 1

ಶಿವಮೊಗ್ಗ ಲೈವ್.ಕಾಂ | AYANUR NEWS | 15 MAY 2021 ಹಳ್ಳಿ ಹಳ್ಳಿಯಲ್ಲೂ ಕರೋನ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಸೋಂಕು ಹರಡುವುದನ್ನು ತಡೆಯಲು ಗ್ರಾಮೀಣ ಭಾಗದಲ್ಲೇ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಆಯನೂರಿನಲ್ಲಿ ಒಂದು ದಿನ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಹಳ್ಳಿಗಳೇ ಎರಡನೇ ಅಲೆ ಕರೋನಾದ ಟಾರ್ಗೆಟ್, ಜಾಗೃತರಾಗದಿದ್ದರೆ ಇನ್ನಷ್ಟು ಅಪಾಯ ಫಿಕ್ಸ್ ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಆಯನೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲು … Read more

ಸಿಡಿಲಿಗೆ ಆಯನೂರಿನ ಶುಂಠಿ ಕಣದಲ್ಲಿದ್ದ ಅಣ್ಣಾನಗರದ ಯುವಕ ಬಲಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ಅಕಾಲಿಕ ಮಳೆ ವೇಳೆ ಸಿಡಿಲು ಬಡಿದು ಆಯನೂರಿನಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗದ ಅಣ್ಣಾನಗರದ  ನಿವಾಸಿ ಆದಿಲ್ (18) ಮೃತ ದುರ್ದೈವಿ. ಆದಿಲ್ ಅವರ ಮಾವ ಆಯನೂರಿನ ಶಾಕೀರ್ ಅವರ  ಶುಂಠಿ ಕಣದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಿಡಿದಿದೆ. ಗಂಭೀರ ಗಾಯಗೊಂಡ ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಳೆಯಿಂದ ಶುಂಠಿ ಹಾಳಾಗಲಿದೆ ಎಂದು ಟಾರ್ಪಲಿನ್ ಮುಚ್ಚಲು ಆದಿಲ್ ತೆರಳಿದ್ದ.  ಈ ವೇಳೆ ಘಟನೆ ಸಂಭವಿಸಿದೆ. ಶಿವಮೊಗ್ಗ ಲೈವ್‍ಗೆ … Read more

SHIMOGA | ಸಿಎಂಗಿಂತಲೂ ಹೆಚ್ಚು ಅನುದಾನ ತಂದಿದ್ದಾರೆ, ಯಾವ ಬಾಗಿಲು ತಟ್ಟಿದ್ರೆ ದುಡ್ಡು ಸಿಗುತ್ತೆ ಅನ್ನೋದು ಅವರಿಗೆ ಗೊತ್ತು

150221 Yedyurappa Ayanur Manjunath 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021 ಪಾರ್ಲಿಮೆಂಟ್‍ನ ಯಾವ ಬಾಗಿಲು ತಟ್ಟಿದರೆ ಎಷ್ಟು ದುಡ್ಡು ಸಿಗುತ್ತೆ ಅನ್ನೋದನ್ನ ಸಂಸದ ಬಿ.ವೈ.ರಾಘವೇಂದ್ರ ಬಹಳ ಬೇಗ ತಿಳಿದುಕೊಂಡಿದ್ದಾರೆ. ಹಾಗಾಗಿಯೇ ಶಿವಮೊಗ್ಗ ಜಿಲ್ಲೆಗೆ ಯಡಿಯೂರಪ್ಪ ಅವರು ತಂದಿದ್ದಕ್ಕಿಂತಲೂ ಹೆಚ್ಚು ಅನುದಾನವನ್ನು ರಾಘವೇಂದ್ರ ಅವರು ತಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು. ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಪಾರ್ಲಿಮೆಂಟ್‍ ಕಟ್ಟಡವನ್ನು ತಿಳಿದುಕೊಳ್ಳುವುದೆ ಕಷ್ಟದ ಕೆಲಸ. ಆದರೆ ರಾಘವೇಂದ್ರ … Read more

AYANUR | ಸೂರ್ಯ ಮುಳುಗುತ್ತಿದ್ದಂತೆ ಊರು ಬಿಡ್ತಾರೆ, ಗಡಿ ದಾಟಿಸುವ ಪದ್ಧತಿ ಮುಗಿಯೋತನಕ ಒಬ್ಬರೂ ಮನೆಗೆ ಬರಲ್ಲ

100221 Ayanur Kote Tanda Gadi Pooje 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 FEBRUARY 2021 ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಆಯನೂರು ಸಮೀಪ ರಾತ್ರಿ ವೇಳೆ ಗ್ರಾಮ ತೊರೆದು, ವಿಶೇಷ ಪೂಜೆ ಸಲ್ಲಿಸುವ ಆಚರಣೆ ನಡೆಯಿತು. ಬಂಜಾರ ಸಮುದಾಯದವರು ಒಂದೆಡೆ ಸೇರಿ ಈ ವಿಶೇಷ ಆಚರಣೆ ಮಾಡಿದರು. ಆಯನೂರು ಸಮೀಪದ ಕೋಟೆ ತಾಂಡದವರು ಊರ ಹೊರಗೆ ಈ ಸಂಪ್ರದಾಯ ನೆರವೇರಿಸಿದರು. ಊರಿನ ಹೊರಗೆ ಗದ್ದೆ ಬಯಲಿನಲ್ಲಿ ಅಡುಗೆ ಮಾಡಿ, ಎಲ್ಲರೂ ಒಟ್ಟಿಗೆ ಊಟ ಮಾಡಿದರು. ಮಂಗಳವಾರ ರಾತ್ರಿ ಈ ವಿಶೇಷ ಆಚರಣೆ … Read more

ಆಯನೂರು ಸೇರಿದಂತೆ ಹಲವು ಗ್ರಾಮದಲ್ಲಿ ಎರಡು ದಿನ ಕರೆಂಟ್ ಇರಲ್ಲ

power cut graphics

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿ ನಡೆಸುತ್ತಿದೆ. ಹಾಗಾಗಿ ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2, ಸಿರಿಗೆರೆ ಎಫ್-3 ಮಾರ್ಗಗಳಿಂದ ವಿದ್ಯುತ್ ಸರಬರಾಜಿನಲ್ಲಿ  ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ? ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲ್‍ ನಗರ, ಯರೇಕೊಪ್ಪ, ನಾಗರಬಾವಿ, ಆಯನೂರು, ಚಾಮುಂಡಿಪುರ, ಚಿಕ್ಕದಾನವಂದಿ, ದೊಡ್ಡದಾನವಂದಿ, ಸಿರಿಗೆರೆ, ಹೊಸೂರು, ಮಲೆಶಂಕರ, ಕಲ್ಲುಕೊಪ್ಪ, ಮಂಜರಿಕೊಪ್ಪ, ತಮ್ಮಡಿಹಳ್ಳಿ  ಹಾಗೂ … Read more

ಅಡುಗೆ ಆದ ಮೇಲೆ ಬಡಿಸೋಕೆ ಕಾಂಗ್ರೆಸ್, ಜೆಡಿಎಸ್ ಪೈಪೋಟಿ, ಕುಮಾರಸ್ವಾಮಿ ಅವರಿಗೆ ಈ ಸರ್ಕಸ್ ಶೋಭೆಯಲ್ಲ

041119 Ayanur Manjunath Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2020 ಅತಿಥಿ ಉಪನ್ಯಾಸಕರ ಬಾಕಿ ವೇತನದ ವಿಚಾರದಲ್ಲಿ ರಾಜಕೀಯ ಲಾಭಕ್ಕಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸರ್ಕಸ್ ಮಾಡುತ್ತಿದ್ದಾರೆ. ಇದು ಅವರಿಗ ಶೋಭೆ ತರುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ವಿಧಾನ ಪರಿಷತ್‌ನ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಇರುವ ಕಾರಣಕ್ಕೆ ಕುಮಾರಸ್ವಾಮಿ ಅವರು ಅತಿಥಿ ಉಪನ್ಯಾಸಕರ ಬಾಕಿ ವೇತನದ ಕುರಿತು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. … Read more

ಆಯನೂರು ಸರ್ಕಲ್‌ನಲ್ಲಿ ಬೈಕ್‌ಗೆ ಜೀಪ್ ಡಿಕ್ಕಿ, ನವುಲೆ ಯುವಕ ಸಾವು

240920 Jeep Bike Accident at Ayanur Circle 1

ಶಿವಮೊಗ್ಗ ಲೈವ್.ಕಾಂ | AYANUR NEWS | 24 ಸೆಪ್ಟಂಬರ್ 2020 ಆಯನೂರು ಸರ್ಕಲ್‍ನಲ್ಲಿ ಡಿಯೋ ಬೈಕ್‍ಗೆ ಜೀಪ್‍ ಡಿಕ್ಕಿ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವುಲೆಯ ರವಿಕುಮಾರ್ (20) ಮೃತ ಯುವಕ. ಸ್ನೇಹಿತನೊಬ್ಬನ ಮನೆಗೆ ಹೋಗಿ ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಆಯನೂರು ಸರ್ಕಲ್‍ ಬಳಿ ಎದುರಿನಿಂದ ವೇಗವಾಗಿ ಬಂದ ಜೀಪ್‍ ರವಿಕುಮಾರ್ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಲೆ ಮತ್ತು ಎದೆ ಭಾಗಕ್ಕೆ ಗಂಭಿರ … Read more

ಕಾರ್ಮಿಕ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್‌ಗಳಿಲ್ಲ, ಸಿಬ್ಬಂದಿಯೂ ಹೆಚ್ಚಿಲ್ಲ, ಶಿವಮೊಗ್ಗದ 10 ಲಕ್ಷ ಕಾರ್ಮಿಕರಿಗೆ ಸೌಲಭ್ಯವೆ ಸಿಕ್ತಿಲ್ಲ

020920 Ayanuru Manjunath Press Meet On Labour Department 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020 ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕಾದ ಕಾರ್ಮಿಕ ಇಲಾಖೆಯೇ ಅಶಕ್ತವಾಗಿದೆ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಹಾಗೂ ವಿಧಾನಪರಿಷತ್ ಶಾಸಕ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ವಲಯದಲ್ಲಿ ಲಕ್ಷಾಂತರ ಕಾರ್ಮಿಕರಿದ್ದಾರೆ. ಇವರಿಗೆ ಕಾರ್ಮಿಕ ಇಲಾಖೆಯಿಂದ ಸಿಗಬೇಕಾದ ಸೌಲಭ್ಯಗಳೇ ಸಿಗುತ್ತಿಲ್ಲ. ತಾಲೂಕು ಕೇಂದ್ರಗಳಲ್ಲಿ ಇಲಾಖೆಯ ಇನ್ಸ್ ಪೆಕ್ಟರ್‌ಗಳೇ ಇಲ್ಲ. ಜಿಲ್ಲಾ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಇಲಾಖೆಯಲ್ಲಿ ನೊಂದಾಯಿಸಿಕೊಂಡಿರುವ ಕಾರ್ಮಿಕರ ನವೀಕರಣ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. … Read more