ಆಯನೂರು ಕೋಟೆ ಬಳಿ ವ್ಯಕ್ತಿಯೊಬ್ಬರಿಗೆ ಕರೋನ, ಮನೆಯಲ್ಲಿದ್ದವರಿಗೆ ಕ್ವಾರಂಟೈನ್

shivamogga graphics map

ಶಿವಮೊಗ್ಗ ಲೈವ್.ಕಾಂ | AYANUR NEWS | 11 ಜುಲೈ 2020 ಬೆಂಗಳೂರಿನಿಂದ ಬಂದಿದ್ದ ಕಾರ್ಪೆಂಟರ್ ಒಬ್ಬರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರಿನ ಕೋಟೆ ಪ್ರದೇಶಕ್ಕೆ ಬೆಂಗಳೂರಿನಿಂದ ಬಂದಿದ್ದ 48 ವರ್ಷದ ಕಾರ್ಪೆಂಟರ್ ಒಬ್ಬರಿಗೆ ಸೋಂಕು ತಗುಲಿದೆ. ಇವರು ಪತ್ನಿ, ಮೂವರು ಮಕ್ಕಳೊಂದಿಗೆ ಬಂದಿದ್ದರು. ಆಯನೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ಸೋಂಕು ದೃಢವಾಗುತ್ತಿದ್ದಂತೆ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಮನೆಯಲಿದ್ದ ಆರು ಮಂದಿಯನ್ನು ಕ್ವಾರಂಟೈನ್ಗೆ … Read more

ಹಾರನಹಳ್ಳಿ ಮಾರಿ ಗದ್ದುಗೆ ವಿವಾದ, ಇನ್ನೆರಡು ವಾರದಲ್ಲಿ ಕ್ಲಿಯರ್, ಶಿವಮೊಗ್ಗದಲ್ಲಿ ಅಲರ್ಟ್, ಶಾಂತಿ ಸಭೆಯಲ್ಲಿ ಏನೆಲ್ಲ ಆಯ್ತು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 17 ಡಿಸೆಂಬರ್ 2019 ತಾಲೂಕಿನ ಹಾರನಹಳ್ಳಿಯಲ್ಲಿಯ ಮಾರಿ ಗದ್ದುಗೆ ಸಂಬಂಧ ಕಳೆದ ಏಳೆಂಟು ವರ್ಷಗಳಿಂದ ಬೂದಿ ಮುಚ್ಚಿದ ಕೆಂಡದಂತಿರುವ ಪ್ರಕರಣ ಇನ್ನೆರಡು ವಾರಗಳಲ್ಲಿ ಇತ್ಯರ್ಥವಾಗಲಿದೆ. ಐದು ವರ್ಷಕ್ಕೊಮ್ಮೆ ವಿವಾದ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಮಾರಿಹಬ್ಬದ ಸಂದರ್ಭದಲ್ಲಿಯೇ ವಿವಾದಿತ ಜಾಗಕ್ಕಾಗಿ ಹಾರನಹಳ್ಳಿ ಅಕ್ಷರಶಃ ಕುದಿಯುತಿರುತ್ತದೆ. ವ್ಯಕ್ತಿಯೊಬ್ಬರ ಆಸ್ತಿ ವಿವಾದವೀಗ ಸಮುದಾಯದ ಸಮಸ್ಯೆಯಂತೆ ಬಿಂಬಿಸಲಾಗಿದೆ. ಅದರ ಪರಿಣಾಮವಾಗಿಯೇ ಭಾನುವಾರ ಮಾರಿ ಹಬ್ಬಕ್ಕಾಗಿ ಪೆಂಡಾಲು ಹಾಕುವ ಸಂಬಂಧ ಸೃಷ್ಟಿಯಾದ ಸಣ್ಣ ಗಲಾಟೆ ವಿಕೋಪಕ್ಕೆ … Read more

ಆಯನೂರಿನ ಹೊಟೇಲ್ ಮಾಲೀಕನ ಮನೆ ಬಾಗಿಲು ಮುರಿದು ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | ಕುಂಸಿ | 16 ಜುಲೈ 2019 ಹೊಟೇಲ್ ಮಾಲೀಕರೊಬ್ಬರ ಮನೆಗೆ ನುಗ್ಗಿದ ಕಳ್ಳರು ಚಿನ್ನದ ಆಭರಣ, ಗೃಹೋಪಯೋಗಿ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರನಹಳ್ಳಿಯಲ್ಲಿರುವ ನಾಗರಾಜ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗರಾಜ್, ಹೆಂಡಿತ, ಮಕ್ಕಳ ಜೊತೆಗೆ ಆಯನೂರಿನಲ್ಲಿರುವ ತಮ್ಮ ಹೊಟೇಲ್’ಗೆ ತೆರಳಿದ್ದ ವೇಳೆ, ಕಳ್ಳರು ಕೈಚಳಕ ತೋರಿಸಿದ್ದಾರೆ. ಮನೆಯ ಕರೆಂಟ್ ಕಟ್ ಮಾಡಿ, ಬಾಗಿಲು ಮುರಿದು ಒಳಗೆ ನುಗ್ಗಿರುವ ಕಳ್ಳರು, 23,500 ರೂ. ಮೌಲ್ಯದ … Read more