ಆಯನೂರು ಕೋಟೆ ಬಳಿ ವ್ಯಕ್ತಿಯೊಬ್ಬರಿಗೆ ಕರೋನ, ಮನೆಯಲ್ಲಿದ್ದವರಿಗೆ ಕ್ವಾರಂಟೈನ್
ಶಿವಮೊಗ್ಗ ಲೈವ್.ಕಾಂ | AYANUR NEWS | 11 ಜುಲೈ 2020 ಬೆಂಗಳೂರಿನಿಂದ ಬಂದಿದ್ದ ಕಾರ್ಪೆಂಟರ್ ಒಬ್ಬರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೆ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರಿನ ಕೋಟೆ ಪ್ರದೇಶಕ್ಕೆ ಬೆಂಗಳೂರಿನಿಂದ ಬಂದಿದ್ದ 48 ವರ್ಷದ ಕಾರ್ಪೆಂಟರ್ ಒಬ್ಬರಿಗೆ ಸೋಂಕು ತಗುಲಿದೆ. ಇವರು ಪತ್ನಿ, ಮೂವರು ಮಕ್ಕಳೊಂದಿಗೆ ಬಂದಿದ್ದರು. ಆಯನೂರಿನ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ಸೋಂಕು ದೃಢವಾಗುತ್ತಿದ್ದಂತೆ ಇವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಮನೆಯಲಿದ್ದ ಆರು ಮಂದಿಯನ್ನು ಕ್ವಾರಂಟೈನ್ಗೆ … Read more