‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

KS-Eshwarappa-Press-meet-in-Shimoga

ಶಿವಮೊಗ್ಗ: ಮಸೀದಿಗಳಲ್ಲಿ ಆಜಾನ್ (Azan) ಕೂಗುವುದರಿಂದ ಶಬ್ಧಮಾಲಿನ್ಯ ಉಂಟಾಗುತ್ತಿದೆ. ಹಾಗಾಗಿ ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ಹಲವೆಡೆ ಆಜಾನ್‌ ಕೂಗುವುದನ್ನು ನಿಷೇಧಿಸಲಾಗಿದೆ. ಮೊಬೈಲ್‌ ಆ್ಯಪ್‌ಗಳನ್ನು ಬಳಸಿ ಆಜಾನ್‌ ಕೂಗುವಂತೆ ಮಸೀದಿಗಳಿಗೆ ಸರ್ಕಾರ ಸೂಚಿಸಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಶಬ್ಧಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಅದೇಶ ಪಾಲಿಸುವಂತೆ ಮುಸ್ಲಿಮರಿಗೆ ಸರ್ಕಾರ ಹೇಳಬೇಕು. ಸರ್ಕಾರದ ಆದೇಶದಂತೆ ಮಸೀದಿಗಳು ನಡೆದುಕೊಳ್ಳಬೇಕು ಎಂದರು. es ಹಲವು ರಾಷ್ಟ್ರಗಳಲ್ಲಿ ನಿಷೇಧ ಮುಸ್ಲಿಂ ರಾಷ್ಟ್ರಗಳೂ ಸೇರಿದಂತೆ ಜಗತ್ತಿನ … Read more

BREAKING NEWS | ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?

Azan Row - gow Muthra spread on dc office

SHIVAMOGGA LIVE NEWS | 18 MARCH 2023 SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ (Azan) ಕೂಗಿದ್ದ ಸ್ಥಳವನ್ನು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಇವತ್ತು ಗೋ ಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು. ಪೊಲೀಸರ ಪ್ರತಿರೋಧದ ನಡುವೆಯು ಗೋ ಮೂತ್ರ ಸಿಂಪಡನೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು … Read more

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೆಟ್ಟಲ ಮೇಲೆ ಆಜಾನ್ ಕೂಗಿದ ಯುವಕ, ವಿಡಿಯೋ ವೈರಲ್, ದಾಖಲಾಯ್ತು ಕೇಸ್

shimoga dc office

SHIVAMOGGA LIVE NEWS | 19 MARCH 2023 SHIMOGA : ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ನಿಂತು ಯುವಕನೊಬ್ಬ ಆಜಾನ್ (Azan) ಕೂಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ, ವಿರೋಧ ಚರ್ಚೆ ಹುಟ್ಟುಹಾಕಿದೆ. ಈ ನಡುವೆ ಪೊಲೀಸ್ ಇಲಾಖೆ ಮುಂಜಾಗ್ರತ ಕ್ರಮವಾಗಿ ಪ್ರಕರಣ ದಾಖಲು ಮಾಡಿಕೊಂಡಿದೆ. ಏನಿದು ಘಟನೆ? ಆಜಾನ್ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸಮಾವೇಶವೊಂದರಲ್ಲಿ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಮುಸ್ಲಿಂ ಸಮುದಾಯದ ಯುವಕರು ಮಾರ್ಚ್ 17ರಂದು ಜಿಲ್ಲಾಧಿಕಾರಿ … Read more