ಪದವಿ ಪರೀಕ್ಷೆ ಪಾಸಾದರು ನಾಲ್ಕು ವರ್ಷದಿಂದ ಅಂಕಪಟ್ಟಿ ನೀಡದ ಕುವೆಂಪು ವಿವಿ, ಸತ್ಯಾಗ್ರಹದ ಎಚ್ಚರಿಕೆ

B.Ed-students-protest-against-Kuvempu-University

ಶಿವಮೊಗ್ಗ : ಕುವೆಂಪು ವಿವಿಯಲ್ಲಿ ಬಿ.ಇಡಿ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ (students) ಕಳೆದ 4 ವರ್ಷಗಳಿಂದ ಅಂಕಪಟ್ಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಇಡಿ ಪದವೀಧರರು ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ » ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ, ಎಲ್ಲಿದೆ ಹೊಸ ಆಫೀಸ್‌? ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಸುಮಾರು 19ಕ್ಕೂ ಹೆಚ್ಚು ಬಿಇಡಿ ಕಾಲೇಜುಗಳಿವೆ. ಈ ಕಾಲೇಜುಗಳಲ್ಲಿ 2021ರಿಂದ 2024ರವರೆಗೆ … Read more

ಭದ್ರಾವತಿ ಪ್ರತಿಷ್ಠಿತ ಬಿ.ಇಡಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

jobs news shivamogga live

SHIVAMOGGA LIVE NEWS, 7 DECEMBER 2024 ಉದ್ಯೋಗ ಸುದ್ದಿ : ಶ್ರೀ ಹೆಬ್ಬೂರು ಚಾರಿಟೇಬಲ್‌ ಟ್ರಸ್ಟ್‌ನ ಭದ್ರಾವತಿ ಹಳೇನಗರದ ಡಿ.ಕೆ.ಶಿವಕುಮಾರ್‌ ಬಿ.ಇಡಿ ಕಾಲೇಜಿಗೆ ಬೋಧಕ, ಬೋಧಕೇತರ ಹುದ್ದೆಗಳ (Post) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವೆಲ್ಲ ಹುದ್ದೆಗಳಿವೆ? ಪ್ರಾಂಶುಪಾಲ : ಎಂ.ಎ/ಎಂ.ಎಸ್ಸಿ ಮತ್ತು ಎಂ.ಇಡಿ, ಪಿಹೆಚ್‌ಡಿ – ಬಿ.ಇಡಿ ಕಾಲೇಜಿನಿಲ್ಲಿ ಕನಿಷ್ಠ 8 ವರ್ಷ ಅನುಭವ. ಸೋಷಿಯಲ್‌ ಸೈನ್ಸ್‌ – 1, ಮ್ಯಾಥಮೆಟಿಕ್ಸ್‌ – 1, ಇಂಗ್ಲೀಷ್‌ – 1, ಕೆಮಿಸ್ಟ್ರಿ – 1, ಬಯೋಲಜಿ – … Read more

ವಿದ್ಯಾರ್ಥಿ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ, ಸರ್ಕಾರದ ವಿರುದ್ಧ ಘೋಷಣೆ

NSUI-Protest-in-Shimoga

SHIVAMOGGA LIVE NEWS | 20 ಮಾರ್ಚ್ 2022 ಬಿ.ಇಡಿ ಪದವಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸುವುದು, ಸರ್ಕಾರಿ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ NSUI ಕಾಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಸರ್ಕಾರದಿಂದ ಶುಲ್ಕ ಸಂದಾಯವಾಗಿಲ್ಲ ಸರ್ಕಾರಿ ಕೋಟಾದಲ್ಲಿ ಬಿ.ಎಡ್ ಪದವಿ ವ್ಯಾಸಂಗ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಲ್ಕ ವಿನಾಯಿತಿ ನೀಡಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ … Read more