ಬಸವಕೇಂದ್ರ ಸ್ವಾಮೀಜಿಗೆ ಚಿನ್ಮಯಾನುಗ್ರಹ ದೀಕ್ಷೆ, ಯಾರೆಲ್ಲ ಭಾಗವಹಿಸಿದ್ದರು? ಏನೆಲ್ಲ ಮಾತನಾಡಿದರು?

Chinmayana-anugraha-deekshe-for-sri-basavamarula-sidda-swamiji.

SHIVAMOGGA LIVE NEWS, 5 DECEMBER 2024 ಶಿವಮೊಗ್ಗ : ಬಸವಕೇಂದ್ರದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಅವರಿಗೆ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ನಗರದ ಬಸವ ಕೇಂದ್ರದಲ್ಲಿ ಗುರುವಾರ ಚಿನ್ಮಯಾನುಗ್ರಹ ದೀಕ್ಷೆ (Deekshe) ನೀಡಿದರು. ನಂತರ ಮಾಚೇನಹಳ್ಳಿಯ ಬಸವ ನೆಲೆ ಮೈದಾದನಲ್ಲಿ ಶಿವಮೊಗ್ಗದ ಬಸವಕೇಂದ್ರದ ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಅವರ ಚಿನ್ಮಯಾನುಗ್ರಹ ದೀಕ್ಷೆ ಸಮಾರಂಭ ನಡೆಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಪೂರ್ವಾಶ್ರಮದ ತಾಯಿ ನೀಡಿದ ಸಂಸ್ಕಾರದಿಂದ ದೀಕ್ಷೆ ಪಡೆಯಲು … Read more

ಸಿಗಂದೂರು ಸೇತುವೆ, ಉದ್ಘಾಟನೆಯ ಸಮಯ ಘೋಷಿಸಿದ ಸಂಸದ

signdur bridge

SAGARA NEWS, 8 OCTOBER 2024 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಸಿಗಂದೂರು ಸೇತುವೆ (Bridge) ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಇದೇ ವೇಳೆ ಸಿಗಂದೂರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಸಿಗಂದೂರು ದೇಗುಲದಲ್ಲಿ ಪೂಜೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರ ಅವರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಸೇರಿ ಹಲವರು ಇದ್ದರು. ಸೇತುವೆ ಉದ್ಘಾಟನೆಗೆ ಮೋದಿ ಸಿಗಂದೂರು … Read more

ಕಲ್ಲು ತೂರಾಟ, ಈತನಕ ಎಷ್ಟು ಪ್ರಕರಣ ದಾಖಲಾಗಿದೆ? ಅರೆಸ್ಟ್ ಆದವರೆಷ್ಟು?

Stone-Pelting-and-Lati-Charge-in-Shikaripura-Yedyurappa-house

SHIVAMOGGA LIVE NEWS | 27 MARCH 2023 SHIKARIPURA : ಒಳ ಮೀಸಲಾತಿ ವಿರೋಧಿ ಹೋರಾಟದ ವೇಳೆ ಕಲ್ಲು ತೂರಾಟ ಸೇರಿ ಅಹಿತರ ಘಟನೆಗಳ ಕುರಿತು, ಪೊಲೀಸ್ ಇಲಾಖೆ (Police) ತನಿಖೆ ತೀವ್ರಗೊಳಿಸಿದೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ (Police) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ‘ಶಿಕಾರಿಪುರದಲ್ಲಿನ ಘಟನೆ ಕುರಿತು ಈವರೆಗೆ 4 ಪ್ರಕರಣ ದಾಖಲು ಮಾಡಲಾಗಿದೆ. ಮೂವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು. ಇದನ್ನೂ ಓದಿ – ತಾಂಡಾಗಳ ಮುಂದೆ ಎಚ್ಚರಿಕೆಯ … Read more

ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? ಎಚ್ಚರಿಕೆ ಯಾರಿಗೆ?

Banjara-Banner-in-shikaripura-tanda.jpg

SHIVAMOGGA LIVE NEWS | 27 MARCH 2023 SHIKARIPURA : ಒಳ ಮೀಸಲಾತಿ ವಿರೋಧಿಸಿ ಬಂಜಾರ (Banjara) ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಮತ್ತೊಂದು ತಿರುವು ಪಡೆದಿದೆ. ಶಿಕಾರಿಪುರದ ತಾಂಡಗಳಲ್ಲಿ ರಾಜಕಾರಣಿಗಳಿಗೆ ಎಚ್ಚರಿಕೆ ನೀಡುವ ಬ್ಯಾನರ್‌ಗಳು ಪ್ರತ್ಯಕ್ಷವಾಗಿವೆ. ಶಿಕಾರಿಪುರ ತಾಲೂಕಿನಲ್ಲಿ 69 ತಾಂಡಗಳಿವೆ. ಈ ಪೈಕಿ ಹಲವು ತಾಂಡಗಳಲ್ಲಿ ಫ್ಲೆಕ್ಸ್ ಪ್ರತ್ಯಕ್ಷವಾಗಿವೆ. ಊರಿನ ಮುಂಭಾಗ ಎಚ್ಚರಿಕೆಯ ಸಂದೇಶಗಳಿರುವ ಫ್ಲೆಕ್ಸ್ ಕಟ್ಟಲಾಗಿದೆ. ಫ್ಲೆಕ್ಸ್‌ನಲ್ಲಿ ಏನಿದೆ? ತಾಂಡಾಗಳ ಮುಂಭಾಗ ಫ್ಲೆಕ್ಸ್ ಹಾಕಲಾಗಿದೆ. ‘ನಮ್ಮ ತಾಂಡ, ನಮ್ಮ ರಾಜ್ಯ’ ಎಂದು ಘೋಷಿಸಲಾಗಿದೆ. … Read more

ಶಿವಮೊಗ್ಗದಲ್ಲಿ ಕುಟುಂಬ ಸಹಿತ ಗಂಧದ ಗುಡಿ ಸಾಕ್ಷ್ಯಚಿತ್ರ ವೀಕ್ಷಿಸಿದ ಯಡಿಯೂರಪ್ಪ

Yedyurappa-Watched-Gandhada-gudi-in-Shimoga.

SHIVAMOGGA LIVE NEWS | 3 NOVEMBER 2022 SHIMOGA | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಟ ಪುನೀತ್ ರಾಜಕುಮಾರ್ ಅವರ ಗಂಧದ ಗುಡಿ (Gandhada Gudi) ಸಾಕ್ಷ್ಯಚಿತ್ರ ವೀಕ್ಷಿಸಿದರು. ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಯಡಿಯೂರಪ್ಪ ಅವರು ಕುಟುಂಬ ಸಹಿತ ಗಂಧದ ಗುಡಿ (Gandhada Gudi) ಸಾಕ್ಷ್ಯ ಚಿತ್ರ ವೀಕ್ಷಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, … Read more

ಸಿಎಂ ಸ್ಥಾನ ತೊರೆದ ಬಳಿಕ ಮೊದಲ ಭಾರಿ ಶಿವಮೊಗ್ಗಕ್ಕೆ ಯಡಿಯೂರಪ್ಪ ಭೇಟಿ, ಎಷ್ಟು ದಿನ ಪ್ರವಾಸ ಕೈಗೊಂಡಿದ್ದಾರೆ?

120621 CM BS Yedyurappa Visit Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತಿನಿಂದ ನಾಲ್ಕು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಸ್ಥಾನ ತೊರೆದ ಬಳಿಕ ಇದೆ ಮೊದಲ ಭಾರಿಗೆ ಯಡಿಯೂರಪ್ಪ ಅವರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಎಲ್ಲೆಲ್ಲಿಗೆ ಭೇಟಿ ಕೊಡ್ತಾರೆ ಯಡಿಯೂರಪ್ಪ? ಆಗಸ್ಟ್ 27ರಂದು ಸಂಜೆ 6 ಗಂಟೆಗೆ ಯಡಿಯೂರಪ್ಪ ಅವರು ರಸ್ತೆ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇವತ್ತು ರಾತ್ರಿ ಶಿವಮೊಗ್ಗದ ಮನೆಯಲ್ಲೇ ಉಳಿದುಕೊಳ್ಳಲಿದ್ದಾರೆ. ಆಗಸ್ಟ್ 28ರಂದು ಶಿವಮೊಗ್ಗದಲ್ಲಿ … Read more

ಸಹ್ಯಾದ್ರಿ ಕಾಲೇಜು ಕಟ್ಟಡಗಳು, ಗೇಟ್‌ಗೆ ಸಿಎಂ ಚಾಲನೆ, ಕುವೆಂಪು ವಿವಿಗೆ ಒಂದು ಕೋಟಿ ಅನುದಾನ ಬಿಡುಗಡೆ

301120 CM Yedyurappa visit Sahyadri College 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 30 NOVEMBER 2020 ಕುವೆಂಪು ವಿಶ್ವವಿದ್ಯಾಲಯದ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸರ್ಕಾರದಿಂದ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ. ಉಳಿದ ಕಾಮಗಾರಿಗಳಿಗೆ ಬಜೆಟ್‍ನಲ್ಲಿ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ವಿಜ್ಞಾನ ಕಾಲೇಜು ವಿಸ್ತರಣಾ ಕಟ್ಟಡ, ಕಲಾ ಕಾಲೇಜು ಪ್ರವೇಶದ್ವಾರ, ವಿದ್ಯಾರ್ಥಿ ಹಾಸ್ಟೆಲ್ ವಿಸ್ತರಣಾ ಕಟ್ಟಡಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಯಡಿಯೂರಪ್ಪ, ಮಲೆನಾಡಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ನಾಡಿಗೆ ಹಲವರನ್ನು … Read more

ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ ಜನತಾ ದರ್ಶನ, ಅಹವಾಲು ಹಿಡಿದು ಬಂದರು ಭಾರಿ ಸಂಖ್ಯೆಯ ಜನ

ಶಿವಮೊಗ್ಗ ಲೈವ್.ಕಾಂ | SHIKARIPURA | 30 ಸೆಪ್ಟೆಂಬರ್ 2019 ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಜನತಾ ದರ್ಶನ ನಡೆಸಿದರು. ಭಾರಿ ಸಂಖ್ಯೆಯಲ್ಲಿ ಬಂದಿದ್ದ ಜನರು ಸಿಎಂಗೆ ತಮ್ಮ ಅಹವಾಲು ಸಲ್ಲಿಸಿದರು. ಪ್ರತಿಯೊಬ್ಬರ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ, ಕೂಡಲೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜನತಾ ದರ್ಶನದಲ್ಲಿ ಸಿಎಂ ಏನೆಲ್ಲ ಹೇಳಿದರು? ಜಿಲ್ಲೆಯ ಎಲ್ಲಾ ಪ್ರಮುಖ ನೀರಾವರಿ ಯೋಜನೆಗಳನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಹೊಸೂರು ಉಡುಗಣಿ ತಾಳಗುಂದ ನೀರಾವರಿ ಯೋಜನೆಗೆ ಈಗಾಗಲೇ … Read more