ಶಿವಮೊಗ್ಗದ 2 ಪ್ರಮುಖ ರೈಲ್ವೆ ಮಾರ್ಗ ಯೋಜನೆ ಸ್ಥಗಿತ, ಸಂಸದ ರಾಘವೇಂದ್ರ ಆಕ್ರೋಶ, ಕಾರಣವೇನು?

BY-Raghavendra-Angry-against-stalled-of-railway-projects

ಶಿವಮೊಗ್ಗ: ಶಿವಮೊಗ್ಗದ ಎರಡು ಹೊಸ ರೈಲ್ವೆ ಮಾರ್ಗ (Railway Projects) ಸದ್ಯಕ್ಕೆ ಸ್ಥಗಿತಗೊಂಡಿದೆ. ರಾಜ್ಯ ಸರ್ಕಾರ ವೆಚ್ಚ ಹಂಚಿಕೆ ಹಾಗೂ ಉಚಿತ ಭೂಮಿ ನೀಡದೆ ಇರುವುದೆ ಇದಕ್ಕೆ ಕಾರಣ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ರಾಘವೇಂದ್ರ, ಶಿವಮೊಗ್ಗ- ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗ(96 ಕಿ.ಮೀ.) ಮತ್ತು ಶಿವಮೊಗ್ಗ-ಹರಿಹರ ಹೊಸ ಮಾರ್ಗ (79 ಕಿ.ಮೀ.) ಯೋಜನೆಗಳು ಸದ್ಯಕ್ಕೆ ರದ್ದುಗೊಂಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಯೋಜನೆ ಸ್ಥಗಿತಕ್ಕೆ ಕಾರಣವೇನು? ಈ ಹೊಸ ಮಾರ್ಗಗಳು ಜಾರಿಗೊಳ್ಳಲು … Read more

ಅಡಿಕೆ ಬೆಳೆಗಾರರ ಸಮಾವೇಶಕ್ಕೆ ಬರ್ತಿದ್ದಾರೆ ಕೇಂದ್ರ ಸಚಿವ, ಸಂಸದ ರಾಘವೇಂದ್ರ ಹೇಳಿದ್ದೇನು?

160125 BY Ragahvendra and Haratalu halappa press meet

SHIVAMOGGA LIVE NEWS, 16 JANUARY 2025 ಶಿವಮೊಗ್ಗ : ಸಾಗರ ಪ್ರಾಂತ್ಯ ಅಡಿಕೆ (Adike) ಬೆಳೆಗಾರರ ಸಂಘದ ವತಿಯಿಂದ ಜ.18ರಂದು ಸಂತೆ ಮೈದಾನದಲ್ಲಿ ಅಡಿಕೆ ಬೆಳೆಗಾರರ ಸಮಾವೇಶ ಆಯೋಜಿಸಲಾಗಿದೆ. ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ವಿದೇಶಿ ಅಡಿಕೆ ಆಮದು, ಅಡಿಕೆಗೆ ಬಾಧಿಸುತ್ತಿರುವ ರೋಗಗಳು, ವನ್ಯಜೀವಿ ಹಾವಳಿ, ಅಡಿಕೆ ಬೆಳೆಗಾರರಿಗೆ ಇರುವ ಸೊಪ್ಪಿನ ಬೆಟ್ಟದ ಸಮಸ್ಯೆಗಳಿಗೆ ಪರಿಹಾರವನ್ನು … Read more

ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಅಪ್‌ಡೇಟ್‌ ನೀಡಿದ ಸಂಸದ

MP-BY-raghavendra-about-Shimoga-Airport-Flight

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಿಂದ ಕಾರ್ಗೊ ವಿಮಾನಗಳ (Flight) ಹಾರಾಟಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ರಾಘವೇಂದ್ರ, ಇನ್ನು ಒಂದೂವರೆ ತಿಂಗಳಲ್ಲಿ ನೈಟ್‌ ಲ್ಯಾಂಡಿಂಗ್‌ ಸೌಲಭ್ಯ ಲಭ್ಯವಾಗಲಿದೆ. ವಿಸಿಬಲಿಟಿ ಸಮಸ್ಯೆ ಈಗ ಪರಿಹಾರವಾಗಿದೆ. ಅದರ ಬೆನ್ನಿಗೆ ಕಾರ್ಗೊ ವಿಮಾನಗಳ ಹಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ರೈತರು ಬೆಳೆದ ಬೆಳೆ ಮತ್ತು ಇತರೆ ವಸ್ತುಗಳ … Read more

ಶಿವಮೊಗ್ಗದಲ್ಲಿ ಕ್ರೀಡಾ ಗ್ರಾಮ, ಪರಿಶೀಲನೆಗೆ ಬಂದಿದೆ ಕೇಂದ್ರ ತಂಡ, ಎಲ್ಲಾಗುತ್ತೆ? ಏನಿದರ ಉಪಯೋಗ?

161220 BY Raghavendra About Sports Village 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 DECEMBER 2020 ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ಶಿವಮೊಗ್ಗದಲ್ಲಿ ಕ್ರೀಡಾ ಗ್ರಾಮ ಸ್ಥಾಪನೆ, ನೆಹರು ಸ್ಟೇಡಿಯಂನ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದಕ್ಕೆ ಅನುದಾನ ಬಿಡುಗಡೆ ಮಾಡುತ್ತಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ, ಕ್ರೀಡೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಕ್ರೀಡಾ ಗ್ರಾಮ ಸ್ಥಾಪಿಸಲಾಗುತ್ತದೆ. ಉತ್ತಮ ಕೋಚುಗಳು ಕೂಡ ಶಿವಮೊಗ್ಗಕ್ಕೆ ಬರಲು ಸಾದ್ಯವಾಗುತ್ತದೆ. ಕ್ರೀಡಾಪಟುಗಳಿಗೆ ಉತ್ತಮ ಕೋಚಿಂಗ್ ಸಿಗಲಿದೆ ಎಂದರು. ಪ್ರತಿ … Read more

‘ಸಾಗರದ ಕ್ಷೇತ್ರದ ಜನರಿಗೆ ಸಂಸದರು ದ್ರೋಹ ಬಗೆದಿದ್ದಾರೆ, ಒತ್ತಡ ಹೇರುವಲ್ಲಿ ಶಾಸಕರು ವಿಫಲವಾಗಿದ್ದಾರೆ’

Thi Na Srinivas

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020 ತಾಳಗುಪ್ಪದಲ್ಲೇ ರೈಲ್ವೆ ಟರ್ಮಿನಲ್ ನಿರ್ಮಿಸುತ್ತೇವೆ ಎಂದು ಈವರೆಗೂ ಜನರಿಗೆ ಭರವಸೆ ನೀಡಿ, ಈಗ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಈ ಮೂಲಕ ಸಾಗರ ಕ್ಷೇತ್ರದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೀ.ನಾ.ಶ್ರೀನಿವಾಸ್, ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಸ್ಥಾಪನೆಗೆ ಆರು ಕೋಟಿ ರೂ. ಹಣ ಮಂಜೂರಾಗಿದೆ. ಈಗಾಗಲೆ ಜಾಗ ಸಮತಟ್ಟು … Read more

ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರ ಸುತ್ತುತ್ತಿದ್ದಾರೆ ಅಭ್ಯರ್ಥಿಗಳು, ಪ್ರಚಾರದಲ್ಲಿ ಮುಂದಿರೋರು ಯಾರು?

ಶಿವಮೊಗ್ಗ ಲೈವ್.ಕಾಂ | 01 ಏಪ್ರಿಲ್ 2019 ಲೋಕಸಭೆ ಚುನಾವಣೆಯ ಮತದಾನಕ್ಕೆ ಇನ್ನು 22 ದಿನಗಳಷ್ಟೇ ಬಾಕಿ ಇದೆ. ಮತದಾರರನ್ನು ಸೆಳೆಯಲು ಬಿಜೆಪಿ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳು ಭಾರೀ ಕಸರತ್ತು ನಡೆಸುತ್ತಿದ್ದಾರೆ. ಉಪ ಚುನಾವಣೆಯಷ್ಟೇ ಟಫ್ ಕಾಂಪಿಟೇಷನ್ ಇರುವುದರಿಂದ, ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿ ಮತಯಾಚನೆ ಮಾಡುತ್ತಿದ್ದಾರೆ. ಕೋರ್ಟು, ಕಚೇರಿ, ಬೆಂಗಳೂರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಈ ಬಾರಿಯ ಚುನಾವಣೆ ಅತ್ಯಂತ ಪ್ರತಿಷ್ಠೆಯದ್ದಾಗಿದೆ. ಉಪ ಚುನಾವಣೆಯಲ್ಲಿ ಕಡಿಮೆಯಾಗಿದ್ದ ಗೆಲುವಿನ ಅಂತರವನ್ನು ಹೆಚ್ಚಿಸಿಕೊಳ್ಳಬೇಕು ಅನ್ನುವ ಛಲದೊಂದಿಗೆ … Read more