ಒಂದೂವರೆ ಗಂಟೆ ತಡವಾಗಿ ಬಂದ ಸಚಿವರು, ಅಧಿಕಾರಿಗಳು, ರೊಚ್ಚಿಗೆದ್ದು ಪ್ರತಿಭಟನೆ
SHIVAMOGGA LIVE NEWS | 5 ಏಪ್ರಿಲ್ 2022 ಡಾ. ಬಾಬು ಜಗಜೀವನರಾಮ್ ಅವರ 115ನೇ ಜಯಂತಿ ಕಾರ್ಯಕ್ರಮದಲ್ಲಿ ದಲಿತ ಸಂಘಟನೆಗಳ ಕಾರ್ಯಕರ್ತರು ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ವೇದಿಕೆ ಮುಂಭಾಗ ಧರಣಿ ನಡೆಸಿದ ಘಟನೆ ನಡೆದಿದೆ. ಶಿವಮೊಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಡಾ. ಬಾಬು ಜಗಜೀವನರಾಮ್ ಅವರ 115ನೇ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿಯೆ ಸಚಿವರು, ಅಧಿಕಾರಿಗಳ ವಿರುದ್ಧ ದಲಿತ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. … Read more