ಲಾಂಚ್ ಸೇವೆ ಪುನಾರಂಭ, ಸಿಗಂದೂರು, ಕೊಲ್ಲೂರು ಪ್ರವಾಸಿಗರ ನಿಟ್ಟುಸಿರು

Muppane-Launch-in-Sagara-Sharavathi-River.

SHIVAMOGGA LIVE NEWS | SAGARA | 1 ಜುಲೈ 2022 ಶರಾವತಿ ಹಿನ್ನೀರಿನ ಮುಪ್ಪಾನೆ – ಹಲ್ಕೆ ಕಡವು ಮಾರ್ಗದಲ್ಲಿನ ಲಾಂಚ್ (LAUNCH) ಸೇವೆಯನ್ನು ಪುನಾರಂಭ ಮಾಡಲಾಗಿದೆ. ಇಂದಿನಿಂದ ಲಾಂಚ್ ಸೇವೆ ಮತ್ತೆ ಶುರುವಾಗಲಿದೆ ಎಂದು ಸಹಾಯಕ ಕಡವು ನಿರೀಕ್ಷಕ ದಾಮೋದರ್ ಅವರು ತಿಳಿಸಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ನೀರಿನ ಮಟ್ಟ ಕಡಿಮೆಯಾದ್ದರಿಂದ ಮುಪ್ಪಾನೆ – ಹಲ್ಕೆ ಲಾಂಚ್ (LAUNCH) ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಸಾಧಾರಣ ಮಳೆ ಆಗುತ್ತಿರುವುದರಿಂದ ನೀರಿನ ಮಟ್ಟದಲ್ಲಿ ಸ್ವಲ್ಪ ಏರಿಕೆಯಾಗಿದೆ. ಹಾಗಾಗಿ ಜುಲೈ … Read more

ಸಿಗಂದೂರು ಲಾಂಚ್ ನೌಕರ ಹೃದಯಾಘಾತದಿಂದ ಸಾವು, ಕಂಬನಿ ಮಿಡಿದ ಜನ, ಶಾಸಕರು

Sigandur-Launch-worker-dies-of-heart-attack

SHIVAMOGGA LIVE NEWS | SIGANDUR | 26 ಮೇ 2022 ಸಿಗಂದೂರು ಲಾಂಚ್ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತರಾಗಿದ್ದಾರೆ. ಅವರ ಸಾವಿಗೆ ಹಿನ್ನೀರು ಭಾಗದ ಜನರು, ಶಾಸಕ ಹರತಾಳು ಹಾಲಪ್ಪ ಅವರು ಕಂಬನಿ ಮಿಡಿದಿದ್ದಾರೆ. ಹುಲಿದೇವರಬನದ ಭಾಸ್ಕರ್ (51) ಮೃತರು. ಬುಧವಾರ ಬೆಳಗ್ಗೆ ಹೃದಯಾಘಾತ ಸಂಭವಿಸಿ ಭಾಸ್ಕರ್ ಅವರು ಮೃತರಾಗಿದ್ದಾರೆ. ಹಿನ್ನೀರು ಭಾಗದಲ್ಲಿ ಹೆಸರುವಾಸಿ ಭಾಸ್ಕರ್ ಅವರು ಹಿನ್ನೀರು ಭಾಗದಲ್ಲಿ ಹೆಸರುವಾಸಿಯಾಗಿದ್ದರು. ಸುಮಾರು 15 ವರ್ಷದಿಂದ ಇವರು ಲಾಂಚ್’ನಲ್ಲಿ ಕೆಲಸ ಮಾಡುತ್ತಿದ್ದರು. ಈ ಮೊದಲು ಹಸಿರುಮಕ್ಕಿ ಲಾಂಚ್’ನಲ್ಲಿ … Read more

ಪ್ರಕಾಶ್ ಟ್ರಾವೆಲ್ಸ್ ಮಾಲೀಕ ನಾಪತ್ತೆ, ಪಟಗುಪ್ಪೆ ಸೇತುವೆ ಮೇಲೆ ಕಾರು, ಮೊಬೈಲ್ ಪತ್ತೆ, ಶರಾವತಿ ಹಿನ್ನೀರಲ್ಲಿ ಶೋಧ

230122 Prakash Travels Owner Missing from Pataguppe Bridge

ಶಿವಮೊಗ್ಗದ ಲೈವ್.ಕಾಂ | SAGARA / HOSANAGARA NEWS | 23 ಜನವರಿ 2022 ಖಾಸಗಿ ಬಸ್ ಸಂಸ್ಥೆ ಮಾಲೀಕರೊಬ್ಬರು ದಿಢೀರ್ ನಾಪತ್ತೆಯಾಗಿದ್ದಾರೆ. ಅವರ ಕಾರು, ಮೊಬೈಲ್ ಫೋನ್ ಪಟಗುಪ್ಪೆ ಸೇತುವೆ ಮೇಲೆ ಸಿಕ್ಕಿದೆ. ಸಾಗರದ ಪ್ರಕಾಶ್ ಟ್ರಾವೆಲ್ಸ್ ಸಂಸ್ಥೆ ಮಾಲೀಕ ಪ್ರಕಾಶ್ ಅವರು ಶುಕ್ರವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ. ಮನೆಯಿಂದ ಕಾರಿನಲ್ಲಿ ಹೊರಟ ಪ್ರಕಾಶ್ ಅವರು ಹಿಂತಿರುಗಿಲ್ಲ. ಹಾಗಾಗಿ ಕುಟುಂಬದವರು ಕರೆ ಮಾಡಿದ್ದಾರೆ. ಯಾವುದೆ ಕರೆಗಳನ್ನು ಸ್ವೀಕರಿಸದ ಹಿನ್ನೆಲೆ ಕುಟುಂಬದವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ♦ ಸೇತುವೆ ಮೇಲಿತ್ತು ಕಾರು, … Read more

ಸುರಕ್ಷಿತವಾಗಿ ದಡ ಸೇರಿಸುತ್ತಿದ್ದ ಲಾಂಚ್ ಸಿಬ್ಬಂದಿ ಬದುಕು ನಡು ನೀರಿಗೆ, ಕಾರಣವೇನು?

Sigandur-Launch-General-Image

ಶಿವಮೊಗ್ಗ ಲೈವ್.ಕಾಂ | TUMARI NEWS | 4 ಸೆಪ್ಟೆಂಬರ್ 2021 ಶರಾವತಿ ಹಿನ್ನೀರು ಭಾಗದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರನ್ನು ಸುರಕ್ಷಿತವಾಗಿ ದಡ ತಲುಪಿಸುವ ಲಾಂಚ್ ಸಿಬ್ಬಂದಿ ಬದುಕು, ನಡು ನೀರಿಗೆ ಬಂದು ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನಿಧಾನಗತಿಯಿಂದಾಗಿ ಲಾಂಚ್ ಸಿಬ್ಬಂದಿ ಒಂಭತ್ತು ತಿಂಗಳಿಂದ ಸಂಬಳವಿಲ್ಲದೆ ಪರಿತಪಿಸುತ್ತಿದ್ದಾರೆ. ಇದಿಷ್ಟೆ ಅಲ್ಲ, ಭವಿಷ್ಯದ ಕುರಿತು ಆತಂಕ ಎದುರಾಗಿದೆ. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಬರುವ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುವುದು ಶರಾವತಿ ಹಿನ್ನೀರಿನ ಲಾಂಚ್’ಗಳು. ಅಂಬಾರಗೋಡ್ಲು – ಕಳಸವಳ್ಳಿ … Read more