‘ಶರಾವತಿ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ, ರೈತರ ಹಿತ ಕಾಯಲು ಕಾನೂನು ಸಮರಕ್ಕು ಸಿದ್ಧ’
SHIVAMOGGA LIVE NEWS | 16 AUGUST 2023 SHIMOGA : ಶರಾವತಿ ಸಂತ್ರಸ್ತರು (Sharavati Victims) ಮತ್ತು ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯನ್ನು ಶೀಘ್ರ ಮತ್ತು ಶಾಶ್ವತವಾಗಿ (Permanent Solution) ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶರಾವತಿ ಸಂತ್ರಸ್ತರು ಮತ್ತು ಬಗರ್ಹುಕುಂ (Bagar Hukum) ಸಾಗುವಳಿದಾರರ ಭೂ … Read more