‘ಶರಾವತಿ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ, ರೈತರ ಹಿತ ಕಾಯಲು ಕಾನೂನು ಸಮರಕ್ಕು ಸಿದ್ಧ’

60823-Minister-Madhu-Bangarappa.jpg

SHIVAMOGGA LIVE NEWS | 16 AUGUST 2023 SHIMOGA : ಶರಾವತಿ ಸಂತ್ರಸ್ತರು (Sharavati Victims) ಮತ್ತು ಬಗರ್‌ ಹುಕುಂ ಸಾಗುವಳಿದಾರರ ಸಮಸ್ಯೆಯನ್ನು ಶೀಘ್ರ ಮತ್ತು ಶಾಶ್ವತವಾಗಿ (Permanent Solution) ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶರಾವತಿ ಸಂತ್ರಸ್ತರು ಮತ್ತು ಬಗರ್‌ಹುಕುಂ (Bagar Hukum)  ಸಾಗುವಳಿದಾರರ ಭೂ … Read more

ಇನ್ನ 15 ದಿನದಲ್ಲಿ ಎಲ್ಲೆಡೆ ಬಗರ್ ಹುಕುಂ ಸಮಿತಿ ರಚನೆ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021 ಇನ್ನು 15 ದಿನದೊಳಗೆ ಬಗರ್‍ ಹುಕುಂ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ವಿಧಾನಸಭೆಯಲ್ಲಿ ಗುಬ್ಬಿ ಶಾಸಕ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಬಗರ್‍ ಹುಕುಂ ಸಮಿತಿ ರಚನೆಯಾಗಿದೆ. ಇದರಿಂದ ರೈತರು ತಮ್ಮ ಮನೆ ಬಳಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಕೂಡಲೆ ಸಮಿತಿ ರಚಿಸುವಂತೆ ಮನವಿ ಮಾಡಿದರು. ವಾಸು ಅವರ ಮನವಿ ಕುರಿತು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬಗರ್‍ ಹುಕುಂ … Read more