ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್‌ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?

Bagina-to-Bhadra-dam-by-DK-Shivakumar.

ಭದ್ರಾವತಿ: ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ (Bhadra Dam) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಗಿನ ಅರ್ಪಿಸಿ ರಾಜ್ಯ ಸರ್ಕಾರದ ₹ 2 ಕೋಟಿ ಅನುದಾನದಲ್ಲಿ ನಿರ್ಮಿಸಿದ ಪ್ರವಾಸಿ ಮಂದಿರವನ್ನು ಉದ್ಘಾಟಿಸಿದರು. ಬಳಿಕ ಜಲಸಂಪನ್ಮೂಲ ಇಲಾಖೆ ಮತ್ತು ರಾಜ್ಯ ನೀರಾವರಿ ನಿಗಮದ ಸಹಯೋಗದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.  ಡಿಸಿಎಂ ಏನೆಲ್ಲ ಹೇಳಿದರು? ನಾಡಿನ ಜೀವನಾಡಿ ಭದ್ರಾ ಜಲಾಶಯ ಭರ್ತಿಯಾದರೆ ಮಾತ್ರ ರೈತರ ಜೀವನ ಸುಭದ್ರವಾಗಿರಲು ಸಾಧ್ಯ. ಅಚ್ಚುಕಟ್ಟು ರೈತರ ಹೃದಯ ಶ್ರೀಮಂತಿಕೆಯಿಂದ ಜಲಾಶಯ ತುಂಬಿದೆ. ಇಲ್ಲಿ ರೈತರ ಹಿತ ಕಾಯಲು ಸರ್ಕಾರ … Read more

ಭದ್ರಾ ನದಿಗೆ ರೈತರಿಂದ ಬಾಗಿನ, ರೈತ ಸಂಘದ ರಾಜ್ಯಾಧ್ಯಕ್ಷರಿಂದ ರೈತರು, ಸರ್ಕಾರಕ್ಕೆ 3 ಪಾಯಿಂಟ್‌ ಸೂಚನೆ

Bagina-to-Bhadra-river-by-HR-Basavarajappa

ಭದ್ರಾವತಿ: ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಹೆಚ್‌.ಆರ್.ಬಸವರಾಜಪ್ಪ ನೇತೃತ್ವದಲ್ಲಿ ರೈತರು ಭದ್ರಾ ನದಿಗೆ (Bhadra River) ಭಾನುವಾರ ಬಾಗಿನ ಅರ್ಪಿಸಿದರು.  ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಏನಿದೆ ಅಲರ್ಟ್‌? ಇಲ್ಲಿದೆ ರಿಪೋರ್ಟ್‌ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಹಿಟ್ಟೂರು ರಾಜು, ಪ್ರಮುಖರಾದ ಟಿ.ಎಂ. ಚಂದ್ರಪ್ಪ, ಮುನಿಯಪ್ಪ, ಚಿಕ್ಕಬ್ಬಿಗೆರೆ ನಾಗರಾಜ್, ಭಾಗ್ಯಾ ರಾಘವೇಂದ್ರ, ಮರುಳಸಿದ್ದಯ್ಯ, ಮಲ್ಲಿಕಾರ್ಜುನ, ಕುಮಾರಯ್ಯ, ಪುಷ್ಪಾ, ಕೆ. ರಾಘವೇಂದ್ರ, ಹುಲಿಮಟ್ಟಿ ಜಯಣ್ಣ, ಪಿ.ಶೇಖರಪ್ಪ, ಎಂ.ಡಿ. ನಾಗರಾಜ್, ಜಿ.ಎನ್. ಪಂಚಾಕ್ಷರಿ, ಉಪಾಧ್ಯಕ್ಷ … Read more

ಭದ್ರಾ ಜಲಾಶಯದಲ್ಲಿ ಗಂಗಾ ಪೂಜೆ, ಬಾಗಿನ ಅರ್ಪಣೆ, ನೂತನ ಪರಿವೀಕ್ಷಣಾ ಮಂದಿರ ಲೋಕಾರ್ಪಣೆ

250825 Bagina For Bhadra dam by BK Sangameshwara

ಭದ್ರಾವತಿ: ಭದ್ರಾ ಜಲಾಶಯಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಗಂಗಾ ಪೂಜೆ ನೆರವೇರಿಸಿ ಬಾಗಿನ (Bagina) ಅರ್ಪಣೆ ಮಾಡಲಾಯಿತು. ಇದೇ ವೇಳೆ ನೂತನವಾಗಿ ನಿರ್ಮಾಣವಾಗಿರುವ ಪರಿವೀಕ್ಷಣಾ ಮಂದಿರವನ್ನು ಉದ್ಘಾಟಿಸಲಾಯಿತು. ಇದನ್ನೂ ಓದಿ » ಸಿಗಂದೂರು ಬಳಿ ಹಿನ್ನೀರಿನಲ್ಲಿ ಇಳಿಯಲಿದೆ ವಿಮಾನ, ಶರಾವತಿಯಲ್ಲಿ ವಾಟರ್ ಏರೊಡ್ರೋಮ್‌ಗೆ ಪ್ಲಾನ್ ತಹಶೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಡಿವೈಎಸ್ಪಿ ಕೆ.ಆರ್.ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ನಗರಸಭೆ ಸದಸ್ಯ ಬಿ.ಕೆ.ಮೋಹನ್‌, ಜಾಮಿಯಾ ಮಸೀದಿಯ ಮೌಲಾನ ಖಾದ್ರಿ, ಬಿ.ಎಸ್‌.ಬಸವೇಶ್‌, ಬಿ.ಎಸ್‌.ಗಣೇಶ್‌ ಸೇರಿದಂತೆ ಹಲವರು ಇದ್ದರು. ಇದನ್ನೂ … Read more

ಚಕ್ರಾ, ಸಾವೇಹಕ್ಲು ಜಲಾಶಯಗಳಿಗೆ ಮೊದಲ ಬಾಗಿನ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

bagina-for-chakra-and-savehaklu.

HOSANAGARA, 1 AUGUST 2024 : ಚಕ್ರಾ, ಸಾವೇಹಕ್ಲು ಜಲಾಶಯಗಳಿಗೆ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಬಾಗಿನ (Bagina) ಅರ್ಪಿಸಿದರು. ನಾಲ್ಕು ದಶಕದಲ್ಲಿ ಇದೇ ಮೊದಲ ಬಾರಿ ಇವರೆಡು ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗಿದೆ. ಯಾರೆಲ್ಲ ಏನೇನು ಹೇಳಿದರು?   ವಿಧಾನ ಪರಿಷತ್‌ ಸದಸ್ಯರಾದ ಎನ್‌.ರವಿಕುಮಾರ್‌, ಡಾ. ಧನಂಜಯ ಸರ್ಜಿ, ತಹಶೀಲ್ದಾರ್ ರಶ್ಮೀ ಹಾಲೇಶ್, ವಾರಾಹಿ ಯೋಜನೆ ಕಾಮಗಾರಿ ವಿಭಾಗದ ಪ್ರಭಾರ ಅಧೀಕ್ಷಕ ಎಂಜಿನಿಯರ್ ಪ್ರಕಾಶ ಬ್ರಹ್ಮಾವರ್, ವಿದ್ಯುತ್ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಹೇಶ್ ಬಿ.ಸಿ, … Read more

ಲಿಂಗನಮಕ್ಕಿ ಜಲಾಶಯದ ಒಂದು ಗೇಟ್ನಿಂದ ನೀರು ಹೊರಕ್ಕೆ, ಶರಾವತಿ ನದಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ

020821 Water Released From Linganamakki 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಆಗಸ್ಟ್ 2021 ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾದ ಹಿನ್ನೆಲೆ ಇವತ್ತು ಶರಾವತಿಗೆ ನದಿಗೆ ಬಾಗಿನ ಅರ್ಪಿಸಿ, ಗೇಟ್ ಮೂಲಕ ಸಾಂಪ್ರದಾಯಿಕವಾಗಿ ನೀರು ಹೊರಗೆ ಬಿಡಲಾಯಿತು. ಇವತ್ತು ಬೆಳಗ್ಗೆ ಕೆಪಿಸಿ ಅಧಿಕಾರಿಗಳು ಶರಾವತಿ ನದಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಾಗಿನ ಅರ್ಪಣೆ ಮಾಡಿದರು. ಕೆಪಿಸಿ ಅಧಿಕಾರಿಗಳು, ಅವರ ಕುಟುಂಬದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗೇಟ್ ನಿಂದ ನೀರು ಹೊರಗೆ ಲಿಂಗನಮಕ್ಕಿ ಜಲಾಶಯದ ಗೇಟ್ನಿಂದ ಇವತ್ತು ಸಾಂಪ್ರದಾಯಿಕವಾಗಿ ಕೆಲವು … Read more

ಭರ್ತಿಯಾದ ಅಂಜನಾಪುರಕ್ಕೆ ಬಾಗಿನ, ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣ

120721 Bagina For Anjanapura Dam in Shikaripura 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021 ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್‍ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್‍ಬೋಲೆ ಗೇಟ್‍ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು. ಅಕ್ಕಪಕ್ಕದ ಊರಿಗೆ ಪೈಪ್‍ಲೈನ್‍ ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ … Read more

ವಿಶೇಷ ಪೂಜೆ ಸಲ್ಲಿಸಿ ತುಂಗಾ ನದಿಗೆ ಬಾಗಿನ ಅರ್ಪಿಸಿದ ಮಿನಿಸ್ಟರ್

230621 Eshwarappa Family Bagina to Tunga Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ರಾಜ್ಯದ ಅತೀ ಚಿಕ್ಕ ಜಲಾಶಯ ಹಾಗೂ ಮುಂಗಾರು ಆರಂಭವಾಗುತ್ತಿದ್ದಂತೆ ತುಂಬಿಕೊಳ್ಳುವ ಗಾಜನೂರು ತುಂಗಾ ಜಲಾಶಯಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ದಂಪತಿ ಬಾಗಿನ ಸಮರ್ಪಣೆ ಮಾಡಿದರು. ಇಂದು ಮುಂಜಾನೆ ತೀರ್ಥಹಳ್ಳಿ ರಸ್ತೆಯ ಗಾಜನೂರು ಜಲಾಶಯಕ್ಕೆ ಆಗಮಿಸಿದ ಈಶ್ವರಪ್ಪ ಪುರೋಹಿತರ ನೇತೃತ್ವದಲ್ಲಿ ಪೂಜೆ ಸಲ್ಲಿಸಿದರು. ನಂತರ ಶಾಸ್ತ್ರೋಕ್ತವಾಗಿ ಬಾಗೀನ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ನಿರೀಕ್ಷೆ … Read more