ಭದ್ರಾವತಿಯಲ್ಲಿ ಪೊಲೀಸರ ದಾಳಿ, ಇಬ್ಬರು ಅರೆಸ್ಟ್, ಶಿವಮೊಗ್ಗ ಜಿಲ್ಲೆಯಲ್ಲಿ ಈ ಪ್ರಕರಣ ಇದೆ ಮೊದಲು

Arrest News Graphics

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 9 ಜನವರಿ 2022 ಆನ್ ಲೈನ್ ಜೂಜಾಟ ಆಡಿಸುತ್ತಿದ್ದವರ ಮೇಲೆ ಭದ್ರಾವತಿ ಪೊಲೀಸರು ದಾಳಿ ಮಾಡಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ. ಆನ್ ಲೈನ್ ಜೂಜಾಟವನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದ್ದು, ಆ ಬಳಿಕ ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಭದ್ರಾವತಿಯ ಹೊಸ ಸಿದ್ದಾಪುರದ ತಾರೇಶ್ (27),  ಕಡದಕಟ್ಟೆಯ ಚೇತನ್ (25) ಎಂಬುವವರನ್ನು ಬಂಧಿಸಲಾಗಿದೆ. ಏನಿದು ಪ್ರಕರಣ? ಬಂಧಿತರಿಬ್ಬರು ಮೊಬೈಲ್ ಆಪ್ ಮೂಲಕ ಆನ್’ಲೈನ್ ಅಂದರ್ ಬಾಹರ್, … Read more

ರೈಲ್ವೆ ಸೇತುವೆ ಕೆಳಗೆ ಪೊಲೀಸರಿಂದ ದಾಳಿ, 13 ಮಂದಿ, ಎಂಟು ಬೈಕುಗಳು, ಮೊಬೈಲ್ ಫೋನ್’ಗಳು ವಶಕ್ಕೆ

crime name image

ಶಿವಮೊಗ್ಗ ಲೈವ್.ಕಾಂ | AYANUR NEWS | 12 ನವೆಂಬರ್ 2021 ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಂದರ್ ಬಾಹರ್ ಆಟವಾಡುತ್ತಿದ್ದ 13 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ ವಾಹನಗಳು, ಮೊಬೈಲ್ ಫೋನ್’ಗಳು ಸೇರಿದಂತೆ ಏಳು ಲಕ್ಷ ರೂ. ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೇಗಾಯ್ತು ದಾಳಿ? ರಾಗಿಹೊಸಳ್ಳಿ ಗ್ರಾಮದ ರೈಲ್ವೆ ಸೇತುವೆ ಕೆಳಗೆ ಅಂದರ್ ಬಾಹರ್ ಆಟ ಆಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಪಿಎಸ್ಐ ಭಾರತಿ ಬಾಯಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಸಂತಪ್ಪ, ನಾಗರಾಜ್, ಪರಮೇಶ್, … Read more

ಮನೆ ಮೇಲೆ ಪೊಲೀಸರ ದಾಳಿ, ಹನ್ನೊಂದು ಮಂದಿ ವಿರುದ್ಧ ಕೇಸ್, ಮೊಬೈಲ್, ನಗದು ವಶಕ್ಕೆ

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 08 ಅಕ್ಟೋಬರ್ 2021 ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಹನ್ನೊಂದು ಜನರ ವಿರುದ್ಧ ಪ್ರಕರಣ ದಾಖಲು ಮಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರದ ಪಿ ಅಂಡ್ ಟಿ ಕಾಲೋನಿಯ ಮನೆಯೊಂದರ ಮೇಲೆ ವಿನೋಬನಗರ ಠಾಣೆ ಪಿಎಸ್ಐ ಮಂಜುನಾಥ ಕುರಿ ನೇತೃತ್ವದ ತಂಡ ದಾಳಿ ನಡೆಸಿದೆ. ಮನೆಯಲ್ಲಿ ಅಂದರ್ ಬಾಹರ್ ಆಟವಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ವಿನಾಯಕ, … Read more

ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‌ನಲ್ಲಿ ಪೊಲೀಸರ ದಾಳಿ, 21 ಮಂದಿ ಅರೆಸ್ಟ್, 19 ಮೊಬೈಲ್ ವಶಕ್ಕೆ

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಶಿವಮೊಗ್ಗದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 21 ಮಂದಿನ್ನು ಬಂಧಿಸಿದ್ದಾರೆ. ಬಂಧಿತರಿಂದ ನಗದು ಮತ್ತು ಮೊಬೈಲ್ ಫೋನ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಆಟೋ ಕಾಂಪ್ಲೆಕ್ಸ್‍ನಲ್ಲಿ ಇಸ್ಪೀಟ್ ಜೂಜಾಟ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದು, 21 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 43,520 ರೂ. ನಗದು, 19 ಮೊಬೈಲ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಪಿಎಸ್‍ಐ ಉಮೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ … Read more