ಶಿವಮೊಗ್ಗದಲ್ಲಿ ಮುಖ, ಕೈ, ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆ
SHIVAMOGGA LIVE NEWS | 25 ಮಾರ್ಚ್ 2022 ಇಪ್ಪತ್ತು ನಿಮಿಷದ ಅಂತರದಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಬಾಲರಾಜ ಅರಸ್ ರಸ್ತೆಯ ಉಪ್ಪಾರರ ಹಾಸ್ಟೆಲ್ ಬಳಿ ಘಟನೆ ಸಂಭವಿಸಿದೆ. ಅಡುಗೆ ಕೆಲಸ ಮಾಡುತ್ತಿರುವ ಆರ್.ರಂಗನಾಥ್ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಹಾಡೋನಹಳ್ಳಿಯಲ್ಲಿ ಅಡುಗೆ ಕೆಲಸ ಇದ್ದಿದ್ದರಿಂದ ರಂಗನಾಥ್ ಅವರು ಉಪ್ಪಾರರ ಹಾಸ್ಟೆಲ್’ನಲ್ಲಿ ಕೆಲಸ ಮಾಡುವ ರಮೇಶ್ ಎಂಬುವವರ ಜೊತೆಗೆ ತೆರಳಿದ್ದರು. ಮಾರ್ಚ್ 23ರ ಸಂಜೆ ಉಪ್ಪಾರರ ಹಾಸ್ಟೆಲ್ ಬಳಿ ಬಂದು ರಂಗನಾಥ್ ಅವರು ಬೈಕ್ ನಿಲ್ಲಿಸಿದ್ದಾರೆ. ಹಾಸ್ಟೆಲ್ ಒಳಗೆ … Read more