ಹುಲಿಕಲ್ ಘಾಟಿ ಸಂಚಾರಕ್ಕೆ ಮುಕ್ತ, ಎರಡು ಕೋಟಿ ವೆಚ್ಚದಲ್ಲಿ ಇನ್ನಷ್ಟು ಅಭಿವೃದ್ಧಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 JUNE 2021 ಹುಲಿಕಲ್ – ಬಾಳೆಬರೆ ರಸ್ತೆ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಹುಲಿಕಲ್ ಘಾಟಿಯ ಚಂಡಿಕೇಶ್ವರಿ ದೇಗುಲ ಆವರಣದಲ್ಲಿ ಸಂಚಾರಕ್ಕೆ ಮುಕ್ತಗೊಳಿಸಿದರು. ನಾಲ್ಕು ಕೋಟಿ ರೂ. ವೆಚ್ಚ ಉದ್ಘಾಟನೆ ಬಳಿಕ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಹುಲಿಕಲ್ ಘಾಟಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇನ್ನೂ ಎರಡು ಕೋಟಿ ರೂ. ವೆಚ್ಚದಲ್ಲಿ ಸಾಯಿಲ್ ನೈಲಿಂಗ್ ಕಾಮಗಾರಿ ನಡೆಯಲಿದೆ. ಘಾಟಿ … Read more