ಹುಲಿಕಲ್ ಘಾಟಿ ಸಂಚಾರಕ್ಕೆ ಮುಕ್ತ, ಎರಡು ಕೋಟಿ ವೆಚ್ಚದಲ್ಲಿ ಇನ್ನಷ್ಟು ಅಭಿವೃದ್ಧಿ

160621 Hulikal Ghat Inauguration in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 JUNE 2021 ಹುಲಿಕಲ್ – ಬಾಳೆಬರೆ ರಸ್ತೆ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಹುಲಿಕಲ್ ಘಾಟಿಯ ಚಂಡಿಕೇಶ್ವರಿ ದೇಗುಲ ಆವರಣದಲ್ಲಿ ಸಂಚಾರಕ್ಕೆ ಮುಕ್ತಗೊಳಿಸಿದರು. ನಾಲ್ಕು ಕೋಟಿ ರೂ. ವೆಚ್ಚ ಉದ್ಘಾಟನೆ ಬಳಿಕ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಹುಲಿಕಲ್ ಘಾಟಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇನ್ನೂ ಎರಡು ಕೋಟಿ ರೂ. ವೆಚ್ಚದಲ್ಲಿ ಸಾಯಿಲ್ ನೈಲಿಂಗ್ ಕಾಮಗಾರಿ ನಡೆಯಲಿದೆ. ಘಾಟಿ … Read more

ಬಾಳೆಬರೆ ಘಾಟಿ ಜೂನ್ 15ರವರೆಗೆ ಬಂದ್, ಕುಂದಾಪುರಕ್ಕೆ ತೆರಳಲು ನಾಲ್ಕು ಪರ್ಯಾಯ ಮಾರ್ಗ ರೆಡಿ

Balebare Hulikal Ghat Thirthahali Hosanagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 JUNE 2021 ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಕಾಂಕ್ರಿಟ್ಕ ಪೇವ್‍ಮೆಂಟ್‍ ನಿರ್ಮಿಸುವ ಹಿನ್ನೆಲ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಲಾಗಿದೆ. ಬಾಳೆಬರೆ ಘಾಟ್‍ನಲ್ಲಿ 1500 ಮೀಟರ್‍ನಷ್ಟು ಕಾಂಕ್ರಿಟ್ ಪೇವ್‍ಮೆಂಟ್‍ ಕಾಮಗಾರಿ ನಡೆಸಬೇಕಿದೆ. ಹಾಗಾಗಿ ಮೇ 22ರಿಂದ ಜೂನ್ 5ರವರೆಗೆ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಆದರೆ ಈ ನಿಷೇಧದ ಅವಧಿಯನ್ನು ಜೂನ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ … Read more