‘ಕರಿ ಟೋಪಿ, ಗಣವೇಷವೇ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯಲಿದೆʼ

mp-by-Raghavendra-in-RSS-uniform

ಶಿವಮೊಗ್ಗ: ಇಂದಿರಾ ಗಾಂಧಿ ಅವರ ಕೈಯಲ್ಲೆ ಆರ್‌ಎಸ್‌ಎಸ್‌ ನಿಷೇಧಿಸಲು (RSS Ban) ಆಗಲಿಲ್ಲ. ಹಾಗಾಗಿ ಇವರಿಂದಲು ನಿಷೇಧ ಅಸಾಧ್ಯ. ಸಚಿವ ಪ್ರಿಯಾಂಕ ಖರ್ಗೆ ನಿಜಾಮರ ಮನಸ್ಥಿತಿಯಿಂದ ಹೊರ ಬಂದಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಟೀಕಿಸಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಂಸದ ರಾಘವೇಂದ್ರ, ಸರ್ಕಾರದ ಜಾಗಗಳಲ್ಲಿ ಆರ್‌ಎಸ್‌ಎಸ್‌ ಶಾಖೆ ನಡೆಸಲು ನಿರ್ಬಂಧಿಸಬೇಕು ಎಂದು ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅವರ ಮನಸಿನಲ್ಲಿ ಎನಿದೆಯೋ ಗೊತ್ತಿಲ್ಲ. ದೇಶದಲ್ಲಿ ಎರಡ್ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್‌ … Read more

ಶಿವಮೊಗ್ಗ ಸಿಟಿಯಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ, ಸರಬರಾಜು, ಸಾಗಾಟ ನಿಷೇಧ

Alcohol-sale-ban-in-Shimoga

ಶಿವಮೊಗ್ಗ: ಸೆ.6ರಂದು ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ (ban). ಸೆ.5ರ ಸಂಜೆ 6 ಗಂಟೆಯಿಂದ ಸೆ.7ರ ಬೆಳಗ್ಗೆ 6 ಗಂಟೆವರೆಗೆ ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ನಗರ ವ್ಯಾಪ್ತಿಯಲ್ಲಿ ಡ್ರೈ ಡೇ (Dry Day) ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇದನ್ನೂ ಓದಿ » ಚನ್ನಪಟ್ಟಣದ ಯುವಕ, ನಾಗಮಂಗಲದಲ್ಲಿ ವಿವಾಹ, ರಿಪ್ಪನ್‌ಪೇಟೆಯಲ್ಲಿ ದಾಖಲಾಯ್ತು ಪ್ರಕರಣ, ಕಾರಣವೇನು? Liquor Sale ban … Read more

ಕಬಾಬ್‌ ಪ್ರಿಯರೆ ಹುಷಾರ್‌, ವಿವಿಧೆಡೆಯ ಕಬಾಬ್‌ನಲ್ಲಿ ಮಾರಕ ರಾಸಾಯನಿಕ ಪತ್ತೆ, ತಕ್ಷಣದಿಂದ ಹೊಸ ಆದೇಶ ಜಾರಿ

KABABA-PLATE-IN-sHIMOGA

SHIVAMOGGA LIVE NEWS | 24 JUNE 2024 STATE NEWS : ಗೋಬಿ ಮಂಚೂರಿ ಬಳಿಕ ಈಗ ಕಬಾಬ್‌ನಲ್ಲಿ (KABAB) ಹಾನಿಕಾರಕ ಕೃತಕ ಬಣ್ಣ ಪತ್ತೆಯಾಗಿದೆ. ಈ ಹಿನ್ನೆಲೆ ಕಬಾಬ್‌ಗೆ ಕೃತಕ ಬಣ್ಣ ಬಳಕೆ ನಿಷೇಧಿಸಲಾಗಿದೆ. ಉಲ್ಲಂಘಿಸಿದರೆ 7 ವರ್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ. 10 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಆದೇಶಿಸಲಾಗಿದೆ. ಶಿವಮೊಗ್ಗ ಸೇರಿದ ವಿವಿಧ ಮಾದರಿ ಸಂಗ್ರಹ ರಾಜ್ಯದ್ಯಂತ ಕಬಾಬ್‌ನ ಗುಣಮಟ್ಟ, ಕೃತಕ ಬಣ್ಣ ಬಳಕೆ ಕುರಿತು ಆರೋಪ ಕೇಳಿ … Read more

ಶಿವಮೊಗ್ಗದಲ್ಲಿ ಒಂದು ದಿನ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ

Shimoga-Mahanagara-Palike-ambedkar-statue

SHIVAMOGGA LIVE NEWS | 7 MARCH 2024 SHIMOGA : ಶಿವರಾತ್ರಿ ಹಬ್ಬದ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾ.8 ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರ್ಮಿಕರಲ್ಲದವರಿಗೆ ಕಾರ್ಮಿಕ ಕಾರ್ಡ್‌, ಹೇಗೆಲ್ಲ ವಂಚನೆಯಾಗ್ತಿದೆ? ಪ್ರತಿಭಟನಾಕಾರರ ಆರೋಪವೇನು?

ಒಂದೇ ತಿಂಗಳು 71 ಲಕ್ಷ ವಾಟ್ಸಪ್‌ ಬ್ಯಾನ್‌, ನಿಮ್ಮ ವಾಟ್ಸಪ್‌ ಕಾಪಾಡಿಕೊಳ್ಳಲು ಇಲ್ಲಿದೆ ಸುಲಭ ಮಾರ್ಗ

whatsapp-general-image

SHIVAMOGGA LIVE NEWS | 4 JANUARY 2024 WHATSAPP NEWS : ತನ್ನ ಗೈಡ್‌ಲೈನ್‌ ಉಲ್ಲಂಘಿಸುವವರಿಗೆ ವಾಟ್ಸಪ್‌ ಸಂಸ್ಥೆ ಖಡಕ್‌ ಎಚ್ಚರಿಕೆ ನೀಡಿದೆ. ಕಮ್ಯೂನಿಟಿ ಸ್ಟಾಂಡರ್ಡ್‌ ಗೈಡ್‌ಲೈನ್‌ ಉಲ್ಲಂಘಿಸಿದ 71 ಲಕ್ಷ ಭಾರತೀಯ ಅಕೌಂಟ್‌ಗಳನ್ನು ಒಂದೇ ತಿಂಗಳಲ್ಲಿ ಬ್ಯಾನ್‌ ಮಾಡಲಾಗಿದೆ ಎಂದು ವಾಟ್ಸಪ್‌ನ ಮಾತೃ ಸಂಸ್ಥೆ ಮೆಟಾ ತನ್ನ ವರದಿಯಲ್ಲಿ ತಿಳಿಸಿದೆ. ಕಳೆದ ವರ್ಷ ನವೆಂಬರ್‌ 1 ರಿಂದ 30ರವರೆಗೆ 71 ಲಕ್ಷ ವಾಟ್ಸಪ್‌ ಖಾತೆಗಳನ್ನು ಬ್ಯಾನ್‌ ಮಾಡಲಾಗಿದೆ. ಇತರೆ ಬಳಕೆದಾರರ ದೂರು, ಗ್ರೀವಿಯನ್ಸ್‌ ಅಪೆಲೇಟ್‌ … Read more

ಇರುವಕ್ಕಿ ಸುತ್ತಮುತ್ತ ಕಲ್ಲುಕ್ವಾರಿಗೆ ವಿರೋಧ, ಉಪ ವಿಭಾಗಾಧಿಕಾರಿಗೆ ದೂರು

Iruvakki-villagers-submit-memorandum-against-stone-mining

SHIVAMOGGA LIVE NEWS | 28 SEPTEMBER 2023 SAGARA : ಇರುವಕ್ಕಿ ಗ್ರಾಮ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಕಲ್ಲುಕ್ವಾರಿಗಳಿಗೆ (Stone Mining) ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಗ್ರಾಮಸ್ಥರು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ಇರುವಕ್ಕಿ ಗ್ರಾಮದ ಸರ್ವೆ ನಂಬರ್‌ 30 ಹಾಗೂ 31ರಲ್ಲಿ ಹೊಸದಾಗಿ ಕಲ್ಲುಕ್ವಾರಿ ಆರಂಭಿಸಲು ಕೆಲವರು ಮುಂದಾಗಿದ್ದಾರೆ. ಈ ಪ್ರದೇಶ ಶರಾವತಿ ಉಪ ನದಿಯ ದಂಡೆ. ಕಲ್ಲುಕ್ವಾರಿಗೆ (Stone Mining) ಅವಕಾಶ ನೀಡಿದರೆ ಕೃಷಿ ಚಟುವಟಿಕೆಗೆ ನೀರು ಪೂರೈಸಲು ತೊಂದರೆಯಾಗುತ್ತದೆ. ಪರಿಸರ ನಾಶವಾಗಲಿದ್ದು, … Read more

ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ, ಏನದು? ಕಾರಣವೇನು?

Shimoga-DC-Dr-Selvamani-and-Airport

SHIVAMOGGA LIVE NEWS | 24 JANUARY 2023 SHIMOGA | ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ (Airport) ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ಇದನ್ನೂ … Read more

ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ವಿವೇಕಾನಂದ ಬಡಾವಣೆ ನಿವಾಸಿಗಳು, ಕಾರಣವೇನು?

Vivekananda-Badavane-Residents-memorandum

SHIVAMOGGA LIVE NEWS | 20 JANUARY 2023 SHIMOGA : ಮತದಾನ ಕೇಂದ್ರ ಬದಲಾವಣೆ (voting booth) ಮಾಡದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದು ಎಂದು ಸ್ವಾಮಿ ವಿವೇಕಾನಂದ ಬಡಾವಣೆಯ ಸೌಹಾರ್ದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ ನೀಡಿದೆ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸ್ಥಳೀಯರು, ಸ್ವಾಮಿ ವಿವೇಕಾನಂದ ಬಡಾವಣೆಯ ಇ, ಸಿ, ಡಿ, ಬ್ಲಾಕ್ ಗಳ ವ್ಯಾಪ್ತಿ ವಾಸ್ತವವಾಗಿ ಮಹಾನಗರ ಪಾಲಿಕೆಯ 17ನೇ ವಾರ್ಡ್ಗೆ ಸೇರುತ್ತದೆ. ಆದರೆ ಈ ವಾರ್ಡ್ನ ಮತದಾರರನ್ನು 6ನೇ ವಾರ್ಡ್ ಗಾಡಿಕೊಪ್ಪಕ್ಕೆ … Read more

ಶಿವಮೊಗ್ಗದಲ್ಲಿ ಮತ್ತಷ್ಟು ದಿನ ಜಾನುವಾರು ಸಂತೆ, ಸಾಗಣೆ ನಿಷೇಧ, ಉಲ್ಲಂಘಿಸಿದರೆ ಶಿಕ್ಷೆ ಫಿಕ್ಸ್

Lumpy-Skin-Disease-in-Cow

SHIVAMOGGA LIVE NEWS | 16 NOVEMBER 2022 SHIMOGA | ಚರ್ಮಗಂಟು ರೋಗ ಹರಡುವುದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ನ.30ರವರೆಗೆ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. (cow fair) ಕ್ಲಿಕ್ ಮಾಡಿ ಇದನ್ನೂ ಓದಿ | ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಡಿಸಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಯಾವಾಗ? ಎಲ್ಲಿ ವಾಸ್ತವ್ಯ? ಸಾಮೂಹಿಕವಾಗಿ ಜಾನುವಾರುಗಳು ಸೇರುವಂತಹ ಜಾತ್ರೆ, ಸಂತೆ ಮತ್ತು ಸಾಗಣೆಗೆ ಮಾತ್ರ ಈ … Read more