12 ಹಕ್ಕೊತ್ತಾಯಕ್ಕೆ ಬೆಂಗಳೂರು ಚಲೋ, ದಿನಾಂಕ ಪ್ರಕಟಿಸಿದ ರೈತರ ಸಂಘ, ಕಾರಣವೇನು?

HR-Basavarajappa-Raitha-Sanga-President.webp

ಶಿವಮೊಗ್ಗ: ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆ ಕೈಬಿಡಬೇಕು, ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಲ್ಲಿ ಆಗುತ್ತಿರುವ ಅನ್ಯಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್‌ 26ರಂದು ಬೆಂಗಳೂರು ಚಲೋ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್‌.ಆರ್‌.ಬಸವರಾಜಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಆರ್‌.ಬಸವರಾಜಪ್ಪ, ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬೆಂಗಳೂರು ಚಲೋ ಆಯೋಜಿಸಲಾಗಿದೆ ಎಂದರು. 12 ಪ್ರಮುಖ ಹಕ್ಕೊತ್ತಾಯ … Read more

ಶಿವಮೊಗ್ಗ – ಬೆಂಗಳೂರು ವಿಮಾನ, ಗುಡ್‌ ನ್ಯೂಸ್‌ ಕೊಟ್ಟರು ಸಂಸದ ರಾಘವೇಂದ್ರ

MP-BY-raghavendra-about-Shimoga-Airport-Flight

ಶಿವಮೊಗ್ಗ: ದಸರಾ ಹಬ್ಬದ ಸಂದರ್ಭ ಶಿವಮೊಗ್ಗದ ಪ್ರಯಾಣಿಕರಿಗೆ ಇಂಡಿಗೋ ವಿಮಾನಯಾನ (FLIGHT) ಸಂಸ್ಥೆ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ವಾರದ ಎಲ್ಲ ದಿನವು ಶಿವಮೊಗ್ಗಕ್ಕೆ ವಿಮಾನ ಹಾರಲಿದೆ ಎಂದು ತಿಳಿಸಿದೆ. ಈ ಸಂಬಂಧ ಸಂಸದ ರಾಘವೇಂದ್ರ ಮಾಹಿತಿ ನೀಡಿದ್ದು, ಈವರೆಗು ಬೆಂಗಳೂರು – ಶಿವಮೊಗ್ಗ ಮಧ್ಯೆ ಇಂಡಿಗೋ ಸಂಸ್ಥೆ ದಿನ ಬಿಟ್ಟು ದಿನ ಸೇವೆ ಒದಗಿಸುತ್ತಿತ್ತು. ಸೆ.21ರಿಂದ ಇಂಡಿಗೋ ವಿಮಾನ ಪ್ರತಿದಿನ ಹಾರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ. ಇಂಡಿಗೋ ವಿಮಾನ ಪ್ರತಿದಿನ ಬೆಳಗ್ಗೆ 9.35ಕ್ಕೆ ಬೆಂಗಳೂರಿನಿಂದ ಹೊರಡಲಿದೆ. … Read more

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ದಿನ? ಎಲ್ಲೆಲ್ಲಿ ಇರುತ್ತೆ ಸ್ಟಾಪ್?

Prayanikare-Gamanisi-Indian-Railway-News

ರೈಲ್ವೆ ಸುದ್ದಿ: ದಸರಾ ಹಬ್ಬದ ಹಿನ್ನೆಲೆ ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು (Special Train) ಮೂರು ಟ್ರಿಪ್ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ‌. ದಸರಾ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಹಾಗೂ ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಮೂರು ಟ್ರಿಪ‌್‌‌ಗಳನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಲಾಗಿದೆ. ವಿಶೇಷ ರೈಲಿನ ಟೈಮಿಂಗ್ ಏನು? ರೈಲು ಸಂಖ್ಯೆ 06587 … Read more

ಶಿವಮೊಗ್ಗ to ಬೆಂಗಳೂರು ಬೈಕ್‌ ರ‍್ಯಾಲಿ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಚಾಲನೆ, ಏನಿದು ರ‍್ಯಾಲಿ?

Shimoga-to-Bangalore-Bike-rally

ಶಿವಮೊಗ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬೈಕ್‌ ರ‍್ಯಾಲಿಗೆ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬೆಂಗಳೂರಿನ ವಿಧಾನಸೌಧದವರೆಗೆ ರ‍್ಯಾಲಿ (Rally) ನಡೆಯಲಿದೆ. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲೇಶಪ್ಪ.ಡಿ, ಪತ್ರಾಂಕಿತ ವ್ಯವಸ್ಥಾಪಕರಾದ ಸೋಮಣ್ಣ, ಸಹಾಯಕ ನಿರ್ದೇಶಕ ಸುರೇಶ್ ಕೆ.ಎನ್, ಅನಿಲ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಕೊಟ್ರೇಶ್, ಸುರೇಶ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಬೈಕ್ ಕ್ಲಬ್‌ ಸಂಸ್ಥಾಪಕ ಅಧ್ಯಕ್ಷ ಆ.ನಾ. ವಿಜಯೇಂದ್ರ … Read more

ವೈರಲ್‌ ವಿಡಿಯೋ, ಕಾರಿನ ಸನ್‌ ರೂಫ್‌ನಲ್ಲಿ ನಿಂತು ರೈಲ್ವೆ ಬ್ಯಾರಿಯರ್‌ ತಲೆಗೆ ಬಡಿಸಿಕೊಂಡ ಬಾಲಕ, ಮುಂದೇನಾಯ್ತು?

Boy-on-Car-sunroof-hits-railway-barrier-in-Bangalore

ಜಸ್ಟ್‌ ಮಾಹಿತಿ: ಚಲಿಸುತ್ತಿದ್ದ ಕಾರಿನ ಸನ್‌ ರೂಫ್‌ನಲ್ಲಿ (Sun Roof) ನಿಂತಿದ್ದ ಬಾಲಕನಿಗೆ ರೈಲ್ವೆ ಇಲಾಖೆಯ ಬ್ಯಾರಿಯರ್‌ ತಗುಲಿ ಗಾಯಗೊಂಡಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನೊಂದೆಡೆ ಸನ್‌ ರೂಫನ್‌ನಲ್ಲಿ ಮಕ್ಕಳನ್ನು ನಿಲ್ಲಿಸುವುದು ಅಥವಾ ಹಾಗೆ ನಿಂತು ಪ್ರಯಾಣಿಸುವುದು ಅಪಾಯಕಾರಿ ಎಂದು ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ. ಈ ಘಟನೆ ಆಗಿದ್ದೆಲ್ಲಿ? ಬಾಲಕನ ಸ್ಥಿತಿ ಹೇಗಿದೆ? ಸೆ.7ರಂದು ಮಧ್ಯಾಹ್ನ ಚಲಿಸುತ್ತಿದ್ದ ಕೆಂಪು ಕಾರಿನ ಸನ್‌ ರೂಫ್‌ನಲ್ಲಿ ನಿಂತು ಪ್ರಯಾಣಿಸುತ್ತಿದ್ದ ಬಾಲಕನ ತಲೆ ರೈಲ್ವೆ ಇಲಾಖೆಯ … Read more

ಭದ್ರಾವತಿಯಲ್ಲಿ ಚಿನ್ನಾಭರಣ ಕಳ್ಳತನ, ಬೆಂಗಳೂರು ಕೆಂಗೇರಿಯ ಮಹಿಳೆ ಸೇರಿ ಇಬ್ಬರ ಬಂಧನ

New-town-police-nab-two-from-kengeri

ಭದ್ರಾವತಿ: ಮನೆಯ ಬೀರುವಿನಲ್ಲಿದ್ದ 95 ಗ್ರಾಂ ಬಂಗಾರದ ಆಭರಣ ಕಳವು ಮಾಡಿದ್ದ ಇಬ್ಬರನ್ನು ಪೇಪರ್‌ ಟೌನ್‌ ಪೊಲೀಸರು ಬಂಧಿಸಿದ್ದಾರೆ (Arrest). ಇವರಿಂದ ₹7.82 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ ನಿವಾಸಿ ಆರ್.ಮಂಜುಳಾ(21) ಮತ್ತು ಸುಜೈನ್ ಖಾನ್ (24 ) ಬಂಧಿತರು. ಕಳೆದ ಆ.18ರಂದು ಭದ್ರಾವತಿಯ ಐದನೇ ವಾರ್ಡ್‌ನ ಚಂದ್ರಮ್ಮ ಎಂಬುವರ ಮನೆಗೆ ಬಂದಿದ್ದ ಇವರು ಬೀರುವಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿದ್ದರು. ಈ ಬಗ್ಗೆ ಚಂದ್ರಮ್ಮ ಅವರು ಪೇಪರ್ ಟೌನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. … Read more

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರತಿದಿನ ಎಷ್ಟು ರೈಲು ಸಂಚರಿಸುತ್ತವೆ? ಟೈಮಿಂಗ್‌ ಏನು?

shimoga-to-bangalore-jan-shatabdi-train-railway.webp

ರೈಲ್ವೆ ವೇಳಾಪಟ್ಟಿ : ಬೆಂಗಳೂರಿನಿಂದ ಶಿವಮೊಗ್ಗದ ಮಧ್ಯೆ ಆರು ರೈಲುಗಳು (Trains) ಸಂಚರಿಸುತ್ತವೆ. ಈ ಪೈಕಿ ಎರಡು ರೈಲುಗಳು ಹೊರತು ಉಳಿದ ರೈಲುಗಳು ನಿತ್ಯ ಸಂಚರಿಸುತ್ತವೆ. ಯಾವ್ಯಾವ ರೈಲಿನ ಟೈಮಿಂಗ್‌ ಏನು? ರೈಲು 1 : ಯಶವಂತಪುರ – ಶಿವಮೊಗ್ಗ ಇಂಟರ್‌ ಸಿಟಿ (ರೈಲು ಸಂಖ್ಯೆ 16579) ಬೆಳಗ್ಗೆ 9.15ಕ್ಕೆ ಯಶವಂತಪುರದಿಂದ ರೈಲು ಹೊರಡಲಿದೆ. ಮಧ್ಯಾಹ್ನ 1.18ಕ್ಕೆ ಭದ್ರಾವತಿ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2.15ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣ ತಲುಪಲಿದೆ. ರೈಲು 2 : ಬೆಂಗಳೂರು – … Read more

‘ಸಹನೆಗು ಮಿತಿ ಇದೆ’, ವಾರ್ನಿಂಗ್‌ ನೀಡಿದ ಶಾಸಕ, ಕಾಂಗ್ರೆಸ್‌ ಚಿಹ್ನೆ ಬದಲಿಗೆ ಕಾರಣ ತಿಳಿಸಿದ ಸಂಸದ

BJP-protest-against-chamarajapete-issue

SHIVAMOGGA LIVE NEWS, 17 JANUARY 2025 ಶಿವಮೊಗ್ಗ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ, ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಿಜೆಪಿ ಮತ್ತು ಗೋ ರಕ್ಷಾ ಪರಿವಾರದ ಕಾರ್ಯಕರ್ತರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿದರು. ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಯಾರೆಲ್ಲ ಏನೆಲ್ಲ ಹೇಳಿದರು? ಪ್ರತಿಭಟನೆಯಲ್ಲಿ ಪ್ರಮುಖರಾದ ನಾರಾಯಣ ವರ್ಣೇಕರ್‌, ದೇವರಾಜ್‌, ದತ್ತಾತ್ರಿ, ರಾಜೇಶ್‌ ಗೌಡ, ಆನಂದರಾವ್‌ ಜಾಧವ್‌, ಮಾಲತೇಶ್‌, ರಾಮೇಶ್‌ ಜಾಧವ್‌, ದೀನದಯಾಳ್‌, ಜ್ಞಾನೇಶ್ವರ್‌, … Read more

ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ, ಟೈಮಿಂಗ್‌ ಏನು?

Prayanikare-Gamanisi-Indian-Railway-News

RAILWAY NEWS, 3 NOVEMBER 2024 : ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ನಾಲ್ಕು ರೈಲುಗಳು (Trains) ಸಂಚರಿಸುತ್ತವೆ. ಈ ರೈಲುಗಳು ಸಾಮಾನ್ಯವಾಗಿ ಭರ್ತಿಯಾಗಿಯೇ ಸಂಚರಿಸುತ್ತವೆ. ಯಾವ್ಯಾವ Trains, ಎಷ್ಟೊತ್ತಿಗೆ ಹೊರಡುತ್ತೆ? ♦ ಬೆಳಗ್ಗೆ 5.15ಕ್ಕೆ ಜನಶತಾಬ್ದಿ ರೈಲು ಶಿವಮೊಗ್ಗ ನಿಲ್ದಾಣದಿಂದ ಹೊರಟು ಬೆಳಗ್ಗೆ  9.50ಕ್ಕೆ ಬೆಂಗಳೂರಿನ ಮೆಜಸ್ಟಿಕ್‌ ನಿಲ್ದಾಣ ತಲುಪಲಿದೆ. ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ನೀಡಲಿದೆ. ♦ ಬೆಳಗ್ಗೆ 7.15ಕ್ಕೆ ಇಂಟರ್‌ ಸಿಟಿ ರೈಲು ಶಿವಮೊಗ್ಗದಿಂದ … Read more

ಬೃಹತ್‌ ಉದ್ಯೋಗ ಮೇಳ, ಈಗಲೇ ಹೆಸರು ನೋಂದಾಯಿಸಿಕೊಳ್ಳಿ

Shimoga-Jobs-General-Image

SHIMOGA NEWS, 18 OCTOBER 2024 : ಬೆಂಗಳೂರಿನಲ್ಲಿ ಅ.20ರಂದು ಬೃಹತ್‌ ಉದ್ಯೋಗ ಮೇಳ (Udyoga Mela) ಆಯೋಜಿಸಲಾಗಿದೆ. ಆಸಕ್ತರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ.20 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಜಾಜಿನಗರದ  2ನೆ ಬ್ಲಾಕ್, 28ನೆ ಅಡ್ಡರಸ್ತೆಯಲ್ಲಿರುವ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಸಂಸ್ಥೆಗಳು … Read more