ಶಿವಮೊಗ್ಗದಿಂದ ಮೈಸೂರು, ಬೆಂಗಳೂರು ರೈಲು ಸಂಚಾರ ವಿಸ್ತರಿಸಿದ ರೈಲ್ವೆ ಇಲಾಖೆ

Train engine and boggies

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020 ಲಾಕ್‍ಡೌನ್ ಹಿನ್ನೆಲೆ ಸ್ಥಗಿತವಾಗಿದ್ದ ರೈಲುಗಳ ಪೈಕಿ ಕೆಲವು ರೈಲ್ವೆ ಸೇವೆಯನ್ನು ಇಲಾಖೆಯು ಡಿಸೆಂಬರ್ 7ರಿಂದ ಪ್ರಾಯೋಗಿಕವಾಗಿ ಪುನಾರಂಭ ಮಾಡಿದೆ. ಈಗ ಆ ರೈಲುಗಳ ಸಂಚಾರವನ್ನು ವಿಸ್ತರಣೆ ಮಾಡಿದೆ. ವಿಡಿಯೋಗಾಗಿ ಕ್ಲಿಕ್ ಮಾಡಿ | ಈಗ ಬಟ್ಟೆ ಒಗೆಯುವುದು ಇನ್ನೂ ಸುಲಭ, ಬಂದಿದೆ ಪೋರ್ಟೆಬಲ್ ವಾಷಿಂಗ್ ಮಿಷಿನ್, ಹೇಗಿದೆ ಗೊತ್ತಾ? ಶಿವಮೊಗ್ಗದಲ್ಲಿ ಎಲ್ಲಿ ಸಿಗುತ್ತೆ? 2021ರ ಜನವರಿ 31ರವರೆಗೆ ಆ ರೈಲುಗಳ ಸಂಚಾರವನ್ನು ವಿಸ್ತರಣೆ ಮಾಡಿ … Read more

ಶಿವಮೊಗ್ಗದಿಂದ ಮೈಸೂರು, ಬೆಂಗಳೂರಿಗೆ ಎರಡು ರೈಲು ಪುನಾರಂಭ, ಯಾವಾಗಿಂದ ಸಂಚಾರ ಶುರು?

Train engine and boggies

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 DECEMBER 2020 ಕೋವಿಡ್‍ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ರೈಲು ಸಂಚಾರ ನಿಧಾನಕ್ಕೆ ಪುನಾರಂಭವಾಗುತ್ತಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ನೈಋತ್ಯ ರೈಲ್ವೆ ಇಲಾಖೆ, ಶಿವಮೊಗ್ಗದ ತಾಳಗುಪ್ಪದಿಂದ ಮೈಸೂರು, ಬೆಂಗಳೂರಿಗೆ ಎರಡು ರೈಲು ಸೇವೆಯನ್ನು ಪುನಾರಂಭ ಮಾಡುತ್ತಿದೆ. ಯಾವೆಲ್ಲ ರೈಲುಗಳು ಪುನಾರಂಭವಾಗುತ್ತೆ? ರೈಲು ಸಂಖ್ಯೆ 06227 – ಮೈಸೂರಿನಿಂದ ತಾಳಗುಪ್ಪ – ಡಿಸೆಂಬರ್ 9ರಿಂದ ಡಿಸೆಂಬರ್‍ 18ರವರೆಗೆ ಪ್ರತಿದಿನ ಸಂಚರಿಸಲಿದೆ. ರೈಲು ಸಂಖ್ಯೆ 06228 – ತಾಳಗುಪ್ಪದಿಂದ ಮೈಸೂರಿಗೆ … Read more

SDPI ಒಂದು ಜುಜುಬಿ ಸಂಘಟನೆ, ಉತ್ತರ ಪ್ರದೇಶ ಮಾದರಿಯಲ್ಲಿ ಗಲಭೆಕೋರರ ಆಸ್ತಿ ಮಟ್ಟುಗೋಲಿಗೆ ಸಂಪುಟದಲ್ಲಿ ಚರ್ಚೆ

Eshwarappa MLA 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಮತಾಂಧರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಉತ್ತರ ಪ್ರದೇಶ ಮಾದರಿಯಲ್ಲಿ ಗಲಭೆಕೋರರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ‍್ವರಪ್ಪ ತಿಳಿಸಿದ್ದಾರೆ. ಬೆಂಗಳೂರು ಗಲಭೆ ಸಂಬಂಧ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಮತಾಂಧ ಮುಸ್ಲಿಮರ ಗೂಂಡಾಗಿರಿ, ದೊಂಬಿಯನ್ನು ಇತರ ಮುಸ್ಲಿಮ್ ಮುಖಂಡರು ಖಂಡಿಸಬೇಕು. ಹಾಗಾಂತ ಎಲ್ಲಾ ಮುಸ್ಲಿಮರು ಗೂಂಡಾಗಳಲ್ಲ. ಈ ಸಮುದಾಯದಲ್ಲೂ ಸೌಮ್ಯ … Read more

ಬೆಂಗಳೂರಿಂದ ಶಿವಮೊಗ್ಗ, ಸೊರಬಕ್ಕೆ ಆಂಬುಲೆನ್ಸ್‌ನಲ್ಲಿ ಬಂದ ಜನರು, ಆಂಬುಲೆನ್ಸ್ ಸೀಜ್, ಬಿತ್ತು ಕೇಸ್

130420 Ambulance Seized in Shimoga 1

ಶಿವಮೊಗ್ಗ ಲೈವ್.ಕಾಂ | SORABA | 13 ಏಪ್ರಿಲ್ 2020 ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಬೆಂಗಳೂರಿನಿಂದ ಜನರನ್ನು ಕರೆತಂದಿದ್ದ ಆಂಬುಲೆನ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಂಬುಲೆನ್ಸ್‌ ಚಾಲಕ ಮತ್ತು ಅದರಲ್ಲಿ ಬಂದಿದ್ದ ಮೂವರ ವಿರುದ್ಧ ಕೇಸ್‌ ಬಿದ್ದಿದೆ. ಯಾವ ಊರಿಗೆ ಬಂದಿದ್ದದರು? ಲಾಕ್‌ಡೌನ್‌ ಹಿನ್ನೆಲೆ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ತೆರಳುವುದು ನಿಷೇಧ. ಆದರೂ ಬೆಂಗಳೂರಿನಿಂದ ಸೊರಬದ ಕಾನಕೇರಿಗೆ ಮೂವರನ್ನು ಬಂದಿದ್ದರು. ಇವರೆಲ್ಲ ಭಾನುವಾರ ಆಂಬುಲೆನ್ಸ್‌ನಲ್ಲಿ ತಮ್ಮ ಊರಿಗೆ ಬಂದಿದ್ದರು. ವಿಚಾರ ತಿಳಿಯುತ್ತಿದ್ದಂತೆ ಸೊರಬ ಠಾಣೆ ಪೊಲೀಸರು … Read more

ಶಿವಮೊಗ್ಗ – ಬೆಂಗಳೂರು ನಡುವೆ ಮತ್ತೊಂದು ಹೊಸ ರೈಲು, ಟೈಮಿಂಗ್ಸ್ ಏನು? ಎಲ್ಲೆಲ್ಲಿದೆ ಗೊತ್ತಾ ಸ್ಟಾಪ್?

Train engine and boggies

ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020 ಶಿವಮೊಗ್ಗ – ಯಶವಂತಪುರ ನಡುವೆ ಜ.23ರಿಂದ ತತ್ಕಾಲ್‌ ಎಕ್ಸ್‌ಪ್ರೆಸ್‌ ಹೊಸ ರೈಲು (06539-06540) ವಾರದಲ್ಲಿ ನಾಲ್ಕು ದಿನ (ಮಂಗಳವಾರ, ಬುಧವಾರ, ಗುರುವಾರ ಮತ್ತು ಶುಕ್ರವಾರ) ಸಂಚರಿಸಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲು ಸೇವೆಗೆ ಜ.23ರಂದು ಮಧ್ಯಾಹ್ನ 3ಕ್ಕೆ ಶಿವಮೊಗ್ಗ ನಗರ ರೈಲ್ವೆ ನಿಲ್ದಾಣದಲ್ಲಿ ಚಾಲನೆ ದೊರೆಯಲಿದೆ. ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿರುವರು ಎಂದು ಹೇಳಿದ್ದಾರೆ. ಬೆಳಗ್ಗೆ … Read more

ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್, ಬೀದಿಗಿಳಿದ ಡಾಕ್ಟರ್ಸ್, ರಕ್ಷಣೆಗೆ ಒತ್ತಾಯಿಸಿ ಮಾನವ ಸರಪಳಿ

ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019 ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಭಾರಿ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ವೈದ್ಯಕೀಯ ವಿದ್ಯಾರ್ಥಿಗಳು ಹೋರಾಟ ನಡೆಸಿದರು. ಐಎಂಎ ಸಭಾಂಗಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಶಿವಮೊಗ್ಗದ ವಿವಿಧ ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಆಸ್ಪತ್ರೆಗಳ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವೈದ್ಯರ ಪ್ರತಿಭಟನೆಗೆ ಕಾರಣವೇನು? ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ಕನ್ನಡಪರ … Read more

ಶಿವಮೊಗ್ಗ – ಬೆಂಗಳೂರು ಪ್ಯಾಸೆಂಜರ್ ರೈಲು ಸಮಯ ಬದಲು, ಇನ್ಮುಂದೆ ಎಷ್ಟೊತ್ತಿಗೆ ಹೊರಡುತ್ತೆ? ಎಲ್ಲೆಲ್ಲಿ ಸ್ಟಾಪ್ ಇರುತ್ತೆ?

mysore talaguppa train engine with boggies

ಶಿವಮೊಗ್ಗ ಲೈವ್.ಕಾಂ | SHIMOGA | 17 ಅಕ್ಟೋಬರ್ 2019 ಬೆಂಗಳೂರು – ಶಿವಮೊಗ್ಗ ಪ್ಯಾಸೆಂಜರ್ ರೈಲಿನ ವೇಳಾಪಟ್ಟಿ ಬದಲಾಗಿದೆ. ಈ ಕುರಿತು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ರೈಲು ಸಂಖ್ಯೆ 56917 ಬೆಂಗಳೂರು – ಶಿವಮೊಗ್ಗ ಪ್ಯಾಸೆಂಜರ್ ರೈಲು ಹೊರಡುವ ಸಮಯ ಬದಲಾಗಿದೆ. ಮೆಜಸ್ಟಿಕ್’ನಿಂದ ಬೆಳಗ್ಗೆ 6.30ಕ್ಕೆ ಹೊರಡುತ್ತಿದ್ದ ರೈಲು ಇನ್ಮುಂದೆ ಬೆಳಗ್ಗೆ 5.30ಕ್ಕೆ ಹೊರಡಲಿದೆ. ರೈಲು ಸಂಖ್ಯೆಯ 56918 ರೈಲು ಶಿವಮೊಗ್ಗ – ಬೆಂಗಳೂರು ರೈಲು ಮಧ್ಯಾಹ್ನ 2 ಗಂಟೆಗೆ ಹೊರಡುವ ಬದಲು ಇನ್ಮುಂದೆ … Read more

ರವೀಂದ್ರನಗರ ದೇವಸ್ಥಾನದಲ್ಲಿ ಬೆಂಗಳೂರು ಸಂಸದನಿಂದ ಚಂಡಿಕಾ ಹೋಮ, ಪ್ರಧಾನಿ ಮೋದಿಗೆ ಪ್ರಸಾದ

ಶಿವಮೊಗ್ಗ ಲೈವ್.ಕಾಂ | SHIMOGA | 13 ಅಕ್ಟೋಬರ್ 2019 ರವೀಂದ್ರನಗರ ಗಣಪತಿ ದೇವಸ್ಥಾದನಲ್ಲಿ ನಡೆಯುತ್ತಿರುವ ಶತ ಚಂಡಿಕಾ ಹೋಮದಲ್ಲಿ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಭಾಗವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಳಿತಾಗಲಿ ಎಂದು ಹೋಮ ನಡೆಸಲಾಗುತ್ತಿದೆ. ಬೆಳಗ್ಗೆಯಿಂದ ಹೋಮ ನಡೆಯುತ್ತಿದ್ದು, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ. ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇನ್ನಷ್ಟು ಶಕ್ತಿ ಸಿಗಲಿ, ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಆಗಲಿ ಎಂಬ ಉದ್ದೇಶದಿಂದ ಶತ ಚಂಡಿಕಾ … Read more

ಬೆಂಗಳೂರಿನಲ್ಲಿರುವ ಶಿವಮೊಗ್ಗದ ಮತದಾರರಿಗೆ ಬಿಜೆಪಿ ಗಾಳ, ಸ್ನೇಹ ಮಿಲನಕ್ಕೆ ಹೇಗಿತ್ತು ರೆಸ್ಪಾನ್ಸ್?

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ಬೆಂಗಳೂರಿನಲ್ಲಿರುವ ಶಿವಮೊಗ್ಗದ ಮತದಾರರಿಗೆ ಬಿಜೆಪಿ ಗಾಳ ಹಾಕಿದೆ. ಇದಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸ್ನೇಹ ಮಿಲನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಕುಮಾರ್ ಬಂಗಾರಪ್ಪ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಆಯನೂರು ಮಂಜುನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಉಪಮೇಯರ್ ಚನ್ನಬಸಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದಾರೆ. ಉಪ ಚುನಾವಣೆ ಬಳಿಕ ಬಿ.ವೈ.ರಾಘವೇಂದ್ರ ಅವರ … Read more