ಮಾಜಿ ಸಿಎಂ ಬಂಗಾರಪ್ಪ ಜನ್ಮದಿನ, ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮ, ಎಲ್ಲೆಲ್ಲಿ ಏನೇನು ನಡೆಯಿತು?

271025-NSUI-distributes-books-to-hostel-students-Bangarappa-Birthday.webp

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಹಾಗೂ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಜನ್ಮದಿನ (Birthday) ಆಚರಿಸಲಾಯಿತು. ಎಲ್ಲೆಲ್ಲಿ ಏನೇನು ಕಾರ್ಯಕ್ರಮ ನಡೆಯಿತು? ನಗರದ ರೆಡ್ ಕ್ರಾಸ್ ಸಂಜೀವಿನಿ ರಕ್ತ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆ‌ರ್.ಎಂ.ಮಂಜುನಾಥ್ ಗೌಡ ಚಾಲನೆ ನೀಡಿದರು. ಮಾಜಿ ಸಂಸದ ಆಯನೂರು ಮಂಜುನಾಥ್, ಶಿಮುಲ್ ಅಧ್ಯಕ್ಷ ವಿದ್ಯಾಧರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮರಿಯಪ್ಪ, ನಿರ್ದೇಶಕ ಎಂ.ಶ್ರೀಕಾಂತ್‌, ಪ್ರಮುಖರಾದ ರಮೇಶ್ ಇಕ್ಕೇರಿ, ಚೈತ್ರಾ ಮೋಹನ್, … Read more

ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ

Bangarappa-Birthday-at-Bangaradhama-in-Soraba.

SORABA NEWS, 27 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ 92ನೇ ಜನ್ಮದಿನದ (Birthday) ಅಂಗವಾಗಿ ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೊರಬದ ಬಂಗಾರಧಾಮದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರಶಸ್ತಿ ನೀಡಿ ಗೌರವಿಸಿದರು. ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಾರೆಲ್ಲ ಏನೆಲ್ಲ ಮಾತನಾಡಿದರು? ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜನಪರ ಯೋಜನೆಗಳನ್ನು … Read more

ಬಂಗಾರಪ್ಪ ಜನ್ಮದಿನ, ಮೂವರಿಗೆ ಬಂಗಾರ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Bangarappa-Award during Birthday-programme-venugopala-naki-and-gd-manjunath

SHIMOGA NEWS, 23 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ ಜನ್ಮದಿನದ ಸಂದರ್ಭ ನೀಡುವ ಬಂಗಾರ ಪ್ರಶಸ್ತಿಗೆ (Award) ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಅ.26ರಂದು ಸೊರಬದ ಬಂಗಾರಧಾಮದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‌.ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್‌ ನಾಯಕ್‌, ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಈ ಬಾರಿ ಬಂಗಾರ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಒಂದು … Read more

ನೆಹರು ಸ್ಟೇಡಿಯಂಗೆ ಮಿನಿಸ್ಟರ್‌ ದಿಢೀರ್‌ ಭೇಟಿ, ಅವ್ಯವಸ್ಥೆ ಕಂಡು ಗರಂ, ಅಧಿಕಾರಿಗಳಿಗೆ 2 ದಿನದ ಡೆಡ್‌ಲೈನ್‌

Minister-Madhu-Bangarappa-sudden-visit-to-Nehru-Stadium

SHIMOGA, 14 AUGUST 2024 : ನಗರದ ನೆಹರು ಕ್ರೀಡಾಂಗಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ದಿಢೀರ್‌ ಭೇಟಿ (Sudden Visit) ನೀಡಿದ್ದರು. ಈ ವೇಳೆ ಲೈಟ್‌ ಸೇರಿದಂತೆ ಮೂಲ ಸೌರ್ಕಯ ಇಲ್ಲದಿರುವುದನ್ನು ಕಂಡು ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡರು. ಕಠಿಣ ಕ್ರಮದ ಎಚ್ಚರಿಕೆ ನೀಡಿದರು. ಇಂದು ಸಂಜೆ ಸಚಿವ ಮಧು ಬಂಗಾರಪ್ಪ ನೆಹರು ಕ್ರೀಡಾಂಗಣಕ್ಕೆ ದಿಢೀರ್‌ ಭೇಟಿ ನೀಡಿದ್ದರು. ಈ ವೇಳೆ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ನೆಹರು ಕ್ರೀಡಾಂಗಣದಲ್ಲಿನ ಮೂಲ ಸೌಕರ್ಯದ ಸಮಸ್ಯೆ ಕುರಿತು ಸಚಿವರ … Read more

ಶಿವಮೊಗ್ಗದಲ್ಲಿ ಎರಡು ದಿನ ಸಚಿವ ಮಧು ಬಂಗಾರಪ್ಪ ಪ್ರವಾಸ, ಮಳೆ ಹಾನಿ ಪ್ರದೇಶಕ್ಕೆ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?

Minister-Madhu-Bangarappa

SHIVAMOGGA LIVE NEWS | 20 JULY 2024 SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ (RAIN AFFECTED) ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರವಾಸ ಪಟ್ಟಿ ಪ್ರಕಟಿಸಲಾಗಿದೆ. ಜು.20 ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 5 ಗಂಟೆಗೆ ಸೊರಬಕ್ಕೆ ತಲುಪಲಿದ್ದಾರೆ. ಸಂಜೆ 5.15ರಿಂದ ಕಡಸೂರು ಗ್ರಾಮ, ವರದಾ ನದಿ ಜೋಳಗುಡ್ಡೆ, ಬಂಕಸಾಣ ಹೊಳೆ ಹತ್ತಿರ ಪ್ರವಾಹ … Read more

ಶಿವಮೊಗ್ಗದಲ್ಲಿ ಮತ್ತೆ ಗೆದ್ದು 2 ದಾಖಲೆ ನಿರ್ಮಿಸಿದ ಬಿ.ವೈ.ರಾಘವೇಂದ್ರ, ಏನೇನದು?

BY-Raghavendra-Celebration-in-Shimoga

SHIVAMOGGA LIVE NEWS | 5 JUNE 2024 RESULT NEWS : ಸೋಲರಿಯದ ಸರದಾರ ಎಸ್‌.ಬಂಗಾರಪ್ಪ ಅವರನ್ನು ತಮ್ಮ ಮೊದಲ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಸೋಲಿಸಿದ್ದರು. ಆ ನಂತರ ಬಂಗಾರಪ್ಪ ಪುತ್ರ ಮತ್ತು ಪುತ್ರಿಯಲ್ಲಿ ಸೋಲಿಸಿ ಅಪರೂಪದ ದಾಖಲೆ (Record) ಬರೆದಿದ್ದಾರೆ. ಯಡಿಯೂರಪ್ಪ ಕುಟುಂಬ V/S ಬಂಗಾರಪ್ಪ ಕುಟುಂಬ ಶಿವಮೊಗ್ಗದಲ್ಲಿ ನಡೆದ ಕಳೆದ ಐದು ಲೋಕಸಭೆ ಚುನಾವಣೆ ಯಡಿಯೂರಪ್ಪ ಕುಟುಂಬ ಮತ್ತು ಬಂಗಾರಪ್ಪ ಕುಟುಂಬ ನೇರಾನೇರ ಮುಖಾಮುಖಿಯಾಗಿವೆ. ಎಲ್ಲದರಲ್ಲು ಯಡಿಯೂರಪ್ಪ ಮತ್ತು ಬಿ.ವೈ.ರಾಘವೇಂದ್ರ ಜೈತ್ರಯಾತ್ರೆ ಮುಂದುವರೆಸಿಕೊಂಡು ಬಂದಿದ್ದಾರೆ. … Read more

ಮಧು, ಕುಮಾರ್‌ ಮಧ್ಯೆ ‘ರೀಚಾರ್ಜ್‌’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ

Madhu-kumar-bangarappa-and-Beluru-gopalakrishna

SHIVAMOGGA LIVE NEWS | 1 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಕಣದಲ್ಲಿ ಬಂಗಾರಪ್ಪ ಪುತ್ರರ ಮಧ್ಯೆ ಮಾತಿಗೆ ಮಾತು, ಏಟಿಗೆ ಎದಿರೇಟು ಶುರುವಾಗಿದೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆಗೆ ಕುಮಾರ್‌ ಬಂಗಾರಪ್ಪ ತಿರುಗೇಟು ಕೊಟ್ಟಿದ್ದಾರೆ. ಇದರ ಮಧ್ಯೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಕುಮಾರ್‌ ಬಂಗಾರಪ್ಪಗೆ ಮಾತಿನೇಟು ನೀಡಿದ್ದಾರೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಕೊಚ್ಚೆ ಮೇಲೆ ಕಲ್ಲು ಹಾಕಬಾರದು. … Read more

ನಾಳೆ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ ಸಿನಿಮಾ ಸ್ಟಾರ್‌ಗಳು, ಎಲ್ಲಿ ನಡೆಯುತ್ತೆ ಪ್ರೊಗ್ರಾಂ?

Madhu-Bangarappa-visits-Freedom-park-in-Shimoga.

SHIVAMOGGA LIVE NEWS | 1 MAY 2024 ELECTION NEWS : ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರವಾಗಿ ಪ್ರಚಾರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಏ.2ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ರಾಹುಲ್‌ ಗಾಂಧಿ, ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಸಿದ್ಧತೆ ಪರಿಶೀಲಿಸಿದರು. ಸಿಎಂ, ಡಿಸಿಎಂ ಕೂಡ ಭಾಗಿ ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, … Read more

ಕುಮಾರ್‌ ಬಂಗಾರಪ್ಪ ಮನೆಗೆ ರಾಘವೇಂದ್ರ ಭೇಟಿ, ಅರ್ಧ ಗಂಟೆ ಚರ್ಚೆ, ಬಿಜೆಪಿಗೆ ಕುಮಾರ್‌ ಯಾಕಷ್ಟು ಮುಖ್ಯ?

BY Raghavendra Meets Kumar Bangarappa at Kubaturu in Soraba

HIGHLITE ಅರ್ಧ ಗಂಟೆ ಚರ್ಚಿಸಿದ ಕುಮಾರ್‌ ಬಂಗಾರಪ್ಪ, ರಾಘವೇಂದ್ರ ಸೊರಬದ ಕುಬಟೂರಿನ ಮನೆಯಲ್ಲಿ ರಾಜಕೀಯ ಚರ್ಚೆ ಎಂಎಲ್‌ಎ ಬಳಿಕ ಪಕ್ಷದ ಚಟುವಟಿಕೆಯಿಂದ ದೂರಾಗಿದ್ದ ಕುಮಾರ್ SHIVAMOGGA LIVE NEWS | 5 APRIL 2024 SORABA : ವಿಧಾನಸಭೆ ಚುನಾವಣೆ ಬಳಿಕ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ನಿವಾಸಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದ್ದರು. ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ಸೊರಬದಲ್ಲಿರುವ ಕುಮಾರ್‌ ಬಂಗಾರಪ್ಪ ಅವರ ನಿವಾಸಕ್ಕೆ ಸಂಸದ … Read more

ಶಿವಮೊಗ್ಗ ಕಾಂಗ್ರೆಸ್‌ ಕಚೇರಿ ಮುಂಭಾಗ ಕಾರ್ಯಕರ್ತರಿಂದಲೇ ಹೋರಾಟ, ಮಧು ಬಂಗಾರಪ್ಪ ವಿರುದ್ಧ ಆಕ್ರೋಶ

Shikaripura-Congress-workers-protest-in-Shimoga

SHIVAMOGGA LIVE NEWS | 15 MARCH 2024 SHIMOGA : ಮೂಲ ಕಾಂಗ್ರೆಸಿಗರ ನಿರ್ಲಕ್ಷ ಖಂಡಿಸಿ, ಶಿಕಾರಿಪುರ ಕಾಂಗ್ರೆಸ್‌ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಚೇರಿ ಮುಂಭಾಗ ದಿಢೀರ್‌ ಪ್ರತಿಭಟನೆ ನಡೆಸಿದರು. ಇದೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಶಿಕಾರಿಪುರದಲ್ಲಿ ಮೂಲ ಕಾಂಗ್ರೆಸಿಗರನ್ನು ನಿರ್ಲಕ್ಷಿಸಲಾಗಿದೆ. ನಾಗರಾಜ ಗೌಡ ಬಣದವರಿಗೆ ಮಾತ್ರ ಪದಾಧಿಕಾರಿ ಹುದ್ದೆಗಳನ್ನು ನೀಡಲಾಗುತ್ತಿದೆ ಎಂದು ಆಪಾದಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಂದಾಗಿಯೆ ಈ ಬೆಳವಣಿಗೆಗಳು … Read more