ಶಿವಮೊಗ್ಗದಲ್ಲಿ ಮತ್ತೆ ಬಂಗಾರಪ್ಪ ಫ್ಯಾಮಿಲಿ V/S ಯಡಿಯೂರಪ್ಪ ಫ್ಯಾಮಿಲಿ ಕದನ, 15 ವರ್ಷದಲ್ಲಿ ಏನೇನಾಯ್ತು? ಇಲ್ಲಿದೆ ಲಿಸ್ಟ್‌

Yedyurappa-familiy-and-Bangarappa-family-election.

SHIVAMOGGA LIVE NEWS | 8 MARCH 2024 ELECTION NEWS : ಬಂಗಾರಪ್ಪ ಕುಟುಂಬ ವರ್ಸಸ್‌ ಯಡಿಯೂರಪ್ಪ ಕುಟುಂಬ ಕದನಕ್ಕೆ ಶಿವಮೊಗ್ಗ ಕ್ಷೇತ್ರ ಮತ್ತೊಮ್ಮೆ ಸಾಕ್ಷಿಯಾಗಲಿದೆ. ಈ ಮೊದಲು ಅಪ್ಪನ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ ಕುಮಾರ್‌, ಈಗ ಮಗನನ್ನು ಎದುರಿಸಲು ಸಜ್ಜಾಗಬೇಕಿದೆ. ಅಪ್ಪ ಆಯ್ತು, ಈಗ ಮಗನ ವಿರುದ್ಧ ಸ್ಪರ್ಧೆ ಗೀತಾ ಶಿವರಾಜ್‌ ಕುಮಾರ್‌ ಅವರಿಗೆ ಇದೇನು ಮೊದಲ ಚುನಾವಣೆಯಲ್ಲ. 2014ರ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಪಕ್ಷದಿಂದ ಗೀತಾ ಶಿವರಾಜ್‌ ಕುಮಾರ್‌ ಸ್ಪರ್ಧಿಸಿದ್ದರು. ಆಗ … Read more

ಶಿವಮೊಗ್ಗದಲ್ಲಿ ಮಿನಿಸ್ಟರ್‌ ಟೂರ್‌ | ಗುರುಗಳ ಬಂಧನಕ್ಕೆ ಮುಸ್ಲಿಮರು ಗರಂ | ಗೋಪಿ ವೃತ್ತದಲ್ಲಿ ಇಷ್ಟಲಿಂಗ ಪೂಜೆ

9-AM-FATAFAT-NEWS.webp

ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಪ್ರವಾಸ SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಫೆ.9 ಮತ್ತು ಫೆ.10ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆ.9ರಂದು ಬೆಂಗಳೂರಿನಿಂದ ಹೊರಟು ಬೆಳಗ್ಗೆ 10.30ಕ್ಕೆ ಸೊರಬದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದಲ್ಲಿ ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಪುರದಾಳು ಗ್ರಾಮದಲ್ಲಿ ಬಾರೆಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ … Read more

ಫ್ರೀಡಂ ಪಾರ್ಕ್‌ ಹೆಸರಿನ ವಿಚಾರ, ಮಿನಿಸ್ಟರ್‌ ಕೇಳಿದ್ದೊಂದು, MLA ಹೇಳಿದ್ದೊಂದು, ಕೊನಗೆ CM ಒಪ್ಪಿದ ಹೆಸರು ಯಾವುದು?

CM-Siddaramaiah-and-MLA-channabasapp-at-yuvanidhi-programme-shimoga.

SHIVAMOGGA LIVE NEWS | 12 JANUARY 2024 SHIMOGA : ನಗರದ ಫ್ರೀಡಂ ಪಾರ್ಕ್‌ಗೆ ಹೆಸರಿನ ವಿಚಾರವಾಗಿ ಯುವನಿಧಿ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಮತ್ತು ಬಿಜೆಪಿ ಶಾಸಕ ಚನ್ನಬಸಪ್ಪ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕೊನೆಗೆ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ಸೂಚಿಸಿದ ಹೆಸರಿಗೆ ಒಪ್ಪಿಗೆ ನೀಡಿ, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಮೆಚ್ಚುಗೆ ಪಡೆದರು. ನಗರದ ಫ್ರೀಡಂ ಪಾರ್ಕ್‌ಗೆ ವಚನಕಾರ ಅಲ್ಲಮಪ್ರಭು ಅವರ ಹೆಸರು ಇಡಬೇಕು ಎಂದು ಸಚಿವ ಮಧು ಬಂಗಾರಪ್ಪ … Read more

ಫ್ರೀಡಂ ಪಾರ್ಕ್‌ಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ, ಏನೇನೆಲ್ಲ ಸೂಚನೆ ನೀಡಿದರು?

Madhu-Bangarappa-visits-freedom-park-yuva-nidhi-event

SHIVAMOGGA LIVE NEWS | 7 JANUARY 2024 SHIMOGA : ರಾಜ್ಯ ಸರ್ಕಾರದ ಐದನೆ ಪ್ರಮುಖ ಗ್ಯಾರಂಟಿ ಯೋಜನೆ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿದ್ದರು. ಕಾರ್ಯಕ್ರಮದ ವೇದಿಕೆ ಸೇರಿದಂತೆ ಪೆಂಡಾಲ್‌ ವ್ಯವಸ್ಥೆ ಕುರಿತು ಪರಿಶೀಲಿಸಿದರು. ಒಂದು ಲಕ್ಷ ಯುವಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಯಾವುದೆ ಸಮಸ್ಯೆ ಆಗದಂತೆ ನಿರ್ವಹಣೆ ಮಾಡಬೇಕು … Read more

‘ನಾನು ಪತ್ರಿಕೆ ನಡೆಸುತ್ತಿದ್ದೆ’, ಪತ್ರಿಕೋದ್ಯಮ ಅನುಭವ ಹಂಚಿಕೊಂಡ ಮಿನಿಸ್ಟರ್‌, ಯಾವ ಪತ್ರಿಕೆ? ಮುಂದೇನಾಯ್ತು?

060123 minister Madhu Bangarappa and Eshwarappa in Shimoga

SHIVAMOGGA LIVE NEWS | 6 JANUARY 2024 SHIMOGA : ಪತ್ರಿಕೆಗಳನ್ನು ನಡೆಸುವುದು ಸವಾಲಿನ ಕೆಲಸ. ಆದರೂ ಪತ್ರಿಕೆಗಳು ಸತ್ಯದ ಪರವಾಗಿ ಪ್ರಭಾವ ಬೀರಬೇಕು. ಪತ್ರಿಕೆಯೊಂದನ್ನು ನಡೆಸಿದ ಅನುಭವ ತಮಗೂ ಇದೆ ಎಂದು ಸಚಿವ ಮಧು ಬಂಗಾರಪ್ಪ ತಮ್ಮ ಪತ್ರಿಕೋದ್ಯಮ ಅನುಭವ ಹಂಚಿಕೊಂಡರು. ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ಮಲೆನಾಡು ಮಿತ್ರ ಪತ್ರಿಕೆಯ ಮರು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ತಾವು ಪತ್ರಿಕೆ ನಡೆಸಿದ ಬಗೆಯನ್ನು ವಿವರಿಸಿದರು. ಮಿನಿಸ್ಟರ್‌ ಹೇಳಿದ 3 ಪ್ರಮುಖಾಂಶ … Read more

ಹಿಜಾಬ್‌ ವಿವಾದ, ಶಿವಮೊಗ್ಗದಲ್ಲಿ ಬಿಜೆಪಿಗೆ ಸಚಿವ ಮಧು ಬಂಗಾರಪ್ಪ ಸವಾಲು, ಏನದು?

Madhu-Bangarapap-Speaks-to-media-at-shimoga-airport

SHIVAMOGGA LIVE NEWS | 23 DECEMBER 2023 SHIMOGA : ಹಿಜಾಬ್‌ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ಬಿಜೆಪಿಯವರು ಇಲ್ಲಸಲ್ಲದ ಟೀಕೆ ಮಾಡುವ ಬದಲು ಬರ ಅಧ್ಯಯನ ವರದಿಯನ್ನು ಕೇಂದ್ರಕ್ಕೆ ತಲುಪಿಸಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸವಾಲು ಹಾಕಿದರು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಬಿಜೆಪಿ ವಿರುದ್ಧ ಹರಿಹಾಯ್ದರು ಮಿನಿಸ್ಟರ್‌ ಹೇಳಿಕೆ, ಇಲ್ಲಿದೆ 4 ಪಾಯಿಂಟ್ … Read more

ಬಂಗಾರಧಾಮದಲ್ಲಿ ಸ್ಮಾರಕ ರೆಡಿ, ಲೋಕಾರ್ಪಣೆಗೆ ದಿನಾಂಕ ನಿಗದಿ, ಯಾರೆಲ್ಲ ಭಾಗವಹಿಸ್ತಿದ್ದಾರೆ?

231223 Actor Nagaraja Murthy about bangradhama in soraba

SHIVAMOGGA LIVE NEWS | 23 DECEMBER 2023 SHIMOGA : ಸೊರಬದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣವಾಗಿದೆ. ಡಿ.26ರಂದು ಸ್ಮಾರಕ ಲೋಕಾರ್ಪಣೆ ಮತ್ತು ಬಂಗಾರಪ್ಪ ಸವಿ ನೆನಪು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ನಟ ಮತ್ತು ಬಂಗಾರಪ್ಪ ವಿಚಾರ ವೇದಿಕೆ ಪ್ರಮುಖರಾದ ನಾಗರಾಜ ಮೂರ್ತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜ ಮೂರ್ತಿ, ಅಂದು ಸಂಜೆ 4.30ಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದೆ. ವಿಧಾನ ಪರಿಷತ್ ಸಭಾಪತಿ … Read more

‘ಹೆದರಿ ಓಡಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅಲ್ಲ’

Sagara-Beluru-Gopalakrishna-press-meet

SHIVAMOGGA LIVE NEWS | 8 NOVEMBER 2023 SHIMOGA | ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಬೇಕಾದರು ಆಕಾಂಕ್ಷಿ ಆಗಬಹುದು. ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಜಿಲ್ಲೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ತಾನು ಪ್ರಬಲ ಅಭ್ಯರ್ಥಿಯಾಗಿದ್ದು ಟಿಕೆಟ್ ಕೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗು ಈ ವಿಚಾರ ತಿಳಿಸಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸ … Read more

ಮುಲಾಜಿಲ್ಲದೆ ಕಠಿಣ ಕ್ರಮ, ಉಸ್ತುವಾರಿ ಸಚಿವರ ಖಡಕ್ ವಾರ್ನಿಂಗ್‌

Minister-Madhu-Bangarappa-warns-miscreants

SHIVAMOGGA LIVE NEWS | 2 OCTOBER 2023 SHIMOGA : ಶಾಂತಿ ಭಂಗಮಾಡುವ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ, ಕಾನೂನು ಮುರಿಯುವ ವ್ಯಕ್ತಿಗಳ ವಿರುದ್ಧ ಮುಲಾಜಿಲ್ಲದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಎಚ್ಚರಿಸಿದ್ದಾರೆ. ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗ ಜಿಲ್ಲೆಯು ಸಾಹಿತ್ಯ, ಸಂಸ್ಕೃತಿ, ಕಲೆ, ಪ್ರಕೃತಿ ಸೌಂದರ್ಯ ಮತ್ತು ಸಾಮರಸ್ಯಕ್ಕೆ ಹೆಸರಾಗಿದೆ. ಜಿಲ್ಲೆಯಲ್ಲಿ ಎಲ್ಲ … Read more

ದಿಢೀರ್ ಸಭಾಂಗಣಕ್ಕೆ ನುಗ್ಗಿ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು, ತಿರುಗೇಟು ನೀಡಿದ‌ ಮಿನಿಸ್ಟರ್

260723 BJP yuva morcha protest and black flag to minister madhu bangarappa

SHIVAMOGGA LIVE | 26 JULY 2023 SHIMOGA : ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ (Black Flag) ಪ್ರದರ್ಶಿಸಿದರು. ಸಭೆ ನಡೆಯುತ್ತಿದ್ದ ಸಭಾಂಗಣದ ಒಳಗೆ ನುಗ್ಗಿದ ಕಾರ್ಯಕರ್ತರು ಸಚಿವರ ವಿರುದ್ಧ ಘೋಷಣೆ ಕೂಗಿದರು. ನೆರೆ ಪರಿಸ್ಥಿತಿ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿತ್ತು‌. ಸಭೆಗೆ ಸಚಿವರು ಆಗಮಿಸುತ್ತಿದ್ದಂತೆ ಬಿಜೆಪಿ … Read more