ಬಿಜೆಪಿಯವರು ಈಗ ರಾಮನನ್ನು ಬಿಟ್ಟು ಬಾಂಬ್ ಹಿಡಿದಿದ್ದಾರೆ, ಯೋಧರ ಹೆಸರಲ್ಲಿ ಮತ ಕೇಳುತ್ತಿದ್ದಾರೆ

Madhu Bangarappa 1

ಶಿವಮೊಗ್ಗ ಲೈವ್.ಕಾಂ | 30 ಮಾರ್ಚ್ 2019 ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಆಶೀರ್ವಾದ, ಎರಡೂ ಪಕ್ಷಗಳ ಕಾರ್ಯಕರ್ತರ ದುಡಿಮೆ, ಎಸ್.ಬಂಗಾರಪ್ಪನವರ ಹಾರೈಕೆ, ಸಾಕಷ್ಟು ಸಮಯ ಇರುವುದು ಇವೆಲ್ಲ ಕಾರಣಗಳಿಂದ ಈ ಬಾರಿ ಗೆದ್ದೇ ಗೆಲ್ಲುತ್ತೇನೆ ಅಂತಾ ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರೆಸ್ ಟ್ರಸ್ಟ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದ ಮಧು ಬಂಗಾರಪ್ಪ, ಚುನಾವಣಾ ಕಾವು ಏರುತ್ತಿದೆ. ಈಗಾಗಲೇ ಎರಡು ಸುತ್ತು ಕ್ಷೇತ್ರವನ್ನು ಸುತ್ತಿ ಬಂದಿದ್ದೇನೆ. ಬೈಂದೂರಿನಲ್ಲಂತೂ ಅಪಾರ ಜನರ ಪ್ರೀತಿ … Read more

ಮೂರು ಪಕ್ಷದಲ್ಲೂ ಈಗ ಡಿಕೆಶಿಯದ್ದೇ ಜಪ, ಶಿವಮೊಗ್ಗಕ್ಕೆ ಯಾವಾಗ ಎಂಟ್ರಿ ಕೊಡ್ತಾರೆ ಗೊತ್ತಾ ‘ಟ್ರಬಲ್ ಶೂಟರ್’?

ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019 ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಹೆಸರಿನ ಜೊತೆಗೆ, ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಕಾಂಗ್ರೆಸ್’ನ ಪ್ರಬಾವಿ ನಾಯಕರೊಬ್ಬರ ಹೆಸರು ಚಾಲ್ತಿಯಲ್ಲಿದೆ. ಪ್ರಚಾರ ಕಣಕ್ಕೆ ಅವರ ಎಂಟ್ರಿಯಾದರೆ, ಬಿಜೆಪಿ ಲೆಕ್ಕಾಚಾರಗಳೆಲ್ಲ ತಲೆಕೆಳಗಾಗಲಿದೆ ಅನ್ನುವ ವಿಶ್ವಾಸ, ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರಲ್ಲಿದೆ. ಅಂದಹಾಗೆ, ಆ ನಾಯಕ ಯಾರು ಗೊತ್ತಾ? ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್. ಯಾವಾಗ ಬರ್ತಾರೆ ಡಿಕೆಶಿ? ಬಳ್ಳಾರಿ ಲೋಕಸಭೆ ಕ್ಷೇತ್ರದ ಉಪ … Read more

‘ಸೋಲಿಗೆ ಹೆದರೋದಿಲ್ಲ, ಚುನಾವಣೆ ಬಳಿಕ ರಾಘವೇಂದ್ರ ಅವರೇ ಶಿವಮೊಗ್ಗದಿಂದ ಎಕ್ಸ್’ಪೋರ್ಟ್ ಆಗ್ತಾರೆ’

ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019 ನಾನು ಸೋಲಿಗೆ ಹೆದರೋದಿಲ್ಲ. ಈ ಬಾರಿ ರಾಘವೇಂದ್ರ ಅವರು ಶಿವಮೊಗ್ಗದಿಂದ ಎಕ್ಸ್’ಪೋರ್ಟ್ ಆಗಲಿದ್ದಾರೆ ಅಂತಾ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೊರಬದ ಕುಬಟೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ಮಧು ಬಂಗಾರಪ್ಪ, ಚುನಾವಣೆಯಲ್ಲಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200 ಸುದ್ದಿಗಾಗಿ ಮೊಬೈಲ್ ನಂಬರ್ | 9964634494 ಈ ಮೇಲ್ | shivamoggalive@gmail.com

‘ಯಡಿಯೂರಪ್ಪ ಮತ್ತೆ ಸಿಎಂ ಆಗಲ್ಲ, ಸರ್ಕಾರದ ಬದಲು ಅವರ ಕೆಲಸಕ್ಕೆ ಮುಹೂರ್ತ ಫಿಕ್ಸ್ ಮಾಡಿಕೊಳ್ಳಲಿ’

ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018 ಮುಖ್ಯಮಂತ್ರಿಯಾಗಿದ್ದರು, ಸಂಸದರಾಗಿದ್ದರು, ಆಗ ಯಡಿಯೂರಪ್ಪ ಅವರು ಏತನೀರಾವರಿ ಯೋಜನೆಗಳನ್ನು ಮಾಡಲಿಲ್ಲ. ಈಗ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಬಾಗಿಲಿಗೆ ಹೋಗಿದ್ದು ನಾಚಿಕೆಗೇಡು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯಡಿಯೂರಪ್ಪ ಅವರು ಡಿ.ಕೆ.ಶಿವಕುಮಾರ್ ಅವರ ಮನೆಗೆ ಹೋಗಿ ಸ್ಟಂಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ. ಈಗ ಸರ್ಕಾರ ನಮ್ಮದಿದೆ. ಜಿಲ್ಲೆಯ ನೀರಾವರಿ ಯೋಜನೆಗಳನ್ನು ನಾವು … Read more