ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ 7 ಮಂದಿಯೂ ಬಾಂಗ್ಲಾ ನಿವಾಸಿಗಳೆ, ಬೆಂಗಳೂರಿಗೆ ರವಾನೆ

140823-Jayanagara-Police-Station

SHIMOGA NEWS, 20 OCTOBER 2024 : ನಗರದಲ್ಲಿ ವಶಕ್ಕೆ ಪಡೆಯಲಾದ ಏಳು ಮಂದಿಯು ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದರು ಎಂಬುದು ದೃಢವಾಗಿದೆ. ಇವರು ಬಾಂಗ್ಲಾದೇಶದ (Bangla) ಪ್ರಜೆಗಳು ಎಂಬುದು ವಿಚಾರಣೆ ವೇಳೆ ಖಚಿತಗೊಂಡಿದೆ. ಹಾಗಾಗಿ ಬೆಂಗಳೂರಿನಲ್ಲಿರುವ ಅಕ್ರಮ ವಲಿಸಿಗರ ಬಂಧನ ಕೇಂದ್ರಕ್ಕೆ ರವಾನಿಸಲಾಗಿದೆ. ಜಯನಗರ ಪೊಲೀಸರ ಕಾರ್ಯಾಚರಣೆ ಸವಳಂಗ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಏಳು ಮಂದಿ, ಬಾಂಗ್ಲಾದೇಶದ ಪ್ರಜೆಗಳು ಎಂಬ ಶಂಕೆ ವ್ಯಕ್ತವಾಗಿತ್ತು. ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದು … Read more

ಶಿವಮೊಗ್ಗ ಸಿಟಿಯಲ್ಲಿ ಶಂಕಿತ ಬಾಂಗ್ಲಾದೇಶಿಯರು ವಶಕ್ಕೆ

140823-Jayanagara-Police-Station

SHIMOGA NEWS, 18 OCTOBER 2024 : ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಗ್ಲಾದೇಶಿ ಪ್ರಜೆಗಳು (Bangladesh) ಎಂಬ ಶಂಕೆ ಮೇರೆಗೆ ಇವರ ದಾಖಲೆ ಪರಿಶೀಲಿಸಲಾಗುತ್ತಿದೆ. ಸವಳಂಗ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಏಳು ಮಂದಿಯನ್ನು ಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಶಂಕೆ ಇದೆ. ಈ ಹಿನ್ನೆಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರು ಅಕ್ರಮವಾಗಿ ನೆಲೆಸಿರುವುದು ಖಚಿತವಾದರೆ ಮುಂದಿನ ಕಾನೂನು … Read more

ಹಿಂದೂಗಳ ಹತ್ಯೆಗೆ ಆಕ್ರೋಶ, ಶಿವಮೊಗ್ಗದಲ್ಲಿ ಪಂಜಿನ ಮೆರವಣಿಗೆ

241021 Panjina Meravanige By Yuva Brigade

ಶಿವಮೊಗ್ಗ ಲೈವ್.ಕಾಂ |SHIMOGA NEWS | 24 ಅಕ್ಟೋಬರ್ 2021 ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ಖಂಡಿಸಿ ಶಿವಮೊಗ್ಗದಲ್ಲಿ ಪಂಜಿನ ಮೆರವಣಿಗೆ ನಡೆಸಲಾಯಿತು. ಯುವ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು. ಸೈನ್ಸ್ ಮೈದಾನದಿಂದ ಗೋಪಿ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿದ ಯುವ ಬ್ರಿಗೇಡ್ ಕಾರ್ಯಕರ್ತರು, ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ದಸರಾ ಹಬ್ಬದ ಸಂದರ್ಭ ದುರ್ಗಾ ಮಾತೆಯ ಮೂರ್ತಿಯನ್ನು ಹಾನಿ ಮಾಡಲಾಗಿದೆ. ಹಿಂದೂಗಳ ಹತ್ಯೆ ಮಾಡಲಾಗಿದೆ. ಮಕ್ಕಳನ್ನು ಹೊತ್ತೊಯ್ದು ಅತ್ಯಾಚಾರ ಎಸಗಲಾಗಿದೆ. ಬಾಂಗ್ಲಾದೇಶದ ಪೀರಗಂಜ್, ರಂಗ್ … Read more