ತುಂಗಾ ನದಿಯಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಶವವಾಗಿ ಪತ್ತೆ

Bank-Manager-found-in-tunga-river-at-thirthahalli

THIRTHAHALLI NEWS, 20 NOVEMBER 2024 : ಮೊಬೈಲ್‌ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಬ್ಯಾಂಕ್‌ ಮ್ಯಾನೇಜರ್‌ (Manager) ಶವವಾಗಿ ಪತ್ತೆಯಾಗಿದ್ದಾರೆ. ತುಂಗಾ ನದಿಯಲ್ಲಿ ಅವರ ಮೃತದೇಹ ಸಿಕ್ಕಿದೆ. ತೀರ್ಥಹಳ್ಳಿ ತಾಲೂಕು ಅರಳಸುರಳಿಯ ಯುನಿಯನ್‌ ಬ್ಯಾಂಕ್‌ ಮ್ಯಾನೇಜರ್‌ ಶ್ರೀವತ್ಸ (38) ಮೃತರು. ತುಂಗಾ ನದಿ ದಡದಲ್ಲಿ ಮೊಬೈಲ್‌ ಮತ್ತು ಚಪ್ಪಲಿ ಪತ್ತೆಯಾಗಿತ್ತು. ಮೊಬೈಲ್‌ ಪರಿಶೀಲಿಸಿದಾಗ ಶ್ರೀವತ್ಸ ಅವರಿಗೆ ಸೇರಿದ್ದು ಎಂದು ಗೊತ್ತಾಗಿತ್ತು. ಚಪ್ಪಲಿ ಮತ್ತು ಮೊಬೈಲ್‌ ದಡದ ಮೇಲೆ ಬಿಟ್ಟು ತುಂಗಾ ನದಿಯಲ್ಲಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿತ್ತು. … Read more

ತುಂಗಾ ನದಿಯಲ್ಲಿ ಬ್ಯಾಂಕ್‌ ಮ್ಯಾನೇಜರ್‌ಗಾಗಿ ಶೋಧ

Thirthahalli-Tunga-Bridge

THIRTHAHALLI NEWS, 19 NOVEMBER 2024 : ತೀರ್ಥಹಳ್ಳಿಯಲ್ಲಿ ತುಂಗಾ ನದಿಯಲ್ಲಿ ಬ್ಯಾಂಕ್‌ ಮ್ಯಾನೇಜರ್‌ (Manager) ಒಬ್ಬರು ಕಣ್ಮರೆಯಾಗಿರುವ ಶಂಕೆ ವ್ಯಕ್ತವಾಗಿದೆ. ಅವರ ಚಪ್ಪಲಿ ಮತ್ತು ಮೊಬೈಲ್‌ ಫೋನ್‌ ನದಿ ದಂಡೆ ಮೇಲೆ ಪತ್ತೆಯಾಗಿದೆ. ತೀರ್ಥಹಳ್ಳಿಯ ತುಂಗಾ ನದಿ ಸೇತುವೆ ಸಮೀಪ ದಂಡೆ ಮೇಲೆ ಚಪ್ಪಲಿ ಮತ್ತು ಮೊಬೈಲ್‌ ಪತ್ತೆಯಾಗಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೊಬೈಲ್‌ ಪರಿಶೀಲಿಸಿದಾಗ ಅದು ಬ್ಯಾಂಕ್‌ ಮ್ಯಾನೇಜರ್‌ಗೆ ಒಬ್ಬರಿಗೆ ಸೇರಿದ್ದು ಎಂದು ಗೊತ್ತಾಗಿದೆ. ಹಾಗಾಗಿ ಅಗ್ನಿಶಾಮಕ ಸಿಬ್ಬಂದಿ ತುಂಗಾ ನದಿಯಲ್ಲಿ ಶೋಧ … Read more

ಬ್ಯಾಂಕ್‌ ಮ್ಯಾನೇಜರ್‌ಗೆ ಕರೆ ಮಾಡಿದ ಶಿಕ್ಷಕಿ, 24 ಗಂಟೆ ಬಳಿಕ ಕಾದಿತ್ತು ಶಾಕ್

Online-Fraud-In-Shimoga

SHIMOGA NEWS, 22 OCTOBER 2024 : ಗೂಗಲ್‌ನಲ್ಲಿ ಯುನಿಯನ್‌ ಬ್ಯಾಂಕ್‌ (Bank) ಮ್ಯಾನೇಜರ್‌ ನಂಬರ್‌ ಸರ್ಚ್‌ ಮಾಡಿ ಕರೆ ಮಾಡಿದ್ದ ಮಹಿಳೆಯ ಬ್ಯಾಂಕ್‌‌ ಖಾತೆಯಿಂದ 9.19 ಲಕ್ಷ ರೂ. ಕಣ್ಮರೆಯಾಗಿದೆ. ಶಿವಮೊಗ್ಗ ಶಿಕ್ಷಕಿಯೊಬ್ಬರು ಹಣ ಕಳೆದುಕೊಂಡು ಸಿಇಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಬ್ಯಾಂಕಿಂಗ್‌ ವ್ಯವಹಾರ ಸಂಬಂಧ ಮಾಹಿತಿ ಪಡೆಯಲು ಶಿಕ್ಷಕಿಯೊಬ್ಬರು (ಹೆಸರು ಗೌಪ್ಯ) ಗೂಗಲ್‌ನಲ್ಲಿ ಯುನಿಯನ್‌ ಬ್ಯಾಂಕ್‌ ಮ್ಯಾನೇಜರ್‌ ಮೊಬೈಲ್‌ ನಂಬರ್‌ ಸರ್ಚ್‌ ಮಾಡಿದ್ದರು. ಅಲ್ಲಿ ದೊರೆತ ನಂಬರ್‌ಗೆ ಕರೆ ಮಾಡಿದಾಗ ವ್ಯಕ್ತಿಯೊಬ್ಬ ಮ್ಯಾನೇಜರ್‌ … Read more