ಜಾತ್ರೆಯಲ್ಲಿ ರಥ ಎಳೆದು, ಅಂಗಡಿಗಳಿಗೆ ಭೇಟಿ ನೀಡಿದ ಮಿನಿಸ್ಟರ್‌, ಕಲಾವಿದರ ನೋವು ಆಲಿಸಿ ಸ್ಥಳದಲ್ಲೇ ನೆರವು

Bankasana-Jathre-in-Soraba-Minister-Madhu-Bangarappa-visits-temple

SHIVAMOGGA LIVE NEWS | 17 JANUARY 2024 SORABA : ಬಂಕಸಾಣದ ಹೊಳೆಲಿಂಗೇಶ್ವರ ರಥೋತ್ಸವಕ್ಕೆ ಸಚಿವ ಮಧು ಬಂಗಾರಪ್ಪ ರಥ ಎಳೆದು ಚಾಲನೆ ನೀಡಿದರು. ವರದಾ ಮತ್ತು ದಂಡಾವತಿ ನದಿಗಳ ಸಂಗಮ ಕ್ಷೇತ್ರದಲ್ಲಿ ರಥೋತ್ಸವ ನಡೆಯಿತು. ಇದಕ್ಕೂ ಮೊದಲು ಹೊಳೆಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ದೊಡ್ಡ ಸಂಖ್ಯೆಯ ಭಕ್ತರು ಭಾಗಿ ಶ್ರೀ ಹೊಳೆಲಿಂಗೇಶ್ವರ ದೇವರ ಜಾತ್ರೆ ಅಂಗವಾಗಿ ರಥೋತ್ಸವ ನಡೆಯಿತು. ಸುತ್ತಮುತ್ತಲ ವಿವಿಧ ಗ್ರಾಮಗಳು, ನೆರೆಯ ತಾಲೂಕು, ಜಿಲ್ಲೆಗಳಿಂದ … Read more