ಬಾಕ್ಸ್ ತುಂಬಾ ದುಡ್ಡಿದೆ ಅಂತಾ ಕೊಟ್ಟರು, ಎಣಿಸಲು ತೆಗೆದಾಗ ಕಾದಿತ್ತು ಶಾಕ್, ಇಂತವರ ಬಗ್ಗೆ ಹುಷಾರ್

Crime-News-General-Image

SHIVAMOGGA LIVE NEWS | 16 FEBRURARY 2023 BHADRAVATHI : ಒಂದಕ್ಕೆ ಎರಡರಷ್ಟು ಹಣ (Double Money) ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 9.85 ಲಕ್ಷ ರೂ. ವಂಚಿಸಲಾಗಿದೆ (Fraud). ಈ ಸಂಬಂಧ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಿತೀಶ್ ಪಂಡಿತ್ ವಂಚನೆಗೊಳಗಾದವರು. ಚಿಕ್ಕಮಗಳೂರಿನ ಜಾಫರ್ ಮತ್ತು ಮಠೇಶ್ ಎಂಬುವವರು ವಂಚನೆ ಮಾಡಿದ್ದಾರೆ ಎಂದು ನಿತೇಶ್ ಪಂಡಿತ್ ದೂರು ನೀಡಿದ್ದಾರೆ. ವಂಚನೆ ನಡೆದಿದ್ದು ಹೇಗೆ? ನಿತೀಶ್ ಪಂಡಿತ್ ಗೆ … Read more

ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳಿಂದ ದಾಳಿ, ಒಬ್ಬ ಅರೆಸ್ಟ್

010921 Excise raid at Barandoor in Bhadravathi

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಗಾಂಜಾ ಪ್ಯಾಕೆಟ್’ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಗಾಂಜಾ ಮತ್ತು ನಗದು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ಬಾರಂದೂರು ಕ್ರಾಸ್ ಬೈಪಾಸ್ ಮುಖ್ಯ ರಸ್ತೆ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿಯಾಗಿದೆ. ಇರ್ಫಾನ್ ಎಂಬಾತ ಹೂವು, ಕಾಯಿ, ಬೀಜಗಳಿಂದ ಕೂಡಿದ ಒಣ ಗಾಂಜಾದ ಸಾಚೇಟ್’ಗಳನ್ನು ಮಾರಾಟ ಮಾಡುತ್ತಿದ್ದ. … Read more

ಬಾರಂದೂರು ಬಳಿ ಭೀಕರ ಅಪಘಾತ, ಸೀಟ್’ನಲ್ಲೇ ಸಿಕ್ಕಿಬಿದ್ದು ಚಾಲಕ ಸಾವು

260821 Accident Between Two Cars at barandur in Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಎರಡು ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಭದ್ರಾವತಿಯ ಬಾರಂದೂರು ಸಮೀಪ ಟಾಟಾ ಸುಮೊ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಓಮ್ನಿ ಕಾರು ಚಾಲಕ ಮಂಜುನಾಥ್ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹೇಗಾಯ್ತು ಆಪಘಾತ? ಗೃಹೋಪಯೋಗಿ ವಸ್ತುಗಳ ಮಾರಾಟಕ್ಕಾಗಿ ಮಂಜುನಾಥ್ ಮತ್ತು … Read more