ಭದ್ರಾವತಿಯಲ್ಲಿ ಚಿರತೆ ಮೃತದೇಹ ಪತ್ತೆ, ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು

Leapord-at-Bhadravathi-Paper-town

SHIVAMOGGA LIVE NEWS, 27 JANUARY 2025 ಭದ್ರಾವತಿ : ಬಾರಂದೂರು ಸಮೀಪ ಭದ್ರಾ ನದಿ ಸೇತುವೆ ಬಳಿ ಚಿರತೆಯ (Leopard) ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿಯುತ್ತಲೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮೃತದೇಹ ವಶಕ್ಕೆ ಪಡೆದಿದ್ದಾರೆ. ಸ್ಥಳೀಯರು ಚಿರತೆ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಲೆ ದೊಡ್ಡ ಸಂಖ್ಯೆಯ ಜನರು ಸೇತುವೆ ಬಳಿ ಜಮಾಯಿಸಿದ್ದರು. ಸಾಯಿಸಿ, ತಂದು ಹಾಕಿರುವ ಶಂಕೆ ಚಿರತೆಯನ್ನು ಸಾಯಿಸಿ ಇಲ್ಲಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. … Read more

ಭದ್ರಾವತಿಯಲ್ಲಿ ಭೀಕರ ಅಪಘಾತ, ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

BHADRAVATHI-BREAKING-NEWS.jpg

SHIVAMOGGA LIVE NEWS, 18 JANUARY 2025 ಭದ್ರಾವತಿ : ಟ್ರಾಕ್ಟರ್‌ (Tractor) ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಬಾರಂದೂರು ಕ್ರಾಸ್‌ ಬಳಿ ಅಪಘಾತ ಸಂಭವಿಸಿದೆ. ವೈದ್ಯಕೀಯ ವಿದ್ಯಾರ್ಥಿನಿ ಕೃತಿ (21) ಸ್ಥಳದಲ್ಲೆ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದಿಂದ ಕುಟುಂಬದೊಂದಿಗೆ ತಮ್ಮೂರು ತರೀಕೆರೆಯ ಅಮೃತಾಪುರಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪೇಪರ್‌ ಟೌನ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗ ಸಿಟಿ ಬಸ್ಸುಗಳ … Read more

ಬಾಕ್ಸ್ ತುಂಬಾ ದುಡ್ಡಿದೆ ಅಂತಾ ಕೊಟ್ಟರು, ಎಣಿಸಲು ತೆಗೆದಾಗ ಕಾದಿತ್ತು ಶಾಕ್, ಇಂತವರ ಬಗ್ಗೆ ಹುಷಾರ್

Crime-News-General-Image

SHIVAMOGGA LIVE NEWS | 16 FEBRURARY 2023 BHADRAVATHI : ಒಂದಕ್ಕೆ ಎರಡರಷ್ಟು ಹಣ (Double Money) ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 9.85 ಲಕ್ಷ ರೂ. ವಂಚಿಸಲಾಗಿದೆ (Fraud). ಈ ಸಂಬಂಧ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ನಿತೀಶ್ ಪಂಡಿತ್ ವಂಚನೆಗೊಳಗಾದವರು. ಚಿಕ್ಕಮಗಳೂರಿನ ಜಾಫರ್ ಮತ್ತು ಮಠೇಶ್ ಎಂಬುವವರು ವಂಚನೆ ಮಾಡಿದ್ದಾರೆ ಎಂದು ನಿತೇಶ್ ಪಂಡಿತ್ ದೂರು ನೀಡಿದ್ದಾರೆ. ವಂಚನೆ ನಡೆದಿದ್ದು ಹೇಗೆ? ನಿತೀಶ್ ಪಂಡಿತ್ ಗೆ … Read more

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಲಾಡ್ಜ್’ಗೆ ಕರೆದೊಯ್ದು ಅತ್ಯಾಚಾರವೆಸಗಿದ ಹೊಟೇಲ್ ಸಪ್ಲಯರ್

Rape Representative Image 1

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 11 ಜನವರಿ 2022 ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹೊಟೇಲ್ ಸಪ್ಲಯರ್ ಒಬ್ಬಾತ, ಕರೆದೊಯ್ದು ಲಾಡ್ಜ್ ಒಂದರಲ್ಲಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರವನ್ನು ಹೊರಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದಾನೆ. ಉಮೇಶ್ (28), ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಆರೋಪಿ. ಭದ್ರಾವತಿ ಪಟ್ಟಣ ಸಮೀಪದ ಗ್ರಾಮವೊಂದರ ಹೊಟೇಲ್’ನ ಸಪ್ಲಯರ್ ಆಗಿ ಕೆಲಸ ಮಾಡುತ್ತಿದ್ದ. ಪ್ರಕರಣ ಹಿನ್ನೆಲೆ ಉಮೇಶ ಕೆಲಸ ಮಾಡುತ್ತಿದ್ದ ಹೊಟೇಲ್’ನಲ್ಲಿ ಮಹಿಳೆಯೊಬ್ಬರು ಕೆಲಸ ಮಾಡುತ್ತಿದ್ದರು. ಆ ಮಹಿಳೆಯ ಮಗಳು ಆಗಾಗ … Read more