ರೈತನ ಮೇಲೆ ಕಾಡು ಹಂದಿ ದಾಳಿ, ತೀವ್ರ ಗಾಯ, ಹೇಗಾಯ್ತು ಘಟನೆ?

SAGARA-NEWS-UPDATE

ಸಾಗರ: ತಾಲೂಕಿನ ಬಾರಂಗಿ ಹೋಬಳಿಯ ಕಾನೂರು ಗ್ರಾಮದಲ್ಲಿ ಕೃಷಿಕ ರಾಮಪ್ಪ ಜಟ್ಟನಾಯಕ (60) ಎಂಬುವವರ ಮೇಲೆ ಕಾಡು ಹಂದಿ (Wild Boar) ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ಕೊಟ್ಟಿಗೆಗೆ ದರಗು ತರಲು ಕಾಡಿಗೆ ತೆರಳಿದ್ದಾಗ ಹಂದಿಯು ನಾಯಿ ಮೇಲೆ ದಾಳಿಗೆ ಯತ್ನಿಸಿದೆ. ನಾಯಿ ಓಡಿ ಹೋಗುತ್ತಿದ್ದಂತೆ ರಾಮಪ್ಪ ಅವರ ಮೇಲೆ ಎರಗಿ, ಹೊಟ್ಟೆಗೆ ತಿವಿದು, ಕಚ್ಚಿ ಗಾಯಗೊಳಿಸಿದೆ. ಸ್ಥಳೀಯರು ಅವರನ್ನು ರಕ್ಷಿಸಿ ಸಾಗರ ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ » ಜೋಗದಲ್ಲಿ … Read more

ನಾಡ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಕಂದಾಯ ನಿರೀಕ್ಷಕ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SAGARA NEWS | 16 ನವೆಂಬರ್ 2021 ನಾಡ ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕನ್ನು ಬಂಧಿಸಿದ್ದಾರೆ. ಸಾಗರ ತಾಲೂಕು ಭಾರಂಗಿ ಹೋಬಳಿಯ ಉಪ ತಹಶೀಲ್ದಾರ್ ನಾಡ ಕಚೇರಿ ಮೇಲೆ ಇವತ್ತು ಎಸಿಬಿ ದಾಳಿಯಾಗಿದೆ. ಈ ವೇಳೆ ಹಣ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ಎಸಿಬಿ ಬಲೆಗೆ ಬಿದ್ದಿದ್ದಾರೆ. ಏನಿದು ಪ್ರಕರಣ? ಆಸ್ತಿ ಹಿಸ್ಸೆ ಸಂಬಂಧ ಖಾತೆ ಮಾಡಿಸಲು ಸ್ಥಳೀಯರೊಬ್ಬರು ಹೋಗಿದ್ದರು. … Read more