ಶಿವಮೊಗ್ಗದಲ್ಲಿ ಬಸವ ಸಂಸ್ಕೃತಿ ಅಭಿಯಾನ, ನಗರಕ್ಕೆ ಆಗಮಿಸಲಿದೆ ರಥ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರಲಿದೆ?

Basava-Samskruti-ratha-to-Shimoga

ಶಿವಮೊಗ್ಗ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಶಿವಮೊಗ್ಗದಲ್ಲಿ ಬಸವ (Basava) ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ. ಸೆ.17ರಂದು ಶಿವಮೊಗ್ಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಭಿಯಾನದ ಸಮಿತಿ ತಿಳಿಸಿದೆ. ನಗರದ ಬೆಕ್ಕಿನಕಲ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಯಾನ ಸಮಿತಿಯ ಅಧ್ಯಕ್ಷ ಎಸ್‌.ರುದ್ರೇಗೌಡ, ಶರಣರ ತತ್ವಾದರ್ಶಗಳನ್ನು ಜನರಲ್ಲಿ ಪುನರುಜ್ಜೀವನಗೊಳಿಸಲು ರಾಜ್ಯಾದ್ಯಂತ ಸೆ.1ರಿಂದ ಅ.5ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಸಲಾಗುತ್ತಿದೆ. ಸೆ.17ರಂದು ಶಿವಮೊಗ್ಗಕ್ಕೆ ರಥ ಆಗಮಿಸುತ್ತಿದೆ. ಅಂದು ವಿವಿಧ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಯಾರೆಲ್ಲ ಭಾಗವಹಿಸ್ತಾರೆ? ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನದ … Read more

BREAKING NEWS | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್

Bhadravathi MLA Sangameshwara Son Basavesh Basava 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 MARCH 2021 ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್‍ನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಆನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ | ‘ಭದ್ರಾವತಿಯಲ್ಲಿ ನಡೆದ … Read more