ಬಸವನಗಂಗೂರು ಕ್ವಾರಿ ಬಳಿ ಇಬ್ಬರು ಯುವಕರನ್ನು ಕಾರಿನಲ್ಲಿ ಕರೆದೊಯ್ದು ಪಂಚ್‌, ಚಾಕುವಿನಿಂದ ಹಲ್ಲೆ

Crime-News-General-Image

SHIVAMOGGA LIVE | 31 MAY 2023 SHIMOGA : ಕ್ಷುಲಕ ವಿಚಾರಕ್ಕೆ ಇಬ್ಬರು ಯುವಕರನ್ನು ಬಸವನಗಂಗೂರಿನ ಕಲ್ವು ಕ್ವಾರಿ ಬಳಿ ಎಳೆದೊಯ್ದು ಮನಸೋಯಿಚ್ಛೆ ಹಲ್ಲೆ (Attack) ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹೊಡೆದು ಗಾಯಗೊಳಿಸಲಾಗಿದೆ. ಇಬ್ಬರು ಯುವಕರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ನವುಲೆ ಸಮೀಪದ ಬಡಾವಣೆಯೊಂದರ ನಿವಾಸಿಯಾಗಿರುವ ವಿದ್ಯಾರ್ಥಿ ಮತ್ತು ಆತನ ಸ್ನೇಹಿತ (ಹೆಸರು ಬೇಡ ಎಂದು ಮನವಿ ಮಾಡಿದ ಹಿನ್ನಲೆ) ಮೇ 22ರಂದು ಬೈಕಿನಲ್ಲಿ ಮನೆ ಕಡೆಗೆ ತೆರಳುತಿದ್ದರು. ಈ ವೇಳೆ ಕಾರಿನಲ್ಲಿ ಬಂದ … Read more

ಗ್ರಾಮ ಲೆಕ್ಕಾಧಿಕಾರಿಯನ್ನು ತಳ್ಳಾಡಿ, ಅವಾಚ್ಯವಾಗಿ ನಿಂದಿಸಿದ ಆರೋಪ, ಮೂವರ ವಿರುದ್ಧ ಕೇಸ್

Shimoga Map Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಜನವರಿ 2022 ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವ ಮಾಹಿತಿ ಹಿನ್ನೆಲೆ, ಪರಿಶೀಲನೆಗೆ ತೆರಳಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ತಳ್ಳಾಡಿ, ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಬಸವನಗಂಗೂರು ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ನಾಯ್ಕ್ ಅವರು ಪರಿಶೀಲನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಏನಿದು ಪ್ರಕರಣ? ಬಸವನಗಂಗೂರು ಗ್ರಾಮದ ಜಮೀನು ಒಂದರಲ್ಲಿ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿತ್ತು. ಈ ಕುರಿತು ಗ್ರಾಮ … Read more