ಬಸವಣ್ಣನ ಫೋಟೊಗೆ ಹಾನಿ, ಶಿವಮೊಗ್ಗದಲ್ಲಿ ಬಸವಾಭಿಮಾನಿಗಳ ಆಕ್ರೋಶ

191023-Protest-against-miscrients-by-basavanna-fans.webp

SHIVAMOGGA LIVE NEWS | 19 OCTOBER 2023 SHIMOGA : ಜಗಜ್ಯೋತಿ ಬಸವಣ್ಣನವರ (Basavanna) ಭಾವಚಿತ್ರವನ್ನು ವಿರೂಪಗೊಳಿಸಿರುವ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಬಸವಾಭಿಮಾನಿಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (Protest) ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ- ವಿಐಎಸ್‌ಎಲ್‌ ಶತಮಾನೋತ್ಸವ, ಭದ್ರಾವತಿಯಲ್ಲಿ ನಟ ದೊಡ್ಡಣ್ಣ ನೇತೃತ್ವದಲ್ಲಿ ಮಹತ್ವದ ಮೀಟಿಂಗ್‌ ಕಲುಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿಯಲ್ಲಿ ಬಸವಣ್ಣನ ಭಾವಚಿತ್ರ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾರೆ. ಕಿಡಿಗೇಡಿಗಳ … Read more

ಕೊನೆಗೂ ಅನಾವರಣವಾಯ್ತು ಬಸವೇಶ್ವರರ ಪುತ್ಥಳಿ, ಲಂಡನ್ನಲ್ಲಿ ಮಾತ್ರವಿದೆ ಇಂತಹ ಪ್ರತಿಮೆ, ಇದರ ಬಗ್ಗೆ ಗೊತ್ತಿರಬೇಕಾದ 10 ವಿಚಾರ ಇಲ್ಲಿದೆ

240721 Basaveshwara Statue Inauguration in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಲಂಡನ್‍ನಿಂದ ಶಿವಮೊಗ್ಗಕ್ಕೆ ಬಂದಿದ್ದ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಕೊನೆಗೂ ಅನಾವರಣವಾಗಿದೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್‍ ವಿಡಿಯೋ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಸವೇಶ್ವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಇದೆ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಮಾನತೆ, ಸಮ ಸಮಜಾದ ತತ್ವವನ್ನು ಸಾರಿದವರು. ಶ್ರಮಿಕ ಸಮಾಜದವರಿಗೆ ಸಮಾನತೆ ಬಗ್ಗೆ 12ನೇ ಶತಮಾನದಲ್ಲೇ ಜಗತ್ತಿಗೆ ತಿಳಿಸಿದ್ದವರು. ಅವರ ಪ್ರತಿಮೆ ಅನಾವರಣ ಆಗುತ್ತಿರುವುದು ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು. … Read more

ವಿಧಾನಸೌಧದ ಮುಂದೆ ಬಸವಣ್ಣನ ಪುತ್ಥಳಿ, ಜಡೆ ಸಂಸ್ಥಾನ ಮಠದ ಶ್ರೀಗಳಿಂದ ಹೇಳಿಕೆ ಬಿಡುಗಡೆ

soraba map graphics

ಶಿವಮೊಗ್ಗ ಲೈವ್.ಕಾಂ | SORABA NEWS | 27 JUNE 2021 ವಿಧಾನಸೌಧದ ಆವರಣದಲ್ಲಿ ಶ್ರೀ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಸ್ವಾಗತಿಸಿದ್ದಾರೆ. 12ನೇ ಶತಮಾನದ ಅವಧಿಯಲ್ಲಿ ವಚನಕಾರ ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ್ದಾರೆ. ಸಮಾನತೆಯ ಹರಿಕಾರರಾದ ಶ್ರೀ ಬಸವೇಶ್ವರರ ಪುತ್ಥಳಿಯನ್ನು ರಾಜ್ಯದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಕುಟಪ್ರಾಯವಾಗುತ್ತದೆ ಎಂದು ಮುಖ್ಯಮಂತ್ರಿಗಳು … Read more

ಶಿವಮೊಗ್ಗದಲ್ಲಿ ದಿಢೀರ್ ಪ್ರತ್ಯಕ್ಷವಾದ ‘ಅಭಿನವ ಬಸವಣ್ಣ’, ಡಿವಿಎಸ್ ಸರ್ಕಲ್’ನಿಂದ ಮೆರವಣಿಗೆ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019 ಲಂಡನ್’ನಿಂದ ಶಿವಮೊಗ್ಗಕ್ಕೆ ತಂದು ಒಂದೂವರೆ ವರ್ಷವಾದರು ಬಸವಣ್ಣನ ಪ್ರತಿಮೆ ಸ್ಥಾಪನೆಗೆ ಮಹಾನಗರ ಪಾಲಿಕೆ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಮಹಾನಗರ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೇಶ್, ಬಸವಣ್ಣನ ವೇಷ ಧರಿಸಿ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಡಿವಿಎಸ್ ಕಾಲೇಜು ಸರ್ಕಲ್’ನಿಂದ ಮೆರವಣಿಗೆ ಮೂಲಕ ಬಂದು ಮಹಾನಗರ ಪಾಲಿಕೆ ಮೇಯರ್ ಲತಾ ಗಣೇಶ್ ಅವರಿಗೆ ಮನವಿ ಸಲ್ಲಿಸಿದರು. ಮಹಾಸಭಾ ಅಧ್ಯಕ್ಷ … Read more