ಶಿವಮೊಗ್ಗದಲ್ಲಿ ಸಿಎಂ, ಮಲೆನಾಡು ಭಾಗದ ಅರಣ್ಯ ಭೂಮಿ ಸಮಸ್ಯೆ ಕುರಿತು ಮಹತ್ವದ ಸಭೆಗೆ ದಿನಾಂಕ ನಿಗದಿ
SHIVAMOGGA LIVE NEWS | CHIEF MINISTER | 20 ಏಪ್ರಿಲ್ 2022 ಮಲೆನಾಡು ಭಾಗದಲ್ಲಿ ಅರಣ್ಯ ಭೂಮಿ ಸಾಗುವಳಿ ಸಂಬಂಧದ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಮೇ ಮೊದಲ ವಾರದಲ್ಲಿ ಪ್ರತ್ಯೇಕ ಸಭೆ ಕರೆಯಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕರಾವಳಿ ಮತ್ತು ಮಲೆನಾಡು ಭಾಗದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ಕರೆಯುತ್ತಿದ್ದೇನೆ. ಮೇ ಮೊದಲ ವಾರದಲ್ಲಿ ಸಭೆ ಕರೆಯುತ್ತೇನೆ. ಶಿವಮೊಗ್ಗ ಮಾತ್ರವಲ್ಲ ಪಶ್ಚಿಮಘಟ್ಟ … Read more