ರಾತ್ರೋರಾತ್ರಿ ದೇವಸ್ಥಾನದ ಬಾಗಿಲ ಬೀಗ ಮುರಿದು ಹುಂಡಿ ಕಳ್ಳತನ

Puradal-Temple-Theft-in-Shimoga

SHIVAMOGGA LIVE NEWS | TEMPLE | 29 ಮೇ 2022 ಶಿವಮೊಗ್ಗ ತಾಲೂಕು ಪುರದಾಳು (PURADALU) ಗ್ರಾಮದಲ್ಲಿ ದೇವಸ್ಥಾನ (TEMPLE) ಬಾಗಿಲ ಬೀಗ ಮುರಿದು, ಹುಂಡಿ ಕಳ್ಳತನ ಮಾಡಲಾಗಿದೆ. ಕಳೆದ ರಾತ್ರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇಗುಲದ ಬಾಗಿಲ ಬೀಗ ಮುರಿದು ಕಳ್ಳರು ದೇವಸ್ಥಾನದ ಒಳ ಪ್ರವೇಶ ಮಾಡಿದ್ದಾರೆ. ದೇವರ ಮುಂದಿದ್ದ ಹುಂಡಿಯನ್ನು ಹೊತ್ತೊಯ್ದಿದ್ದಾರೆ. ದೇಗುಲದಲ್ಲಿ ಇದ್ದ ಸಿಸಿಟಿವಿ ಕ್ಯಾಮರಾವನ್ನು ಹಾನಿಗೊಳಿಸಿದ್ದಾರೆ. ಇವತ್ತು ಬೆಳಗ್ಗೆ ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಚಕರು ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. … Read more

ಎ1 ಆರೋಪಿ ಮಾಜಿ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹ

NSUI-protest-in-Shimoga-against-Eshwarappa

SHIVAMOGGA LIVE NEWS | SHIMOGA | 19 ಏಪ್ರಿಲ್ 2022 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗಾಂಧಿ ಪಾರ್ಕ್ ಬಳಿ ಬಸವೇಶ್ವರ ಪ್ರತಿಮೆ ಮುಂಭಾಗ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎ1 ಆರೋಪಿ. ಸರ್ಕಾರವೆ ಅವರ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದರು. ಎಲ್ಲರಿಗೂ … Read more

ಕೊನೆಗೂ ಅನಾವರಣವಾಯ್ತು ಬಸವೇಶ್ವರರ ಪುತ್ಥಳಿ, ಲಂಡನ್ನಲ್ಲಿ ಮಾತ್ರವಿದೆ ಇಂತಹ ಪ್ರತಿಮೆ, ಇದರ ಬಗ್ಗೆ ಗೊತ್ತಿರಬೇಕಾದ 10 ವಿಚಾರ ಇಲ್ಲಿದೆ

240721 Basaveshwara Statue Inauguration in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021 ಲಂಡನ್‍ನಿಂದ ಶಿವಮೊಗ್ಗಕ್ಕೆ ಬಂದಿದ್ದ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಕೊನೆಗೂ ಅನಾವರಣವಾಗಿದೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್‍ ವಿಡಿಯೋ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಸವೇಶ್ವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಇದೆ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಮಾನತೆ, ಸಮ ಸಮಜಾದ ತತ್ವವನ್ನು ಸಾರಿದವರು. ಶ್ರಮಿಕ ಸಮಾಜದವರಿಗೆ ಸಮಾನತೆ ಬಗ್ಗೆ 12ನೇ ಶತಮಾನದಲ್ಲೇ ಜಗತ್ತಿಗೆ ತಿಳಿಸಿದ್ದವರು. ಅವರ ಪ್ರತಿಮೆ ಅನಾವರಣ ಆಗುತ್ತಿರುವುದು ಸಂತೋಷವನ್ನುಂಟು ಮಾಡಿದೆ ಎಂದು ತಿಳಿಸಿದರು. … Read more