ಸ್ಕ್ರೂಡ್ರೈವರ್, ಸ್ಪಾನರ್ ಬಳಸಿ ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಒಡೆಯಲು ಯತ್ನ

Bhadravathi Name Graphics

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಜುಲೈ 2021 ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಮತ್ತು ಡೆಪಾಸಿಟ್ ಮೆಷಿನ್‍ ಒಡೆದು ಹಣ ದೋಚಲು ವಿಫಲ ಯತ್ನವಾಗಿದೆ. ಈ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಬಿ.ಹೆಚ್‍.ರಸ್ತೆಯಲ್ಲಿರುವ ಕೆನರಾ ಬ್ಯಾಂಕ್‍ನ ಎಟಿಎಂ ಕೇಂದ್ರದಲ್ಲಿ ಘಟನೆ ಸಂಭವಿಸಿದೆ. ಜುಲೈ 5ರ ರಾತ್ರಿ ಕಳ್ಳತನದ ಯತ್ನವಾಗಿದೆ. ಸ್ಕ್ರೂ ಡ್ರೈವರ್, ಸ್ಪಾನರ್ ಬಳಸಿ ಡೆಪಾಸಿಟಿವ್ ಮೆಷಿನ್ ಮತ್ತು ಎಟಿಎಂ ಮೆಷಿನ್ ಬಿಚ್ಚಲು ಯತ್ನಿಸಿದ್ದಾರೆ. ಹಣ ಕಳ್ಳತನ ಮಾಡಲು ಸಾಧ್ಯವಾಗಿರಲಿಲ್ಲ. ಬೆಳಗ್ಗೆ ಬ್ಯಾಂಕ್ ಸಿಬ್ಬಂದಿಗಳು ಬಂದಾಗ … Read more

ಭದ್ರಾವತಿ ನಗರಸಭೆ ಚುನಾವಣೆ, ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021 ಭದ್ರಾವತಿ ನಗರಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. 35 ವಾರ್ಡ್‌ಗಳ ಪೈಕಿ 21 ವಾರ್ಡ್‌ಗೆ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಮಾಡಲಾಗಿದೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಅವರು ಪಟ್ಟಿ ಬಿಡುಗಡೆ ಮಾಡಿದರು. ಬಹುತೇಕ ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ. ಬೂತ್‌ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ, 21 ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ. ಉಳಿದ ಅಭ್ಯರ್ಥಿಗಳ ಹೆಸರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುತ್ತದೆ. … Read more

ಭದ್ರಾವತಿ ನಗರಸಭೆ, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ ದಿನಾಂಕ ಫಿಕ್ಸ್

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021 ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಘೋಷಣೆಯಾದ ದಿನಾಂಕದಂದು ಚುನಾವಣೆ ನಡೆಸುವಂತೆ ಚುನಾವಣಾ ಆಯೋಗ ಜಿಲ್ಲಾಧಿಕಾರಿ ಅವರಿಗೆ ಆದೇಶಿಸಿದೆ. ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ. ಏಪ್ರಿಲ್ 27ರಂದು ಮತದಾನ ನಡೆಸುವಂತೆ ಚುನಾವಣಾ ಅಯೋಗ ಆದೇಶಿಸಿದೆ. ಏಪ್ರಿಲ್ 8ರಂದು ಜಿಲ್ಲಾಧಿಕಾರಿಗಳು ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕು. ಏಪ್ರಿಲ್ 15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ … Read more

ಎಂಪಿಎಂ ಕ್ವಾರ್ಟರ್ಸ್ ಖಾಲಿ ಮಾಡುವಂತೆ ನೊಟೀಸ್, ಡೆಡ್ ಲೈನ್ ಫಿಕ್ಸ್, ಕಾರಣವೇನು?

MPM Factory Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 25 ಅಕ್ಟೋಬರ್ 2020 ಎಂಪಿಎಂ ಕ್ವಾರ್ಟರ್ಸ್‍ಗಳಲ್ಲಿ ವಾಸವಾಗಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು ಮನೆ ಮತ್ತು ನಗರಾಡಳಿತ ವ್ಯಾಪ್ತಿಯ ಅಂಗಡಿ ಮಳಿಗೆಗಳನ್ನು ಖಾಲಿ ಮಾಡುವಂತೆ ನೊಟೀಸ್ ಜಾರಿ ಮಾಡಲಾಗಿದೆ. ನವೆಂಬರ್ 30 ಕೊನೆಗೆ ದಿನ ನಿವಾಸಿಗಳು ಬಾಕಿ ಬಾಡಿಗೆಯನ್ನು ಪಾವತಿ ಮಾಡಿ ಕೂಡಲೆ ಖಾಲಿ ಮಾಡಬೇಕು ಎಂದು ನೊಟೀಸ್‍ನಲ್ಲಿ ತಿಳಿಸಲಾಗಿದೆ. ನವೆಂಬರ್ 30ರವರೆಗೆ ಗಡುವು ನೀಡಲಾಗಿದೆ. ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಆಡಳಿತಾಧಿಕಾರಿಗಳು ನೊಟೀಸ್‍ನಲ್ಲಿ … Read more

ಭದ್ರಾವತಿಯಲ್ಲಿ ಬೀದಿಗಿಳಿದ ವಕೀಲರು, ರಸ್ತೆ ಅಗಲೀಕರಣದಲ್ಲಿ ತಾರತಮ್ಯ ಆಕ್ರೋಶ, ಸಮಸ್ಯೆ ಏನು? ಏನೆಲ್ಲ ತಾರತಮ್ಯ ಆಗಿದೆ ಗೊತ್ತಾ?

090320 Bhadravathi Advocates Protest for Road 1

ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020 ನಿಗದಿತ ಅಳತೆಗಿಂತಲೂ ಕಡಿಮೆ ಅಳತೆಯಲ್ಲಿ ರಸ್ತೆ ಅಗಲೀಕರಣ ಮಾಡುತ್ತಿರುವುದನ್ನು ಖಂಡಿಸಿ ಭದ್ರಾವತಿಯಲ್ಲಿ ವಕೀಲರು, ವಿವಿಧ ಸಂಘಟನೆಗಳು ಮತ್ತು ನಾಗರೀಕರು ಇವತ್ತು ಬೃಹತ್ ಪ್ರತಿಭಟನೆ ನಡೆಸಿದರು. ರಾಜಕೀಯ ಒತ್ತಡಕ್ಕೆ ಮಣಿದು ಸಮರ್ಪಕವಾಗಿ ರಸ್ತೆ ಅಗಲೀಕರಣ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿ ನ್ಯಾಯಾಲಯದಿಂದ ಅಂಬೇಡ್ಕರ್ ಸರ್ಕಲ್’ವರೆಗೆ ವಕೀಲರು ಮೆರವಣಿಗೆ ನಡೆಸಿದರು. ಇವರ ಜೊತೆಗೆ ನಾಗರೀಕರು ಮತ್ತು ವಿವಿಧ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ರಸ್ತೆ ಅಗಲೀಕರಣದಲ್ಲಿ … Read more

ಭದ್ರಾವತಿಯ ವಿಐಎಸ್ಎಲ್’ಗೆ ಮರುಜೀವ, ಕೊನೆಗೂ ಮಂಜೂರಾಯ್ತು 150 ಎಕರೆಯ ಗಣಿ

VISL Bhadravathi 1

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಮುಚ್ಚುವ ಹಂತ ತಲುಪಿದ್ದ ವಿಐಎಸ್ಎಲ್ ಕಾರ್ಖಾನೆಗೆ ಮರುಜೀವ ಸಿಕ್ಕಂತಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 150 ಎಕರೆ ಗಣಿ ಮಂಜೂರಾಗಿದೆ. ಈ ಸಂಬಂಧ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಸಂಡೂರಿನ ರಮಣದುರ್ಗದ ಬ್ಲಾಕ್ ನಂಬರ್ 13/1ರಲ್ಲಿ 150 ಎಕರೆ ಭೂಮಿಯನ್ನು ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ 10 ವರ್ಷಗಳವರೆಗೆ  ಮಂಜೂರು ಮಾಡಲಾಗಿದೆ. ಹತ್ತು ವರ್ಷದ ಬಳಿಕ ನವೀಕರಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಇದರಿಂದ ವಿಐಎಸ್ಎಲ್ ಕಾರ್ಮಿಕರು ನಿಟ್ಟುಸಿರು ಬಿಡುವಂತಾಗಿದೆ. ಸಿದ್ದರಾಮಯ್ಯ ಅವರು ಸಿಎಂ … Read more