ಶಿರಾಳಕೊಪ್ಪ ಪೊಲೀಸರ ದಾಳಿ 47 ಜಾನುವಾರುಗಳು ವಶಕ್ಕೆ, ಹೊಳೆಹೊನ್ನೂರಿನಲ್ಲಿ ಗೋಮಾಂಸ ಸಾಗಿಸುವಾಗ ರೇಡ್‌

Crime-News-General-Image

ಶಿರಾಳಕೊಪ್ಪ: ಮಂಚಿಕೊಪ್ಪದ ಹಕ್ಕಳ್ಳಿ ಎಂಬಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ 47 ಜಾನುವಾರುಗಳನ್ನು ಶಿರಾಳಕೊಪ್ಪ ಪೊಲೀಸರು ರಕ್ಷಿಸಿ (Secure) ಗೋ ಶಾಲೆಗೆ ಬಿಟ್ಟಿದ್ದಾರೆ. ಹಕ್ಕಳ್ಳಿ ಗ್ರಾಮದ ಮೌಲಾನಾ ಸಾಜಿದ್ ಅಲಿ ಎಂಬುವವರ ಮಾವಿನ ತೋಟದಲ್ಲಿ ವಧೆಗಾಗಿ ಕಟ್ಟಿದ್ದ ಎರಡು ಎಮ್ಮೆಗಳು ಸೇರಿದಂತೆ 47ಕ್ಕೂ ಹೆಚ್ಚು ಜಾನುವಾರುಗಳನ್ನು ಪಿಎಸ್‌ಐ ಪ್ರಶಾಂತ್ ಕುಮಾರ್ ಹಾಗೂ ಸಿಬ್ಬಂದಿ ರಕ್ಷಿಸಿದ್ದಾರೆ. 250 ಕೆ.ಜಿ. ಮಾಂಸ, 4 ವಾಹನಗಳು, ಆಯುಧ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದಾರೆ.  ಜೈನುಲ್ಲ, ಅಕ್ಬರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪಟ್ಟಣದ ಪೊಲೀಸ್ … Read more

ಶಿವಮೊಗ್ಗದ ಮಳಿಗೆ ಮೇಲೆ ಪೊಲೀಸರ ರೇಡ್‌, ಇಬ್ಬರು ಅರೆಸ್ಟ್‌, ದಾಖಲಾಯ್ತು ಕೇಸ್‌

Police-General-Image

SHIVAMOGGA LIVE NEWS | 25 MAY 2024 SHIMOGA : ಗೋಮಾಂಸ (BEEF) ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಆಜಾದ್‌ ನಗರದ ಮಳಿಗೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್‌ ಮತೀನ್‌ ಉಲ್ಲಾ (32) ಮತ್ತು ಮೊಹಮ್ಮದ ಶರೀಫ್‌ ಉಲ್ಲಾ (25) ಬಂಧಿತರು. ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಂದುವರೆದ ಪೊಲೀಸ್‌ ದಾಳಿ, ಸಿಕ್ತು 54 ಚೆಕ್‌, 25 ಬಾಂಡ್‌ ಪೇಪರ್‌, ಅಗ್ರಿಮೆಂಟ್‌, ಏನಿದು ಕೇಸ್? ವಿವಿಧೆಡೆ ದನಗಳನ್ನು ಖರೀದಿ ಮಾಡಿ ತಂದು … Read more

ಟಿಪ್ಪು ನಗರದ ಮನೆ ಮೇಲೆ ತುಂಗಾ ನಗರ ಪೊಲೀಸರ ದಾಳಿ, ಮನೆಯಲ್ಲಿದ್ದವರು ಪರಾರಿ, ದಾಳಿಗೇನು ಕಾರಣ?

Police-General-Image

SHIVAMOGGA LIVE NEWS | 20 DECEMBER 2022 ಶಿವಮೊಗ್ಗ : ಖಚಿತ ಮಾಹಿತಿ ಮೇರೆಗೆ ಟಿಪ್ಪು ನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು, 40 ಕೆ.ಜಿ ದನದ ಮಾಂಸ (raid of beef) ವಶಕ್ಕೆ ಪಡೆದಿದ್ದಾರೆ. ಟಿಪ್ಪು ನಗರದ ಶಾಮೀರ್ ಖಾನ್ ಎಂಬುವವರ ಮನೆಯಲ್ಲಿ ಗೋವುಗಳ ವಧೆ ಮಾಡಿ, ಮಾಂಸ (raid of beef) ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. … Read more

ಬೈಕ್ ನಿಲ್ಲಿಸಿಕೊಂಡು ಗೋಮಾಂಸ ಮಾರಾಟ ಮಾಡುತ್ತಿದ್ದವನ ಮೇಲೆ ಪೊಲೀಸ್ ದಾಳಿ

crime name image

BHADRAVATHI | ಬೈಕ್ ನಿಲ್ಲಿಸಿಕೊಂಡು ಗೋಮಾಂಸ (beef) ಮಾರಾಟ ಮಾಡುತ್ತಿದ್ದವನ ಮೇಲೆ ಪೊಲೀಸ್ ಸಿಬ್ಬಂದಿ ದಾಳಿ ಮಾಡಿ ಬಂಧಿಸಿದ್ದಾರೆ. ಚನ್ನಗಿರಿ ನಿವಾಸಿ ಮೊಹಮ್ಮದ್ ಸಲೀಂ (25) ಬಂಧಿತ. ಈತ ಅಡುಗೆ ಕೆಲಸ ಮಾಡಿಕೊಂಡಿದ್ದ. ಭದ್ರಾವತಿಯ ಬಸಲೀಕಟ್ಟೆ ಗ್ರಾಮದ ಸಣ್ಣ ಚಾನಲ್ ಬಳಿ ಬೈಕ್ ನಲ್ಲಿ ಗೋಮಾಂಸ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿ ರಂಗಸ್ವಾಮಿ ದಾಳಿ ನಡೆಸಿದ್ದಾರೆ. ಕ್ಲಿಕ್ ಮಾಡಿ ಇದನ್ನೂ ಓದಿ | ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಬೈಕಿಗೆ ಎದುರಿನಿಂದ ಬಂದು ಡಿಕ್ಕಿ ಹೊಡೆದ … Read more

ಭದ್ರಾವತಿ ಅನ್ವರ್ ಕಾಲೋನಿಯಲ್ಲಿ ಮನೆ ಮೇಲೆ ಪೊಲೀಸರ ದಾಳಿ, ಇಬ್ಬರ ವಿರುದ್ಧ ಕೇಸ್

Bhadravathi-Old-Town-Police-Station

ಭದ್ರಾವತಿ | ಖಚಿತ ಮಾಹಿತಿ ಮೇರೆಗೆ ಮನೆ ಒಂದರ ಮೇಲೆ ಪೊಲೀಸರು ದಾಳಿ (POLICE RAID) ನಡೆಸಿ 300 ಕೆ.ಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. 8 ಜಾನುವಾರುಗಳ ರಕ್ಷಣೆ ಮಾಡಿದ್ದಾರೆ. ಭದ್ರಾವತಿ ನಗರದ ಅನ್ವರ್ ಕಾಲೋನಿಯ ಮೋಹಿನ್ ಮೊಹಲ್ಲಾದ 1ನೇ ಅಡ್ಡರಸ್ತೆಯ ಮನೆಯೊಂದರ ಮೇಲೆ ದಾಳಿ ನಡೆಸಲಾಗಿದೆ. ಗೋವುಗಳ ವಧೆ ಮಾಡಿ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆ ಭದ್ರಾವತಿ ಹಳೆ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವುಗಳ ರಕ್ಷಣೆ ಶೆಡ್’ನಲ್ಲಿ … Read more