ತೀರ್ಥಹಳ್ಳಿಯಲ್ಲಿ 20 ಕಿ.ಮೀ ಪಾದಯಾತ್ರೆ, ಮಾಜಿ ಮಿನಿಸ್ಟರ್ ನೇತೃತ್ವ, ಕಾರಣವೇನು? ಹೇಗಿತ್ತು ರೆಸ್ಪಾನ್ಸ್?

261220 Kimmane Rathnakar Padayathre in Thirthahalli 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 DECEMBER 2020 ಬೀಸು ಗ್ರಾಮಧ ರೈತ ರಂಜನ್ ಅವರ ಅಡಕೆ ತೋಟದಲ್ಲಿ ಎರಡು ಸಾವಿರ ಅಡಕೆ ಗಿಡಗಳನ್ನು ಕಡಿದು ಹಾಕಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು. 20 ಕಿ.ಮೀ. ಪಾದಯಾತ್ರೆ ಇವತ್ತು ಬೆಳಗ್ಗೆ ಬೀಸು ಗ್ರಾಮದಲ್ಲಿ ರೈತ ರಂಜನ್ ಅವರ ತೋಟದಿಂದ … Read more