ಶಿವಮೊಗ್ಗದಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ ಪುಣ್ಯಸ್ಮರಣೆ, ಯಾರೆಲ್ಲ ಏನೆಲ್ಲ ಹೇಳಿದರು?

Begane-Ramaiah-smarane-in-Shimoga-cosmo-club.

ಶಿವಮೊಗ್ಗ: ನಗರದ ಕಾಸ್ಮೋ ಕ್ಲಬ್‌ನಲ್ಲಿ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರ ಪುಣ್ಯಸ್ಮರಣೆ ನಡೆಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ (Minister) ಕೆ.ಹೆಚ್‌.ಮುನಿಯಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಶ್ರೀ ನಂಜಾವಧೂತ ಸ್ವಾಮೀಜಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಜಿ.ಹೆಚ್.ಶ್ರೀನಿವಾಸ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಗಾಯತ್ರಿ ಶಾಂತನಗೌಡ, ಆರ್. ಪ್ರಸನ್ನಕುಮಾರ್, ಬೇಗಾನೆ ರಾಮಯ್ಯ ಅವರ … Read more