ಇವತ್ತು ಶಿವಮೊಗ್ಗ ಡಿಸಿ ಗ್ರಾಮ ವಾಸ್ತವ್ಯ, ಸಮಸ್ಯೆಗಳಿಗೆ ಮುಕ್ತಿ ಸಿಗುವ ನಿರೀಕ್ಷೆಯಲ್ಲಿ ಜನ
SHIVAMOGGA LIVE NEWS | DEPUTY COMMISSIONER | 27 ಮೇ 2022 ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಇವತ್ತು ರಿಪ್ಪನ್ ಪೇಟೆ ಸಮೀಪದ ಬೆಳ್ಳೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೆಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ಈ ಭಾಗದಲ್ಲಿ ಶರಾವತಿ, ಚಕ್ರ,ಮಾಣಿ, ವರಾಹಿ, ಸಾವೆಹಕ್ಲು ಯೋಜನೆಗಳಿಂದ ನಿರಾಶ್ರಿತರಾದ ಕುಟುಂಬಗಳೇ ಹೆಚ್ಚಾಗಿ ವಾಸವಾಗಿದ್ದಾರೆ. ಇವರ ಮೂಲಭೂತ … Read more