ಮಲೆನಾಡು ಶಾಸಕರಿಂದ ವಿಧಾನಸಭೆ ಸ್ಪೀಕರ್‌ಗೆ ಪತ್ರ, ಏನಿದೆ ಪತ್ರದಲ್ಲಿ? ಎಂಎಲ್‌ಎ ಹೇಳಿದ್ದೇನು?

Sagara-Beluru-Gopalakrishna-press-meet

ಸಾಗರ: ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಲೆನಾಡಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಶೇಷ ಕಾಲವಕಾಶ ಕೋರಿ ಮಲೆನಾಡು ಭಾಗದ ಶಾಸಕರಿಂದ ಸ್ಪೀಕರ್‌ಗೆ ಪತ್ರ ಬರೆಯಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಕ್ಕುಪತ್ರ, ವನ್ಯಜೀವಿಗಳ ಉಪಟಳ, ಅಡಿಕೆಗೆ ರೋಗಬಾಧೆ ಮತ್ತಿತರ ಸಮಸ್ಯೆಗಳು ಮಲೆನಾಡು ಜನರನ್ನು ಪ್ರತಿನಿತ್ಯ ಕಾಡುತ್ತಿವೆ. ಈ ಬಗ್ಗೆ ಶಾಸನ ಸಭೆಯಲ್ಲಿ ವಿವರವಾಗಿ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಲೆನಾಡು ಭಾಗದ ಶಾಸಕರೆಲ್ಲರೂ ಪಕ್ಷಾತೀತವಾಗಿ … Read more

ಸಾಗರ ನರಸಭೆಗೆ MLA ದಿಢೀರ್‌ ಭೇಟಿ, ಕಾರ್ಯವೈಖರಿ ಪರಿಶೀಲನೆ, ಕ್ಷೇತ್ರದ ಅಭಿವೃದ್ಧಿ ಕುರಿತು ಹೇಳಿದ್ದೇನು?

MLA-Beluru-Gopalakrishna-sudden-visit-to-sagara-city-municipality.

SHIVAMOGGA LIVE NEWS | 26 JUNE 2024 SAGARA : ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಗರಸಭೆಗೆ ದಿಢೀರ್‌ ಭೇಟಿ (SUDDEN VISIT) ನೀಡಿ ಪರಿಶೀಲಿಸಿದರು. ಅಧಿಕಾರಿಗಳು ತ್ವರಿತವಾಗಿ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಾಗರ ಕ್ಷೇತ್ರದ ಅಭಿವೃದ್ಧಿಗೆ ತಾವು ಅನುದಾನ ತಂದಿಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಆದರೆ ಮೀನು ಮಾರುಕಟ್ಟೆಗೆ 1.20 ಕೋಟಿ ರೂ., ಮಿನಿ ವಿಧಾನಸೌಧಕ್ಕೆ 4.80 ಕೋಟಿ ರೂ., ಆಸ್ಪತ್ರೆಗೆ … Read more

ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳಿಗೆ ರಜೆ ಇಲ್ಲ, ಮಳೆ ಹಾನಿಯ ಫೋಟೊ ತಕ್ಷಣ ರವಾನೆಗೆ ಸೂಚನೆ

Sagara-Beluru-Gopalakrishna-press-meet

SHIVAMOGGA LIVE NEWS | 12 JUNE 2024 SAGARA : ಮಳೆಗಾಲದಲ್ಲಿ (Rainy) ಸೇತುವೆ, ರಸ್ತೆ, ಮನೆ, ಕೊಟ್ಟಿಗೆ ಮೇಲೆ ಮರ ಬಿದ್ದು ಹಾನಿಯಾದರೆ ತಕ್ಷಣ ಫೋಟೊ ತೆಗೆದು ಕಳುಹಿಸಿ. ಸೂಕ್ತ ಸೌಲಭ್ಯ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಮಳೆಗಾಲ ಮುಗಿಯುವ ತನಕ ಸಾಗರ ಮತ್ತು ಹೊಸನಗರ … Read more

ಸರ್ಕಾರಿ ಆಸ್ಪತ್ರೆಗೆ ಎಂಎಲ್‌ಎ ದಿಢೀರ್‌ ಭೇಟಿ, ಏನೇನೆಲ್ಲ ಚೆಕ್‌ ಮಾಡಿದರು?

MLA-Beluru-Gopalakrishna-sudden-visti-to-sagara-government-hospital

SHIVAMOGGA LIVE NEWS | 11 JUNE 2024 SAGARA : ಉಪವಿಭಾಗೀಯ ಆಸ್ಪತ್ರೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ವಾರ್ಡ್‌ಗೆ ತೆರಳಿ ರೋಗಿಗಳು, ಅವರ ಸಂಬಂಧಿ ಜೊತೆಗೆ ಮಾತನಾಡಿದರು. ಬಳಿಕ ವೈದ್ಯರು ಮತ್ತು ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು. ಈ ಸಂದರ್ಭ ಕೆಲ ವೈದ್ಯರು ವಿಳಂಬವಾಗಿ ಹಾಜರಾಗುತ್ತಿರುವ ವಿಚಾರ ತಿಳಿದು ತರಾಟೆಗೆ ತೆಗೆದುಕೊಂಡರು. 11 ಗಂಟೆಯಾದರೂ ಬರುವುದಿಲ್ಲ ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಕೆಲವು … Read more

‘ಆ ಎರಡು ಪ್ರಕರಣದ ತನಿಖೆ ಮಾಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ’, ಸರ್ಕಾರಕ್ಕೆ ಎಚ್ಚರಿಕೆ

Beluru-Gopalakrishna-in-a-press-meet

SHIVAMOGGA LIVE NEWS | 16 MAY 2024 SHIMOGA : ಡಿಸಿಸಿ ಬ್ಯಾಂಕ್‌ ನೇಮಕಾತಿ ಹಗರಣ ಮತ್ತು ಶಾಹಿ ಗಾರ್ಮೆಂಟ್ಸ್‌ಗೆ ಭೂಮಿ ಹಂಚಿಕೆ ಸಂಬಂಧ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದರು. ವಿಷಯ 1 : ರಾಜೀನಾಮೆ ನೀಡುತ್ತೇನೆ ಡಿಸಿಸಿ ಬ್ಯಾಂಕ್‌ ನೇಮಕಾತಿಯಲ್ಲಿ ಹಗರಣ ನಡೆದಿದೆ. 80 ಅಭ್ಯರ್ಥಿಗಳಿಗೆ ಬ್ಯಾಂಕಿನಿಂದ ಸಾಲ ಕೊಡಿಸಿ ಲಂಚ ಪಡೆಯಲಾಗಿದೆ. … Read more

ಮಧು, ಕುಮಾರ್‌ ಮಧ್ಯೆ ‘ರೀಚಾರ್ಜ್‌’ ಕದನ, ನಾಯಿ ಪಾಡಾಗಲಿದೆ ಅಂತಾ ಬೇಳೂರು ಎಚ್ಚರ

Madhu-kumar-bangarappa-and-Beluru-gopalakrishna

SHIVAMOGGA LIVE NEWS | 1 MAY 2024 ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಕಣದಲ್ಲಿ ಬಂಗಾರಪ್ಪ ಪುತ್ರರ ಮಧ್ಯೆ ಮಾತಿಗೆ ಮಾತು, ಏಟಿಗೆ ಎದಿರೇಟು ಶುರುವಾಗಿದೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆಗೆ ಕುಮಾರ್‌ ಬಂಗಾರಪ್ಪ ತಿರುಗೇಟು ಕೊಟ್ಟಿದ್ದಾರೆ. ಇದರ ಮಧ್ಯೆ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಕುಮಾರ್‌ ಬಂಗಾರಪ್ಪಗೆ ಮಾತಿನೇಟು ನೀಡಿದ್ದಾರೆ. ಮಧು ಬಂಗಾರಪ್ಪ ರೀಚಾರ್ಜ್‌ ಹೇಳಿಕೆ ಫ್ರೀಡಂ ಪಾರ್ಕ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಧು ಬಂಗಾರಪ್ಪ, ಕೊಚ್ಚೆ ಮೇಲೆ ಕಲ್ಲು ಹಾಕಬಾರದು. … Read more

ಶಿವಮೊಗ್ಗದಲ್ಲಿ ಬೇಳೂರು ಗೋಪಾಲಕೃಷ್ಣಗೆ ಅದ್ಧೂರಿ ಸ್ವಾಗತ, ಪಟಾಕಿ ಸಿಡಿಸಿ, ಬೃಹತ್‌ ಹಾರ ಹಾಕಿ ಸಂಭ್ರಮ

Youth-Congress-workers-welcome-Beluru-Gopalakrishna.

SHIVAMOGGA LIVE NEWS | 3 FEBRUARY 2024 SHIMOGA : ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಬೇಳೂರು ಗೋಪಾಲಕೃಷ್ಣ ಅವರಿಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬೈಕ್‌ ಜಾಥಾ ನಡೆಸಿ ಸ್ವಾಗತಿಸಿದರು. ಬೆಕ್ಕಿನ ಕಲ್ಮಠದ ಬಳಿ ಬೇಳೂರು ಗೋಪಾಲಕೃಷ್ಣ ಅವರನ್ನು ಯುವ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿದರು. ನಗರದಲ್ಲಿ ಬೈಕ್‌ ಜಾಥಾ ಬೇಳೂರು ಗೋಪಾಲಕೃಷ್ಣ ಅವರನ್ನು ಬೈಕ್‌ ಜಾಥಾ ಮೂಲಕ ಕಾಂಗ್ರೆಸ್‌ ಕಚೇರಿಗೆ ಕರೆತರಲಾಯಿತು. ಬೆಕ್ಕಿನಕಲ್ಮಠದಿಂದ ಬಿ.ಹೆಚ್‌.ರಸ್ತೆ ಮೂಲಕ ಶಿವಪ್ಪನಾಯಕ ಪ್ರತಿಮೆ, … Read more

ಸಾಗರದಲ್ಲಿ ಸಾಹಿತಿ ನಾ.ಡಿಸೋಜಾಗೆ ನಾಗರಿಕರ ಪರವಾಗಿ ಸನ್ಮಾನ

MLA-Beluru-Gopalakrishna-felicitation-to-Na-Disoza-in-sagara

SHIVAMOGGA LIVE NEWS | 27 JANUARY 2024 SAGARA : ರಾಜ್ಯ ಸರ್ಕಾರ ಪಂಪ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆ ಸಾಹಿತಿ ನಾ. ಡಿಸೋಜಾ ಅವರನ್ನು ನಾಗರಿಕರ ಪರವಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿದರು. ಮನೆ ಮುಂಭಾಗದಲ್ಲಿ ನಾ. ಡಿಸೋಜಾ ಅವರನ್ನು ಸನ್ಮಾನಿಸಿ ಗೌರವ ಸಲ್ಲಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ರಾಜ್ಯ ಸರ್ಕಾರ ನಾ. ಡಿಸೋಜಾ ಅವರಿಗೆ ಪಂಪ ಪ್ರಶಸ್ತಿ ಘೋಷಿಸಿರುವುದು ಸಾಗರ ತಾಲೂಕಿನ ಜನ ಸಂಭ್ರಮ ಪಡುತ್ತಿದಾರೆ. ಈಗಾಗಲೇ ಹಲವು ಪ್ರಶಸ್ತಿಗಳು … Read more

‘ಹೆದರಿ ಓಡಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅಲ್ಲ’

Sagara-Beluru-Gopalakrishna-press-meet

SHIVAMOGGA LIVE NEWS | 8 NOVEMBER 2023 SHIMOGA | ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಬೇಕಾದರು ಆಕಾಂಕ್ಷಿ ಆಗಬಹುದು. ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಜಿಲ್ಲೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ತಾನು ಪ್ರಬಲ ಅಭ್ಯರ್ಥಿಯಾಗಿದ್ದು ಟಿಕೆಟ್ ಕೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗು ಈ ವಿಚಾರ ತಿಳಿಸಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸ … Read more

ಸಾಗರದಲ್ಲಿ ಎಂಎಲ್‌ಎ ನೇತೃತ್ವದಲ್ಲಿ ಭಾರತ್‌ ಜೋಡೋ

080923-Bharat-Jodo-in-Sagara-Beluru-Gopalakrishna-and-Kagodu-Thimmappa.webp

SHIVAMOGGA LIVE NEWS | 8 SEPTEMBER 2023 SAGARA : ಭಾರತ್ ಜೋಡೋ (BHARAT JODO) ಯಾತ್ರೆಯ ಮೂಲಕ ರಾಹುಲ್ ಗಾಂಧಿಯವರು ಇಡೀ ದೇಶವನ್ನು ಜೋಡಿಸುವ ಕೆಲಸವನ್ನು ಮಾಡಿದರು. ಈ ಯಾತ್ರೆಯಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇದನ್ನೂ ಓದಿ – ಎಂ.ಶ್ರೀಕಾಂತ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌, ವೈರಲ್‌ ಆಯ್ತು ಫೋಟೋ, ಯಾವಾಗ ಸೇರ್ಪಡೆ? ಸಾಗರ್ ಹೋಟೆಲ್ ವೃತ್ತದಲ್ಲಿ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ … Read more