ದಾರಿ ಮಧ್ಯೆ ಅಜ್ಜಿ ಜೊತೆ MLA ಮಾತು, ಮುಗ್ಧ ಉತ್ತರಗಳಿಗೆ ನೆಟ್ಟಿಗರು ಫಿದಾ, ವಿಡಿಯೋಗೆ ಮೆಚ್ಚುಗೆ

MLA-Beluru-Gopalakrishna-Speaking-to-Old-Lady

SHIVAMOGGA LIVE | 31 JULY 2023 SAGARA : ದಾರಿಯಲ್ಲಿ ಸಿಗುವ ಹಿರಿಯರು, ಮಕ್ಕಳನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಮಾತಿಗೆಳೆಯುವುದು ಹೊಸತೇನಲ್ಲ. ಭಾನುವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ರಸ್ತೆಯಲ್ಲಿ ಕಟ್ಟೆ ಮೇಲೆ ಕುಳಿತಿದ್ದ ವೃದ್ಧೆಯೊಬ್ಬರ (Old Lady) ಜೊತೆಗೆ ಬೇಳೂರು ಗೋಪಾಲಕೃಷ್ಣ ಮಾತನಾಡಿಸಿದರು. ಇದನ್ನೂ ಓದಿ – ಸಾಗರದಲ್ಲಿ 50 ಲಕ್ಷ ರೂ. ವೆಚ್ಚದ ಕುಡಿಯುವ ನೀರು ತಪಾಸಣಾ ಘಟಕ, ಉದ್ಘಾಟನೆ ಬಳಿಕ MLA ಹೇಳಿದ 3 ಪ್ರಮುಖಾಂಶ ನಟ್ಟಿ ಮಾಡಲು ಬಂದಿದ್ಯಾ? ನಾನು … Read more

ಸಾಗರದ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಶಾಸಕರ ಮೌನಕ್ಕೆ ಬೇಳೂರು ಆಕ್ರೋಶ

Beluru-Gopalakrishna-General-Image

SHIVAMOGGA LIVE NEWS | SAGARA | 9 ಜೂನ್ 2022 ಶಿಕ್ಷಕರ ಕೊರತೆಯಿಂದಾಗಿ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾದ ಶಿಕ್ಷಣ ಲಭಿಸುತ್ತಿಲ್ಲ. ಶಾಲೆಗಳಿಗೆ ಮೂಲ ಸೌಕರ್ಯವನ್ನು ಒದಗಿಸದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟು ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಶಾಲೆಗಳಲ್ಲಿ ತರಗತಿ ಆರಂಭವಾಗಿ ಒಂದು ತಿಂಗಳು ಕಳೆದರೂ ಶಿಕ್ಷಕರಿಲ್ಲ. ಹಾಗಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಆಪಾದಿಸಿದರು. ಕ್ಷೇತ್ರದ ಶಾಸಕರು ಮೌನವಾಗಿದ್ದಾರೆ ಇತ್ತೀಚೆಗೆ ಸುರಿದ … Read more

ರೈತರಿಗೆ ನೊಟೀಸ್, ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿಪಾದಯಾತ್ರೆ

Belur-Gopalakrishna-Press-Meet

SHIVAMOGGA LIVE NEWS | SAGARA | 9 ಜೂನ್ 2022 padayatra  ಅರಣ್ಯ ಭೂಮಿ ಸಾಗುವಳಿದಾರರಿಗೆ ಸರ್ಕಾರ ನೊಟೀಸ್ ನೀಡುತ್ತಿರುವ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ (padayatra) ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಅರಣ್ಯ ಭೂಮಿ ಸಾಗುವಳಿದಾರರಿಗೆ ನೊಟೀಸ್ ನೀಡಲಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದ ನಡೆ ಖಂಡಿಸಿ ಪಾದಯಾತ್ರೆ ನಡೆಸಲು … Read more

‘ಈಶ್ವರಪ್ಪ ಮಾತ್ರವಲ್ಲ ಗೃಹ ಸಚಿವರೂ ರಾಜೀನಾಮೆ ಕೊಡಬೇಕು’

Beluru-Gopalakrishna-Press-Meet-in-Shimoga

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ದೇಣಿಗೆ ಸಂಗ್ರಹಿಸಿದ ಮಾದರಿಯಲ್ಲೇ ಸಂತೋಷ್ ಪಾಟೀಲ್ ಕುಟುಂಬಕ್ಕೂ ನೆರವಾಗಬೇಕು. ಕನಿಷ್ಠ ಐದು ಕೋಟಿ ರೂ. ದೇವಣಿಗೆ ಸಂಗ್ರಹಿಸಿ ಕೊಡಬೇಕು ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಹರ್ಷ ಹತ್ಯೆ ಪ್ರಕರಣವನ್ನು ರಾಜ್ಯಾದ್ಯಂತ ಬಿಂಬಿಸಿದರು. ಈಗ ಹಿಂದೂ ಕಾರ್ಯಕರ್ತ ಸಂತೋಷ್ ಪಾಟೀಲ್ ಪ್ರಕರಣ ನಡೆದಿದೆ. ಅದಕ್ಕೆ ನೇರ ಹೊಣೆ ಸಚಿವ … Read more

ಗೋವಾ ಪ್ರವಾಸ ಕ್ಯಾನ್ಸಲ್, ಧರ್ಮಸ್ಥಳದತ್ತ ಬೇಳೂರು, ವಿಡಿಯೋ ಬಿಡುಗಡೆ

Beluru-Gopalakrishna-General-Image

ಶಿವಮೊಗ್ಗದ ಲೈವ್.ಕಾಂ | SAGARA NEWS | 11 ಫೆಬ್ರವರಿ 2022 ಗೋವಾದಲ್ಲಿ ಚುನಾವಣೆ ಪ್ರಚಾರಕ್ಕೆ ಹೋಗುವ ಬದಲು ಫೆಬ್ರವರಿ 12ರಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ತೆರಳುವುದಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿಳಿಸಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಪ್ರಕಟಣೆ ಬಿಡುಗಡೆ ಮಾಡಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಫೆ.12ರಂದು ಮಧ್ಯಾಹ್ನ 12 ಗಂಟೆಗೆ ಧರ್ಮಸ್ಥಳಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಗೋವಾ ಪ್ರವಾಸ ರದ್ದು ಮರಳು ದಂಧೆ ಮಾಡುವವರಿಂದ ಶಾಸಕ ಹರತಾಳು ಹಾಲಪ್ಪ ಅವರು … Read more

ಧರ್ಮಸ್ಥಳದಲ್ಲಿ ಆಣೆ ಮಾಡಲು ದಿನಾಂಕ ನಿಗದಿಪಡಿಸಿದ ಶಾಸಕ ಹಾಲಪ್ಪ

MLA-Haratalu-Halappa

ಶಿವಮೊಗ್ಗದ ಲೈವ್.ಕಾಂ | SAGARA NEWS | 3 ಫೆಬ್ರವರಿ 2022 ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ರಾಜಕೀಯ ಜಿದ್ದಾಜಿದ್ದಿ ಈಗ ಆಣೆ ಪ್ರಮಾಣ ಹಂತಕ್ಕೆ ತಲುಪಿದೆ. ಇದಕ್ಕೆ ದಿನಾಂಕವೂ ನಿಗದಿಯಾಗಿದೆ. ಏನಿದು ಆಣೆ ಪ್ರಮಾಣ? ಮರಳು ಸಾಗಣೆ ವಿಚಾರವಾಗಿ ಮುಂಚಿನಿಂದಲೂ ಹಾಲಿ ಮತ್ತು ಮಾಜಿ ಶಾಸಕರು, ಬೆಂಬಲಿಗರ ಮಧ್ಯೆ ವಾಗ್ವಾದ ನಡೆಯುತ್ತಿದೆ. ಈಗ ಇದು ಆಣೆ ಪ್ರಮಾಣದವರೆಗೆ ಬಂದು ನಿಂತಿದೆ. ಮರಳು ಸಾಗಣೆದಾರರಿಂದ ಶಾಸಕ ಹರತಾಳು ಹಾಲಪ್ಪ … Read more

ಆನಂದಪುರ ಸಮೀಪ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ, ಮುಂದೇನಾಯ್ತು? ಇಲ್ಲಿದೆ ಪ್ರಮುಖ 10 ಬೆಳವಣಿಗೆಯ ಮಾಹಿತಿ

231121 Protest at Yedehalli Morarji School near Anandapuram

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 ನವೆಂಬರ್ 2021 ಶಾಲೆ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ತನೆ ವಿರುದ್ಧ ಸಿಡಿದೆದ್ದು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದ್ದು ಸಾಗರ ತಾಲೂಕಿನಲ್ಲಿ ಭಾರಿ ಸಂಚಲನ ಸೃಷ್ಟಿಸಿತ್ತು. ಬಳಿಕ ಹಲವು ರಾಜಕೀಯ ತಿರುವುಗಳನ್ನು ಪಡೆದು, ಆರೋಪ, ಪ್ರತ್ಯಾರೋಪಗಳು ಕೇಳಿ ಬಂದವು. ವಿದ್ಯಾರ್ಥಿಗಳ ಪ್ರತಿಭಟನೆ ಮತ್ತು ನಂತರ ನಡೆದ ಹತ್ತು ಬೆಳವಣಿಗೆಯ ವಿವರ ಇಲ್ಲಿದೆ. ಬೆಳವಣಿಗೆ 1 ಸಾಗರ ತಾಲೂಕು ಇರುವಕ್ಕಿಯ ಇಂದಿರಾ ಗಾಂಧಿ ವಸತಿ ನಿಲಯದ ವಿದ್ಯಾರ್ಥಿಗಳು ಮಂಗಳವಾರ ಬೆಳಗ್ಗೆ … Read more

‘ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನೆ ಮೇಲೆ ದಾಳಿಯಾದ್ರೆ ಮತ್ತಷ್ಟು ಭ್ರಷ್ಟಾಚಾರ ಹೊರಕ್ಕೆ’

111021 Beluru Gopalakrishna Press Meet At Sagara

ಶಿವಮೊಗ್ಗ ಲೈವ್.ಕಾಂ | SAGARA NEWS | 11 ಅಕ್ಟೋಬರ್ 2021 ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾದಂತೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ಮನೆ ಮೇಲೂ ಐಟಿ ದಾಳಿಯಾದರೆ ಇನ್ನಷ್ಟು ಭ್ರಷ್ಟಾಚಾರದ ಹಣ ಹೊರಬರಲಿದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ ಅವರ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿಯಾಗಿದೆ. ನೀರಾವರಿ ಇಲಾಖೆಯಲ್ಲಿನ ಎರಡು … Read more

‘ರಾತ್ರೋರಾತ್ರಿ ದೇಗುಲ ಕೆಡವಿದರು, ಅರ್ಚಕರ ಕಣ್ಣಲ್ಲಿ ನೀರು ತರಿಸಿದರು, ಇದೇನಾ ಹಿಂದುತ್ವ?’

Beluru-Gopalakrishna-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ರಾತ್ರೋರಾತ್ರಿ ಕಳ್ಳರ ಹಾಗೆ ಹಿಂದೂ ದೇಗುಲಗಳನ್ನು ಕೆಡವಿದಾಗ ಹಿಂದುತ್ವದ ಕವಚ ತೊಟ್ಟ ಹಿಂದುತ್ವವಾದಿಗಳು ಮತ್ತು ಸರ್ಕಾರ ಎಲ್ಲಿ ಹೋಗಿತ್ತು ಅಂತಾ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಒಂದು ವೇಳೆ ಈ ಸಂದರ್ಭ ಕಾಂಗ್ರೆಸ್ ಸರ್ಕಾರಿವಿದ್ದಿದ್ದರೆ ಅಥವಾ ಮುಸ್ಲಿಂ ಅಧಿಯೊಬ್ಬ ದೇಗುಲ ತೆರವು ಮಾಡಿಸಿದ್ದರೆ ಈ ಹಿಂದುತ್ವವಾದಿಗಳು ರಾಜ್ಯಕ್ಕೆ ಬೆಂಕಿ ಹಚ್ಚಿಬಿಡುತ್ತಿದ್ದರು ಎಂದು ಆರೋಪಿಸಿದರು. ಕಳ್ಳರ ಹಾಗೆ ದೇಗುಲ … Read more

ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬ, ಅಭಿಮಾನಿಗಳಿಂದ ಗೋಶಾಲೆಗೆ ಮೇವು

220221 Beluru Gopalakrishna Birthday Celebration 1

ಶಿವಮೊಗ್ಗ ಲೈವ್.ಕಾಂ | SAGARA NEWS | 22 FEBRUARY 2021 ಮಾಜಿ ಸಚಿವ ಬೇಳೂರು ಗೋಪಾಲೃಷ್ಣ ಅವರ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿಗಳು ಇವತ್ತು ಗೋ ಶಾಲೆಗೆ ಮೇವು ವಿತರಣೆ ಮಾಡಿದ್ದಾರೆ. ಸಾಗರದ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ವತಿಯಿಂದ, ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ 55ನೇ ಹುಟ್ಟುಹಬ್ಬದ ಹಿನ್ನೆಲೆ ಮೇವು ನೀಡಲಾಯಿತು. ಸಾಗರದ ವರದಾಪುರದಲ್ಲಿ ಇರುವ ಗೋಶಾಲೆಗೆ ವಿತರಣೆ ಮಾಡಲಾಗಿದೆ. ಗಣಪತಿ ಮಂಡಗಳಲೆ , ಸುಧಾಕರ ಕುಗ್ವೆ, ಮನೋಜ್ ಕುಗ್ವೆ ಸೇರಿದಂತೆ ಹಲವರು … Read more