ಭದ್ರಾವತಿ ಅಧಿಕಾರಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ : ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಅಧಿಕಾರಿಗೆ (Officer) ಶಿವಮೊಗ್ಗ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕು ಎ.ಡಿ.ಎಲ್‌.ಆರ್‌ ಕಚೇರಿಯ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯ ಶಿಕ್ಷೆಗೊಳಗಾದವರು. ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದ ಅಧಿಕಾರಿ ಭದ್ರಾವತಿ ತಾಲೂಕು ಮತ್ತಿಘಟ್ಟ ಗ್ರಾಮದ ಬಸವರಾಜಪ್ಪ ಎಂಬುವವರ 1.20 ಎಕರೆ ಜಮೀನಿನ ಪಕ್ಕ ಪೋಡಿಗೆ ಭೂಮಾಪನಾ ಪರಿವೀಕ್ಷಕ ಟಿ.ಮಲ್ಲಿಕಾರ್ಜುನಯ್ಯ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2013ರ ಜುಲೈ 23ರಂದು ಮಲ್ಲಿಕಾರ್ಜುನಯ್ಯ ಶಿವಮೊಗ್ಗದ ವಿನೋಬನಗರ ಕೆಂಚಪ್ಪ ಬಡಾವಣೆಯ … Read more

ದೇವರ ದರ್ಶನ ಮುಗಿಸಿ ಭದ್ರಾವತಿಯಲ್ಲಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್‌

Crime-News-General-Image

SHIVAMOGGA LIVE NEWS, 19 DECEMBER 2024 ಭದ್ರಾವತಿ : ಆಂಧ್ರದ ಶ್ರೀ ಶೈಲದಲ್ಲಿ ದೇವರ ದರ್ಶನಕ್ಕೆ ತೆರಳಿದ್ದ ನಿವೃತ್ತ ಪ್ರಾಂಶುಪಾಲರೊಬ್ಬರ ಮನೆಯಲ್ಲಿ ಚಿನ್ನಾಭರಣ (Gold) ಕಳ್ಳತನವಾಗಿದೆ. ಭದ್ರಾವತಿ ಹೊಸಮನೆಯ ಕೇಶವಾಪುರ ಬಡಾವಣೆಯಲ್ಲಿ ಘಟನೆ ಸಂಭವಿಸಿದೆ. ಮನೆಯವರೆಲ್ಲ ಶೀಶೈಲಕ್ಕೆ ತೆರಳಿ ಹಿಂತಿರುಗಿದಾಗ ಮನೆಯ ಬಾಗಿಲಿನ ಇಂಟರ್‌ ಲಾಕ್‌ ಮುರಿದು ಕಳ್ಳತನ ಮಾಡಿರುವುದು ಗೊತ್ತಾಗಿದೆ. ಕಬೋರ್ಡ್‌ ಮತ್ತು ಬೀರುವಿನಲ್ಲಿಟ್ಟಿದ್ದ 15 ಸಾವಿರ ರೂ. ನಗದು, 87 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಒಟ್ಟು 4.35 … Read more

ವಿಐಎಸ್‌ಎಲ್‌ ಕಾರ್ಮಿಕರಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿನಲ್ಲಿ ಪೂಜೆ, ಸಂಕಲ್ಪ

VISL-workers-pray-for-HD-kumaraswamy

BHADARAVATHI, 29 JULY 2024 : ಕೇಂದ್ರದ ಬೃಹತ ಕೈಗಾರಿಕೆ ಮತ್ತು ಉಕ್ಕು ಸಚಿವ (Minister) ಹೆಚ್‌.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದಾರೆ. ಅವರು ಶೀಘ್ರ ಗುಣವಾಗಲಿ, ಆರೋಗ್ಯ ಸುಧಾರಿಸಲಿ ಎಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಕಾರ್ಮಿಕರು ದೇವರ ಮೊರೆ ಹೋಗಿದ್ದಾರೆ. ವಿಐಎಸ್‌ಎಲ್‌ ಕಾರ್ಖಾನೆ ಪ್ರವೇಶ ದ್ವಾರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ಸಂಕಲ್ಪ ಮಾಡಿದರು. ಇಂದು ಬೆಳಗ್ಗೆ ಗುತ್ತಿಗೆ ಕಾರ್ಮಿಕರು … Read more

ಭದ್ರಾವತಿ ಅಂಡರ್‌ ಪಾಸ್‌ನಲ್ಲಿ ಮುಂದುವರೆದ ರಿಪೇರಿ, ವಾಹನಗಳಿಗೆ ಒನ್‌ ವೇ ಸಂಚಾರ

repair-work-of-railway-under-pass-in-bhadravathi

SHIVAMOGGA LIVE NEWS | 18 APRIL 2024 BHADRAVATHI : ಲಾರಿ ಡಿಕ್ಕಿಯಾಗಿ ರೈಲ್ವೆ ಸೇತುವೆಗೆ ಹಾನಿಯಾಗಿದ್ದು, ರಿಪೇರಿ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆ ಭದ್ರಾವತಿ ಅಂಡರ್‌ಪಾಸ್‌ನಲ್ಲಿ ಒಂದು ಕಡೆ ವಾಹನ ಸಂಚಾರ ಬಂದ್‌ ಮಾಡಲಾಗಿದೆ. ಕಳೆದ ರಾತ್ರಿ ಲಾರಿ ಡಿಕ್ಕಿಯಾಗಿ ಅಂಡರ್‌ ಪಾಸ್‌ ಮುಂದಿದ್ದ ಹ್ಯಾಂಗರ್‌ ಮುರಿದಿದೆ. ರೈಲ್ವೆ ಮೇಲ್ಸೇತುವೆಗೂ ಹಾನಿಯಾಗಿತ್ತು. ಇದರಿಂದ ಹಳಿಗಳು ಏರುಪೇರಾಗಿತ್ತು. ರೈಲ್ವೆ ಇಲಾಖೆ ಸಿಬ್ಬಂದಿ ತುರ್ತು ರಿಪೇರಿ ಕಾರ್ಯ ನಡೆಸಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಈಗ ಮತ್ತಷ್ಟು … Read more

ಭದ್ರಾವತಿ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

BHADRAVATHI-MAP-GRAPHICS

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಭದ್ರಾವತಿ  ತಾಲೂಕಿನಲ್ಲಿ 14 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಆನವೇರಿ ತಾಲೂಕು ಪಂಚಾಯಿತಿ ಆನವೇರಿ, ಸಿದ್ದರಹಳ್ಳಿ, ಇಟ್ಟಿಗೆಹಳ್ಳಿ, ನಿಂಬೆಗೊಂದಿ, ವಡೇರಪುರ, ಅರಿಶಿನಘಟ್ಟ, ಇಂದಿರಾನಗರ (ಅರಿಶಿನಘಟ್ಟ ತಾಂಡ), ಸೈದರಕಲ್ಲಹಳ್ಳಿ, ಕುರುಬರ … Read more

ಶಿವಮೊಗ್ಗದ ನ್ಯೂಸ್ ಅಪ್ ಡೇಟ್ | 4 ಫೆಬ್ರವರಿ 2021

Shivamogga-Live-News-Update-Image

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ NEWS 1 SAGARA | ಗಣಪತಿ ಕೆರೆಯಲ್ಲಿ ನೀರು ನಾಯಿಗಳ ಚಿನ್ನಾಟ, ಕಣ್ತುಂಬಿಕೊಳ್ಳಲು ಬರ್ತಿದ್ದಾರೆ ಜನ, ಮೀನುಗಾರರಿಗೆ ಸಂಕಷ್ಟ ಈ ಲಿಂಕ್‌ ಕ್ಲಿಕ್‌ ಮಾಡಿ, ಪೂರ್ತಿ ನೂಸ್‌ ಓದಿ NEWS 2 SHIMOGA | ಕ್ಯಾನ್ಸರ್‌ಗೆ ತುತ್ತಾದ ನೌಕರರಿಗೆ ಸಾಂದರ್ಭಿಕ ರಜೆ, ಏಪ್ರಿಲ್ 1ರಿಂದ ಆರೋಗ್ಯ ಸಿರಿ, ಏನಿದು ಯೋಜನೆ? ಈ ಲಿಂಕ್‌ ಕ್ಲಿಕ್‌ ಮಾಡಿ, ಪೂರ್ತಿ ನೂಸ್‌ ಓದಿ NEWS 3 … Read more

ಶಿವಮೊಗ್ಗಕ್ಕೆ ಅಮಿತ್ ಷಾ ಭೇಟಿಯ ಡೇಟ್ ಫಿಕ್ಸ್, ಒಂದೂವರೆ ಗಂಟೆ ಕಾರ್ಯಕ್ರಮ, ಪರಿಶೀಲನೆ ನಡೆಸಿದ ಸಂಸದ

090121 MP Raghavendra Visit RAF center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 09 JANUARY 2021 ಭದ್ರಾವತಿಯ ಬುಳ್ಳಾಪುರದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್‍) ಬೆಟಾಲಿಯನ್‍ ಸ್ಥಾಪನೆ ಮಾಡಲಾಗುತ್ತಿದೆ. ಜನವರಿ 17ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಾಯಿತು. ಸ್ಥಳ ಪರಿಶೀಲನೆ, ಸಲಹೆ, ಸೂಚನೆ ಬೆಳಗ್ಗೆ ಬುಳ್ಳಾಪುರಕ್ಕೆ … Read more

ತಾಯಿ ಜೊತೆ ಗಾಂಧಿ ಪಾರ್ಕ್‌ಗೆ ಬಂದ ಮಕ್ಕಳಿಬ್ಬರು ಅಸ್ವಸ್ಥ, ಆಸ್ಪತ್ರೆಯಲ್ಲಿ ಸಾವು, ಏನಿದು ಪ್ರಕರಣ?

police jeep

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 05 JANUARY 2021 ಜ್ಯೂಸ್ ಸೇವಿಸಿದ್ದ ಇಬ್ಬರು ಮಕ್ಕಳು ತೀವ್ರ ಅಸ್ವಸ್ಥರಾಗಿ, ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜ್ಯೂಸ್‍ನಲ್ಲಿತ್ತಾ ವಿಷ? ತಾಯಿಯೊಂದಿಗೆ ಗಾಂಧಿ ಪಾರ್ಕ್‍ಗೆ ಬಂದಿದ್ದ ಮಕ್ಕಳಿಬ್ಬರು, ಜ್ಯೂಸ್ ಕುಡಿದಿದ್ದಾರೆ. ಅಲ್ಲಿಂದ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ಮಕ್ಕಳ ಬಾಯಲ್ಲಿ ನೊರೆ ಬಂದಿದ್ದು, ಇಬ್ಬರು ಕುಸಿದು ಬಿದ್ದಿದ್ದಾರೆ. ಅಲ್ಲಿದ್ದ … Read more

‘ಭದ್ರಾವತಿ ಬಸ್ ನಿಲ್ದಾಣಕ್ಕೆ ಅಪ್ಪಾಜಿ ಹೆಸರಿಡುವವರೆಗೆ ಮುಂದುವರೆಯುತ್ತೆ ಹೋರಾಟ’

030920 MJ Appaji Gowda Bhadravathi MLA 1

ಶಿವಮೊಗ್ಗ ಲೈವ್.ಕಾಂ | BHADARAVATHI NEWS | 3 NOVEMBER 2020 ಭದ್ರಾವತಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಅವರ ಹೆಸರು ಇಡುವವರೆಗೆ ಹೋರಾಟ ಮುಂದುವರೆಸಲಾಗುತ್ತದೆ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ತಿಳಿಸಿದರು. ಹೊಟೇಲ್ ಒಂದರ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ಕುರಿತು ಮಾತನಾಡಿದ ರಾಜು, ಬಸ್ ನಿಲ್ದಾಣಕ್ಕೆ ಅಪ್ಪಾಜಿ ಅವರ ಹೆಸರನ್ನು ಇಡಬೇಕು ಎಂದು ಮಾಜಿ ಶಾಸಕ ವೈ.ಎಸ್‍.ವಿ.ದತ್ತ ನೇತೃತ್ವದಲ್ಲಿ ಒಂದು ಸುತ್ತಿನ ಹೋರಾಟ ನಡೆಸಲಾಗಿದೆ. ಆದರೆ ತಾಲೂಕು … Read more

ಭದ್ರಾವತಿಯಲ್ಲಿ ಕೆಜಿಗಟ್ಟಲೆ ಗಾಂಜಾ ಸಾಗಿಸುತ್ತಿದ್ದ ಎಂಟು ಮಂದಿ ಅರೆಸ್ಟ್, ಕಾರು ವಶಕ್ಕೆ

070920 Old Town Police Arrest Ganja Smugglers 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಸೆಪ್ಟಂಬರ್ 2020 ಓಮ್ನಿ ಕಾರಿನಲ್ಲಿ ಸಾಗಿಸುತ್ತಿದ್ದ ಎರಡು ಲಕ್ಷ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ. ಕಾರಿನಲ್ಲಿತ್ತು ಕೆಜಿಗಟ್ಟಲೆ ಗಾಂಜಾ ಮಾರಾಟ ಮಾಡುವ ಸಲುವಾಗಿ ಕಾರಿನಲ್ಲಿ ಗಾಂಜಾ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತ ಮೇರೆಗೆ ಬಿ.ಹೆಚ್.ರಸ್ತೆಯಲ್ಲಿ ದಾಳಿ ನಡೆಸಿದ ಭದ್ರಾವತಿ ಪೊಲೀಸರು, ಆರು ಕೆ.ಜಿ 400 ಗ್ರಾಂ ಗಾಂಜಾ ಪತ್ತೆಯಾಗಿದೆ. ಎಂಟು ಮಂದಿ ಅರೆಸ್ಟ್ ಗಾಂಜಾ ಸಾಗಿಸುತ್ತಿದ್ದ ಪ್ರಕರಣ ಸಂಬಂಧ ಭದ್ರಾವತಿ ಪೊಲೀಸರು … Read more