ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆ, ಭದ್ರಾ ನಾಲೆಯಲ್ಲಿ ಶೋಧ ಕಾರ್ಯಾಚರಣೆ

Latha-incident-at-Holehonnuru-limits.

ಹೊಳೆಹೊನ್ನೂರು: ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆಯಾಗಿದ್ದಾರೆ. ಆಕೆಗಾಗಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಲತಾ.ಪಿ, ಡೆತ್‌ ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಭದ್ರಾವತಿ ತಾಲೂಕು ಹಂಚಿನ ಸಿದ್ಧಾಪುರ ಬಳಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಪತ್ತೆ ವಾಟ್ಸಪ್‌ನಲ್ಲಿ ಲತಾ ಅವರು ಬರೆದಿದ್ದಾರೆ ಎನ್ನಲಾದ ಡೆತ್‌ ನೋಟ್‌ ಪತ್ತೆಯಾಗಿದೆ. ಇದರಲ್ಲಿ ಪತಿ ಸೇರಿ ಐವರ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ. ‘ನಾನು ಮತ್ತೆ ನಮ್ಮ ಮನೆಯಲ್ಲೇ ಹುಟ್ಟಿ ಬರುತ್ತೇನೆ. ನನ್ನ ಬದುಕಲು ಬಿಡದ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಎಷ್ಟಿದೆ ಒಳಹರಿವು? ಇಲ್ಲಿದೆ ಡಿಟೇಲ್ಸ್

Tunga-Dam-Gajanuru.

ಜಲಾಶಯಗಳ ಸುದ್ದಿ: ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳು ಸೇರಿ ಸುತ್ತಮುತ್ತಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ಡ್ಯಾಮ್‌ಗಳಿಗೆ ಮತ್ತೆ ನೀರಿನ ಒಳ ಹರಿವು ಶುರುವಾಗಿದೆ. ಇವತ್ತು ಯಾವ್ಯಾವ ಡ್ಯಾಮ್‌ಗಳಲ್ಲಿ ಎಷ್ಟು ಒಳ ಹರಿವು ಇದೆ. ಇಲ್ಲಿದೆ ಡಿಟೇಲ್ಸ್‌. (Dam Level) ಲಿಂಗನಮಕ್ಕಿ ಜಲಾಶಯ: ಇವತ್ತು 6078 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯದ ನೀರಿನ ಮಟ್ಟ 1815.35 ಅಡಿ ಇದೆ. ಒಟ್ಟು 7177 ಕ್ಯೂಸೆಕ್‌ ಹೊರ ಹರಿವು ಇದೆ. ತುಂಗಾ ಜಲಾಶಯ: ಇವತ್ತು 5601 ಕ್ಯೂಸೆಕ್‌ ಒಳ ಹರಿವು … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳಿಗೆ ಇವತ್ತು ಒಳ ಹರಿವು ಎಷ್ಟಿದೆ?

-Linganamakki-Dam-General-Image

ಜಲಾಶಯ ಸುದ್ದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹಾಗಾಗಿ ಜಿಲ್ಲೆಯ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. (Dam Level) ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳಹರಿವು? ಭದ್ರಾ ಜಲಾಶಯ: ಇವತ್ತು ಡ್ಯಾಮ್‌ಗೆ 9017 ಕ್ಯೂಸೆಕ್‌ ಒಳಹರಿವು ಇದೆ. ಜಲಾಶಯದ ನೀರಿನ ಮಟ್ಟ 184.8 ಅಡಿಯಷ್ಟಿದೆ. ಒಟ್ಟು 6621 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಈ ಪೈಕಿ ಬಲದಂಡೆಗೆ 2650 ಕ್ಯೂಸೆಕ್‌, ಎಡದಂಡೆಗೆ 150 ಕ್ಯೂಸೆಕ್‌, ಮೇಲ್ದಂಡೆಗೆ 700 ಕ್ಯೂಸೆಕ್‌, ಕ್ರಸ್ಟ್‌ ಗೇಟ್‌ ಮೂಲಕ … Read more

ಲಿಂಗನಮಕ್ಕಿ ಡ್ಯಾಂಗೆ ಹೆಚ್ಚಿದ ಒಳ ಹರಿವು, ತುಂಗಾ, ಭದ್ರಾಗೆ ಎಷ್ಟು ನೀರು ಹರಿದು ಬರ್ತಿದೆ? ಇಲ್ಲಿದೆ ಡಿಟೇಲ್ಸ್‌

Linganamakki-dam-radial-gates-opened

ಡ್ಯಾಂ ಮಾಹಿತಿ: ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ ಮತ್ತು ಹೊರ ಹರಿವು ಹೆಚ್ಚಳವಾಗಿದೆ. (Dam Level) ಇವತ್ತು ಎಲ್ಲೆಲ್ಲಿ ಎಷ್ಟಿದೆ ಒಳ ಹರಿವು? ಲಿಂಗನಮಕ್ಕಿ ಜಲಾಶಯ: ಒಳ ಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಇವತ್ತು 38,931 ಕ್ಯೂಸೆಕ್‌ ಒಳ ಹರಿವು ಇದೆ. ಒಟ್ಟು 42,642 ಕ್ಯೂಸೆಕ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ ರೇಡಿಯಲ್‌ ಗೇಟುಗಳ ಮೂಲಕ 36,447 ಕ್ಯೂಸೆಕ್‌ ನೀರನ್ನು ಹೊರಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯ: ಗಾಜನೂರಿನ … Read more

ಶಿವಮೊಗ್ಗದ ಜಲಾಶಯಗಳಿಗೆ ತಗ್ಗಿದ ಒಳ ಹರಿವು, ತುಂಗಾ, ಭದ್ರಾ, ಲಿಂಗನಮಕ್ಕಿಗೆ ಎಷ್ಟು ನೀರು ಬರ್ತಿದೆ?

linganamakki-dam-back-water

ಡ್ಯಾಮ್‌ ವಿವರ: ಶಿವಮೊಗ್ಗ ಸೇರಿದಂತೆ ಸುತ್ತಮುತ್ತ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ಜಲಾಶಯಗಳ ಒಳ ಹರಿವು (Dam level) ಕಡಿಮೆಯಾಗಿದೆ. ಈಗಾಗಲೇ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳು ಭರ್ತಿಯಾಗಿ ನೀರು ಹೊರಗೆ ಬಿಡಲಾಗುತ್ತಿದೆ. ಆದರೆ ಒಳ ಹರಿವು ಕಡಿಮೆಯಾಗಿದ್ದು, ಹೊರ ಹರಿವು ಪ್ರಮಾಣವು ತಗ್ಗಿಸಲಾಗಿದೆ. ಯಾವ್ಯಾವ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು? ತುಂಗಾ ಜಲಾಶಯ: ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು 34,903 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಒಟ್ಟು 26,443 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಈ ಪೈಕಿ ಕ್ರಸ್ಟ್‌ … Read more

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ, ಒಳ ಹರಿವು ಎಷ್ಟಿದೆ?

TUNGA-DAM-GAJANURU-SHIMOGA.

ಜಲಾಶಯ ಸುದ್ದಿ: ಜಲಾನಯನ ಪ್ರದೇಶಗಳಲ್ಲಿ ಜೋರು ಮಳೆಯಾಗುತ್ತಿರುವುದರಿಂದ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ (Dam Level) ಒಳ ಹರಿವು ಮತ್ತು ನೀರಿನ ಮಟ್ಟ ಹೆಚ್ಚಳವಾಗಿದೆ. ಯಾವ್ಯಾವ ಡ್ಯಾಂಗೆ ಎಷ್ಟಿದೆ ಒಳ ಹರಿವು? ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯೋ ಮಳೆ, ಇವತ್ತೂ ಹವಾಮಾನ ಇಲಾಖೆಯಿಂದ ಎಚ್ಚರಿಕೆ, ಎಲ್ಲೆಡೆ ರಜೆ

ಭದ್ರಾವತಿಯಲ್ಲಿ ಭದ್ರಾ ನದಿಗೆ ತಡೆಗೋಡೆ, ಎಲ್ಲೆಲ್ಲಿ ನಿರ್ಮಾಣವಾಗಲಿದೆ? ಎಷ್ಟು ಕೋಟಿಯ ಯೋಜನೆ?

Bhadravathi-News-Update

ಭದ್ರಾವತಿ: ನಗರದ ಹೃದಯ ಭಾಗದಲ್ಲಿ ಹರಿಯುವ ಭದ್ರಾ ನದಿಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ತಡೆಗೋಡೆ  (retaining wall) ನಿರ್ಮಿಸಲು ₹50 ಕೋಟಿ ಅನುದಾನ ಬಿಡುಗಡೆಯಾಗಿದೆ. ಜಲಸಂಪನ್ಮೂಲ ಇಲಾಖೆಯ ವಿಶೇಷ ಕರ್ತವ್ಯಾಧಿಕಾರಿ ಕೆ. ಶುಭಾ ಇದಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ? ಶಾಸಕರ ಕಚೇರಿ ಪ್ರಕಟಣೆಯ ಪ್ರಕಾರ, ಜುಲೈ 2ರಂದು ನಡೆದ ಸಚಿವ ಸಂಪುಟ ಸಭೆಯ … Read more

ಭದ್ರಾ ಡ್ಯಾಂ ಒಳ ಹರಿವು ಇಳಿಕೆ, ಕ್ರಸ್ಟ್‌ ಗೇಟ್‌ ಮೂಲಕ ಎಷ್ಟು ನೀರು ಹೊರ ಬಿಡಲಾಗ್ತಿದೆ?

Bhadra-Dam-Water-Out-Flow

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಭದ್ರಾ ಜಲಾಶಯದ (Dam Level) ಒಳ ಹರಿವು ಸಂಪೂರ್ಣ ತಗ್ಗಿದೆ. ಇವತ್ತು 8022 ಕ್ಯೂಸೆಕ್‌ ಒಳ ಹರಿವು ಇದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ಗಳು ಇನ್ಮುಂದೆ ತೇಲುವ ಹೊಟೇಲ್, ಯೋಜನೆ ಮಾಹಿತಿ ನೀಡಿದ ಎಂಎಲ್‌ಎ ಜಲಾಶಯದ ನೀರಿನ ಮಟ್ಟ 176.4 ಅಡಿಗೆ ತಲುಪಿದೆ. ಪ್ರಸ್ತುತ ಜಲಾಶಯದಲ್ಲಿ 59.898 ಟಿಎಂಸಿ ನೀರಿನ ಸಂಗ್ರಹವಿದೆ. ಒಟ್ಟು 3589 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಈ ಪೈಕಿ 1283 ಕ್ಯೂಸೆಕ್‌ ನೀರನ್ನು ಕ್ರಸ್ಟ್‌ ಗೇಟ್‌ … Read more

ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

Bhadra-Dam-General-Image

ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆ ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿದೆ. ಆದ್ದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ (dam) ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ. 2024-25ನೇ ಸಾಲಿನ ಬೇಸಿಗೆ … Read more

ಕೂಡ್ಲಿಯಲ್ಲಿ ಅದ್ಧೂರಿ ಜಾತ್ರೆ, ಸಂಗಮದಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ವೈಭವ?

Shimoga-taluk-Kudli-jathre

ಶಿವಮೊಗ್ಗ : ಕೂಡ್ಲಿಯಲ್ಲಿ ಪುರಾಣ ಪ್ರಸಿದ್ಧ ಶ್ರೀ ಸಂಗೇಶ್ವರ ಸ್ವಾಮಿ ಜಾತ್ರೆ (Jathre) ಅದ್ಧೂರಿಯಿಂದ ನಡೆಯುತ್ತಿದೆ. ತುಂಗಾ, ಭದ್ರಾ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿ, ಭಕ್ತರು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಯುಗಾದಿ ಹಬ್ಬದಂದು ಶ್ರೀ ಸಂಗಮೇಶ್ವರ ಜಾತ್ರೆಗೆ ಚಾಲನೆ ನೀಡಲಾಗುತ್ತದೆ. ಸುತ್ತಮುತ್ತಲ ಗ್ರಾಮಗಳು, ನೆರೆಹೊರೆಯ ಜಿಲ್ಲೆಯಿಂದಲು ಭಕ್ತರು ಇಲ್ಲಿಗೆ ಆಗಮಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಸಂಗಮದಲ್ಲಿ ವಿಶೇಷ ಪೂಜೆ ತುಂಗಾ ಮತ್ತು ಭದ್ರಾ ನದಿಗಳು ಶಿವಮೊಗ್ಗ ತಾಲೂಕಿನ ಕೂಡ್ಲಿಯಲ್ಲಿ ಸಂಗಮವಾಗುತ್ತವೆ. ಈ ಕ್ಷೇತ್ರದಲ್ಲಿ ಹೊಳೆಯಲ್ಲಿ ಮಿಂದೆದ್ದರೆ … Read more